ಸೌಲಭ್ಯ ಪಡೆಯಲು ನೇಕಾರ ಸಮುದಾಯ ಒಗ್ಗೂಡಲಿ


Team Udayavani, Feb 13, 2017, 1:08 PM IST

dvg2.jpg

ದಾವಣಗೆರೆ: ನೇಕಾರ ಸಮುದಾಯಕ್ಕೆ ಸೂಕ್ತ ರಾಜಕೀಯ ಸ್ಥಾನಮಾನ ದೊರೆಯಲು ಪ್ರತಿಯೊಬ್ಬರೂ ಒಗ್ಗೂಡಬೇಕು ಎಂದು ನೇಕಾರ ಸಮಾಜ ಮುಖಂಡ ಆರ್‌.ಎಚ್‌. ನಾಗಭೂಷಣ ಹೇಳಿದರು. ನಿಟುವಳ್ಳಿಯ ಬನಶಂಕರಿ ದೇವಸ್ಥಾನದಲ್ಲಿ ವಿಶ್ವ-ನೇಕಾರ ವಧು ವರರ ವೇದಿಕೆಯಿಂದ ಭಾನುವಾರ ಹಮ್ಮಿಕೊಂಡಿದ್ದ ನೇಕಾರ ವಧು ವರರ ಸಮಾವೇಶದಲ್ಲಿ ಅವರು ಮಾತನಾಡಿದರು. 

ನೇಕಾರ ಸಮುದಾಯ ಒಗ್ಗಟ್ಟಿನ ಕೊರತೆಯಿಂದಾಗಿ ಹಲವು ಸೌಲಭ್ಯ ಪಡೆಯಲಾಗುತ್ತಿಲ್ಲ. ರಾಜಕೀಯವಾಗಿ ಸಾಕಷ್ಟು ಹಿಂದುಳಿದಿದೆ. ಕೆಲವೇ ಕೆಲವು ನಾಯಕರು ಇಂದು ರಾಜಕೀಯವಾಗಿ ಪ್ರಾಬಲ್ಯ ಹೊಂದಿದ್ದಾರೆ. ಇನ್ನೂ ಹೆಚ್ಚಿನ ಸ್ಥಾನಮಾನ ಪಡೆಯಲು ಎಲ್ಲರೂ ಒಗ್ಗಟ್ಟಾಗಿ ಶರಮಿಸಬೇಕು ಎಂದರು. ಸರ್ಕಾರಿ ಸೌಲಭ್ಯ ಪಡೆಯುವಲ್ಲಿ ನಾವು ಹಿಂದೆ ಬಿದ್ದಿದ್ದೇವೆ. ಒಗ್ಗಟ್ಟಿನ ಕೊರತೆಯಿಂದ ಸವಲತ್ತುಗಳು ಮರೀಚಿಕೆ ಆಗಿವೆ.

ರಾಜಕೀಯ ಕ್ಷೇತ್ರದಲ್ಲಿ ಪ್ರಾಬಲ್ಯ ಮೆರೆಯಬೇಕಾದರೆ ಸಮಾಜ ಬಂಧುಗಳು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ನೇಕಾರರ ಸಮುದಾಯ ಅಭಿವೃದ್ಧಿ ಸಾಧ್ಯ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಹೆಚ್ಚಿನ ಸಂಖ್ಯೆಯ ಸಮಾಜ ಬಾಂಧವರು ಸೇರಬೇಕು ಎಂದು ಹೇಳಿದರು. ರಾಜಕೀಯ ಕ್ಷೇತ್ರದಲ್ಲಿ ಲಕ್ಷ್ಮೀನಾರಾಯಣ, ಕೆ.ಸಿ. ಕೊಂಡಯ್ಯ, ಉಮಾಶ್ರೀ ಅವರಂತಹ ಮುಖಂಡರಿಂದ ಸಮಾಜದ ಬೆಳೆಯಬೇಕಿದೆ.

ಅನ್ಯ ಸಮುದಾಯಗಳಲ್ಲಿ ಕಡಿಮೆ ಜನಸಂಖ್ಯೆ ಹೊಂದಿದ್ದರೂ ರಾಜಕೀಯ ಪ್ರಾಬಲ್ಯ ಹೊಂದಿವೆ. ನಾವು ಹೆಚ್ಚು ಜನಸಂಖ್ಯೆ ಹೊಂದಿದ್ದರೂ ಸಹ ಸ್ಥಾನಮಾನ ಪಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ಸ್ಥಾನ ಪಡೆಯಲು ಸಂಘಟನೆಯಿಂದ ಮಾತ್ರ ಸಾಧ್ಯ ಎಂದರು. ಸಮಾಜದ ಮುಖಂಡ ಪಿ.ಜೆ. ನಾಗರಾಜ ಒದ್ದಿ ಮಾತನಾಡಿ, ದೇಶದಲ್ಲಿ 6 ಕೋಟಿ ಜನಸಂಖ್ಯೆ ಇದೆ.

ಇಡೀ ನೇಕಾರ ಸಮಾಜ ಸೇರಿಕೊಂಡು ಒಂದು ರಾಷ್ಟ್ರೀಯ ಸಮಾವೇಶ ಮಾಡಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ದೇಶನ ನೀಡಬೇಕು. ಸ್ಥಳೀಯ ಸಂಸ್ಥೆಯಲ್ಲಿ ಮಹಿಳಾ ಮೀಸಲಾತಿ ಕೇಳಬೇಕು ಎಂದರು. ಸಮಾಜದ ಮುಖಂಡ ನಾರಾಯಣ ಮಾತನಾಡಿ, ಪದ್ಮಶಾಲಿ, ದೇವಾಂಗ, ಕುರುಹಿನಶೆಟ್ಟಿ ಹೀಗೆ ಹಲವು ಹೆಸರಲ್ಲಿ ಒಡೆದಿರುವ ಸಮುದಾಯ ಒಂದಾಗಬೇಕು. ಈ ನಿಟ್ಟಿನಲ್ಲಿ ಸಮುದಾಯ ಮುಖಂಡರು, ಯುವಕರು ಸಂಘಟನಾತ್ಮಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. 

ನೇಕಾರ ಒಕ್ಕೂಟದ ಜಿಲ್ಲಾಧ್ಯಕ್ಷ ಗುಬ್ಬಿ ಬಸವರಾಜ ಅಧ್ಯಕ್ಷತೆ ವಹಿಸಿದ್ದರು. ನಗರಪಾಲಿಕೆ ಸದಸ್ಯೆ ಪುಷ್ಪಲತಾ ಜಗನ್ನಾಥ ಉದ್ಘಾಟಿಸಿದರು. ಧರ್ಮರಾಜ ಏಕಬೋಟೆ, ಮರುಡಪ್ಪ, ಬಿದ್ರೆ ಸೋಮಣ್ಣ, ಲಕ್ಷ್ಮೀನಾರಾಯಣ, ಪಿ. ರಾಮಕುಮಾರ್‌, ಟಿ. ಅಜ್ಜೆàಶ್‌, ಪಿ.ಎಂ. ಆಂಜನೇಯ ಇತರರು ವೇದಿಕೆಯಲ್ಲಿದ್ದರು.  

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

13-davangere

Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.