Karnataka Election ಮೋದಿ-ಶಾ ರೋಡ್ ಶೋ ಬಳಿಕ ವಾತಾವರಣ ಬದಲಾಗಿದೆ: ಬಿಎಸ್ ಯಡಿಯೂರಪ್ಪ


Team Udayavani, May 5, 2023, 12:35 PM IST

Karnataka Election ಮೋದಿ-ಶಾ ರೋಡ್ ಶೋ ಬಳಿಕ ವಾತಾವರಣ ಬದಲಾಗಿದೆ: ಬಿಎಸ್ ಯಡಿಯೂರಪ್ಪ

ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣ ಇದೆ. ನೂರಕ್ಕೆ ನೂರು ಸ್ವಂತ ಬಲದಿಂದ ಸರ್ಕಾರ ರಚಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಬಾರಿ  ನೂರಕ್ಕೆ ನೂರರಷ್ಟು ನಾವು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ. 135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ. ಯಾರ ಜೊತೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದರು.

ಇದನ್ನೂ ಓದಿ:ನಿರಂಜನಕುಮಾರ್ ಪರ ನಟ ಕಿಚ್ಚ‌‌ ಸುದೀಪ್ ರೋಡ್ ಶೋ ನಡೆಸಿ ಅಬ್ಬರದ ಪ್ರಚಾರ

ರಾಜ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತಾ ಶಾ ರೋಡ್ ಶೋ ನಂತರ ವಾತಾವರಣ ಸಂಪೂರ್ಣವಾಗಿ ಬದಲಾಗಿದೆ. ಬಿಜೆಪಿಗೆ ಮತ್ತಷ್ಟು ಬಲ ಬಂದಿದೆ. ಸ್ವತಂತ್ರ ಸರ್ಕಾರ ರಚನೆ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ ಅಂಶಗಳ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಜರಂಗದಳ ವಿಚಾರದಲ್ಲಿ ಕಾಂಗ್ರೆಸ್ ಮೂರ್ಖತನ ಮಾಡಿದೆ. ಮುಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗುತ್ತದೆ ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

AIADMK-BJP Split: ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ… ಎಂದ ಉದಯನಿಧಿ ಸ್ಟಾಲಿನ್

AIADMK-BJP Split: ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ… ಎಂದ ಉದಯನಿಧಿ ಸ್ಟಾಲಿನ್

Cauvery issue; ನಟ ದರ್ಶನ್‌ ವಿರುದ್ಧ ಕಾವೇರಿ ಹೋರಾಟಗಾರರ ಆಕ್ರೋಶ

Cauvery issue; ನಟ ದರ್ಶನ್‌ ವಿರುದ್ಧ ಕಾವೇರಿ ಹೋರಾಟಗಾರರ ಆಕ್ರೋಶ

6-fusion-ninasam

UV Fusion: ನೀನಾಸಂ ಎಂಬ ಕಲಾಶಾಲೆ

4-gundlupete

Bengaluru Bandh: ಗಡಿಯಲ್ಲಿ ಕರ್ನಾಟಕ ಪ್ರವೇಶಿಸುವ ತಮಿಳುನಾಡು ನೋಂದಣಿ ವಾಹನ ನಿರ್ಬಂಧ

ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

Protest: ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere Bandh: ದಾವಣಗೆರೆ ಬಂದ್ ಗೆ ಅಭೂತಪೂರ್ವ ಬೆಂಬಲ… ಅಂಗಡಿ ಮುಂಗಟ್ಟು ಬಂದ್

Davanagere Bandh: ದಾವಣಗೆರೆ ಬಂದ್ ಗೆ ಅಭೂತಪೂರ್ವ ಬೆಂಬಲ… ಅಂಗಡಿ ಮುಂಗಟ್ಟು ಬಂದ್

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

BJP-JDS ಮೈತ್ರಿ ಕಳ್ಳರು ಕಳ್ಳರು ಸಂತೆ ಮಾಡಿದಂತಿದೆ: ಮುಖ್ಯಮಂತ್ರಿ ಚಂದ್ರು

BJP-JDS ಮೈತ್ರಿ ಕಳ್ಳರು ಕಳ್ಳರು ಸಂತೆ ಮಾಡಿದಂತಿದೆ: ಮುಖ್ಯಮಂತ್ರಿ ಚಂದ್ರು

Siddeshwar BJP MP

BJP; ಎರಡ್ಮೂರು ತಿಂಗಳು ಮಾಧ್ಯಮಗಳ ಮುಂದೆ ಮಾತಾಡಲ್ಲ: ಸಂಸದ ಸಿದ್ದೇಶ್ವರ

Jagalur; ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಲು ನಮ್ಮ ನಾಯಕರೇ ಕಾರಣ: ಬಿಜೆಪಿ ಮಾಜಿ ಶಾಸಕ

Jagalur; ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಲು ನಮ್ಮ ನಾಯಕರೇ ಕಾರಣ: ಬಿಜೆಪಿ ಮಾಜಿ ಶಾಸಕ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

7-fusion-confusion

UV Fusion: ಮನುಜನ ನಿಜವಾದ ಸಂಪಾದನೆ

AIADMK-BJP Split: ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ… ಎಂದ ಉದಯನಿಧಿ ಸ್ಟಾಲಿನ್

AIADMK-BJP Split: ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ… ಎಂದ ಉದಯನಿಧಿ ಸ್ಟಾಲಿನ್

Cauvery issue; ನಟ ದರ್ಶನ್‌ ವಿರುದ್ಧ ಕಾವೇರಿ ಹೋರಾಟಗಾರರ ಆಕ್ರೋಶ

Cauvery issue; ನಟ ದರ್ಶನ್‌ ವಿರುದ್ಧ ಕಾವೇರಿ ಹೋರಾಟಗಾರರ ಆಕ್ರೋಶ

6-fusion-ninasam

UV Fusion: ನೀನಾಸಂ ಎಂಬ ಕಲಾಶಾಲೆ

5-fusion-song

UV Fusion: ಹಾಡು-ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.