ಅಂಗವಿಕಲರಲ್ಲಿ ವಿಶಿಷ್ಟ ಚೈತನ್ಯ ಅಡಕ


Team Udayavani, Jul 28, 2017, 12:18 PM IST

28-DV-2.jpg

ಹೊನ್ನಾಳಿ: ಸಮಾಜದಲ್ಲಿ ಮೂಢನಂಬಿಕೆ ಮತ್ತು ಸೂಕ್ತ ಚಿಕಿತ್ಸೆಯ ಕೊರತೆಯಿಂದಾಗಿ ಕಡೆಗಣನೆಗೆ ಒಳಗಾಗಿರುವ ಅಂಗವಿಕಲರು ನಿಜಕ್ಕೂ ಅಸಮರ್ಥರಲ್ಲ, ಶಾಪಗ್ರಸ್ತರು ಅಲ್ಲ. ಅವರೆಲ್ಲರಲ್ಲೂ ವಿಶಿಷ್ಟವಾದ ಚೈತನ್ಯ ಅಡಗಿದ್ದ ಕಾರಣ ಅಂಗವಿಕಲರು ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ತಾಲೂಕಿನ ಕುಳಗಟ್ಟೆ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಗ್ರಾಪಂ ವತಿಯಿಂದ ನಡೆಸಿದ  ಆಶ್ರಯದ ಅರಿವಿನ ಸಿಂಚನ-2017 ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿಯುಳ್ಳ ಕರಪತ್ರವನ್ನು ಅಂಗವಿಕಲರಿಗೆ ವಿತರಿಸುವ ಮೂಲಕ ಅವರು ಮಾತನಾಡಿದರು. ಅಂಗವಿಕಲರು ತಮಗಿರುವ ಅಂಗಾಂಗದ ನ್ಯೂನ್ಯತೆಯ ಬಗೆಗೆ ಚಿಂತೆಗೊಳಗಾಗದೇ ಆತ್ಮಸ್ಥೈರ್ಯದಿಂದ ಬದುಕುವ ಜೊತೆಗೆ ಸಮಾಜಮುಖೀ ಕಾರ್ಯಗಳಲ್ಲಿ ತಮ್ಮನ್ನು ತಾವೂ ತೊಡಗಿಸಿಕೊಳ್ಳುವ ಮೂಲಕ ಸಶಕ್ತರಿಗೆಲ್ಲ ಮಾದರಿದಾಯಕ ಸಾಧನೆ ಮಾಡಿ ತೋರುತ್ತಿರುವುದಕ್ಕೆ ಅಂಗವಿಕಲರೇ ಸಾಕ್ಷಿ ಎಂದು ಹೇಳಿದರು.

ಜಿಪಂ ಸದಸ್ಯ ಜಿ.ವೀರಶೇಖರಪ್ಪ ಮಾತನಾಡಿ, ಕೇಂದ್ರ-ರಾಜ್ಯ ಸರಕಾರಗಳು ದಿವ್ಯಾಂಗರಿಗಾಗಿ ಹಲವಾರು ವಿಶೇಷ ಸೌಲತ್ತುಗಳನ್ನು ಅರ್ಹತೆಯನುಸಾರ ಅನುಷ್ಠಾನಗೊಳಿಸುತ್ತಿದೆ.  ಅಂಗವಿಕಲರೆಲ್ಲರೂ ತಮ್ಮ-ತಮ್ಮ ಗ್ರಾಪಂ ಕಾರ್ಯಾಲಯಗಳಲ್ಲಿ ಕರ್ತವ್ಯ ನಿರತ ಅಂಗವಿಕಲ
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸುವ ಮೂಲಕ ಸರಕಾರದ ಸೌಲತ್ತುಗಳನ್ನು ಸದ್ಬಬಳಕೆ ಮಾಡಿಕೊಳ್ಳಬೇಕು ಎಂದರು.

ಗ್ರಾಪಂ ಅಧ್ಯಕ್ಷೆ ರತ್ನಮ್ಮ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ಎಂ.ಎಸ್‌.ಭಾರತಿ, ತಾಪಂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತೆ ಕೆ.ಎಂ.ಶೈಲಜಾ ಕುಮಾರಿ, ಕಾರ್ಯದರ್ಶಿ ಬಿ.ಆರ್‌.ಹೊನ್ನಪ್ಪ, ನೋಡೆಲ್‌ ಅಧಿ ಕಾರಿ ಸಂತೋಷ್‌, ವಿಕಲಚೇತನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಜಿ.ಎಚ್‌. ಸತೀಶ್‌ಕುಮಾರ್‌ ಮಾತನಾಡಿದರು. ಎಪಿಎಂಸಿ ನಿರ್ದೆಶಕ ಜಿ.ವಿ.ಎಂ. ರಾಜು, ಗ್ರಾಪಂ ಉಪಾಧ್ಯಕ್ಷೆ ಎಚ್‌.ಸುಮಾ, ಸದಸ್ಯರಾದ ಎ.ಎಸ್‌.ಹಾಲೇಶಪ್ಪ, ಡಿ.ಬಿ.ರಮೇಶ್‌, ರವಿಪ್ರಕಾಶ್‌, ಮುಖಂಡರಾದ ಸಿ.ರುದ್ರಪ್ಪ, ಸಿ.ಭೈರಪ್ಪ, ಎಸ್‌.ನಾಗರಾಜಪ್ಪ, ಕೆ.ಪಿ.ರಾಜಪ್ಪ, ಡಿ.ಮಂಜಪ್ಪ, ಕೆ.ಎಂ.ಮಲ್ಲಿಕಾರ್ಜುನಪ್ಪ, ಪಿ.ಎಸ್‌. ಈಶ್ವರ್‌, ವಿಕಲಚೇತನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ರಾಜಶೇಖರ್‌, ಮುಜಾಹಿದ್‌ ಬಾಷಾ, ಸುರೇಶ್‌, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿಯವರು  ಹಾಗೂ ಕುಳಗಟ್ಟೆ-ಹನುಮನಹಳ್ಳಿ ಗ್ರಾಮಗಳ ಅಂಗವಿಕಲರು,  ಗ್ರಾಮಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.