ಅಂಗನವಾಡಿಯಲ್ಲಿ ಮಲಗಿದ್ದ ಮಗು ಹಾವು ಕಡಿದು ಸಾವು


Team Udayavani, Nov 24, 2018, 5:12 PM IST

dvg.jpg

ರಿಪ್ಪನ್‌ಪೇಟೆ: ಅಂಗನವಾಡಿಯಲ್ಲಿ ಮಲಗಿದ್ದ ಸಮಯದಲ್ಲಿ ಹಾವು ಕಡಿದು ಮಗುವೊಂದು ಮೃತಪಟ್ಟ ಘಟನೆ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ಹೊಟ್ಟಾಳಪುರದಲ್ಲಿ ನಡೆದಿದೆ. ಅಂಗನವಾಡಿಯಲ್ಲಿ ಮಧ್ಯಾಹ್ನದ ಊಟ ಮಾಡಿ ಮಲಗಿದ್ದ ಐದೂವರೆ ವರ್ಷದ ಮಗು ರಿಶಿತ್‌ಸುಮುಖ್‌ಗೆ ಹಾವು ಕಡಿದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದೆ.

ಹೊಟ್ಟಾಳಪುರದಲ್ಲಿ ಸಂಪೂರ್ಣ ಶಿಥಿಲಗೊಂಡ ಬಾಡಿಗೆ ಕಟ್ಟಡದಲ್ಲಿ ಮಿನಿ ಅಂಗನವಾಡಿ ಇದ್ದು ಊರಿನ 9 ಮಕ್ಕಳು ಈ  ಅಂಗನವಾಡಿಗೆ ಬರುತ್ತಿದ್ದಾರೆ. ಎಂದಿನಂತೆ ಗುರುವಾರ ಬೆಳಗ್ಗೆ ಅಂಗನವಾಡಿಗೆ ಆಗಮಿಸಿದ್ದ ಮಕ್ಕಳ ಆಟ ಪಾಠದ ನಂತರ ಅಂಗನವಾಡಿ ಕಾರ್ಯಕರ್ತೆ ಮಕ್ಕಳಿಗೆ ಊಟ ಬಡಿಸಿ ಮಕ್ಕಳನ್ನು ಮಲಗಿಸಿದ್ದಾರೆ.

ಆದರೆ ನಿದ್ರೆ ಮಾಡದ ರಿಶಿತ್‌ಸುಮುಖ್‌ ಮಲಗಿದಲ್ಲೇ ಆಟವಾಡುತ್ತಿದ್ದಾನೆ. ಈ ವೇಳೆ ಒಳಬಂದ ಹಾವನ್ನು ಯಾರೂ ನೋಡಿಲ್ಲ. ಹಾವು ಮಗುವಿನ ಕಾಲ ಬೆರಳಿಗೆ ಕಡಿದಿದೆ. ತಕ್ಷಣ ಮೇಲೆದ್ದ ರಿಶಿತ್‌, ನನ್ನ ಕಾಲಿಗೆ ಹಾವು ಕಡಿಯಿತು ಎಂದು ತೊದಲು ನುಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಸುಧಾಗೆ ಹೇಳಿದ್ದಾನೆ. ಸುಧಾ ಅಕ್ಕಪಕ್ಕದವರನ್ನು ಕೂಗಿ ಕರೆದಿದ್ದಾರೆ. ನಂತರ ಮಗುವಿನ ಕಾಲಿಗೆ ಹಗ್ಗದಿಂದ ಕಟ್ಟು ಬಿಗಿಯಲಾಗಿದೆ. ಮಗುವಿನ ತಂದೆಗೆ ಫೋನ್‌ ಮಾಡಲಾಗಿದೆ. ಆದರೆ ತಂದೆ ಊರಿನಲ್ಲಿ ಇಲ್ಲದ್ದರಿಂದ ಮಗುವಿನ ಚಿಕ್ಕಪ್ಪ ಸ್ಥಳಕ್ಕೆ ಬಂದು ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದೆ.  

ನಾವು ಕೊಡುವುದಿಲ್ಲವೆಂದರೂ ಒತ್ತಾಯಪೂರ್ವಕವಾಗಿ ಅಂಗನವಾಡಿ ನಡೆಸಲು ನಮ್ಮ ಕಟ್ಟಡವನ್ನು ಬಾಡಿಗೆಗೆ ಪಡೆದಿದ್ದರು. ಇಂತಹ ದುರ್ಘ‌ಟನೆಯಿಂದ ನಮ್ಮ ಮನಸ್ಸಿಗೆ ಬಹಳ ನೋವಾಗಿದೆ. ಇನ್ನು ಮುಂದೆ ಎಲ್ಲಾದರೂ ಒಳ್ಳೆಯ ಕಟ್ಟಡದಲ್ಲಿ ಅಂಗನವಾಡಿ ಪ್ರಾರಂಭಿಸಲಿ. ನಾವು ಮನೆ ನೀಡುವುದಿಲ್ಲ. 
 ಕಾಳಮ್ಮ, ಮನೆ ಮಾಲೀಕರು.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.