ಧರ್ಮದ ಹೆಸರಲ್ಲಿ ಸಂಘರ್ಷ ಸಲ್ಲ


Team Udayavani, Apr 30, 2018, 9:33 AM IST

dav-3.jpg

ಹರಪನಹಳ್ಳಿ: ನಾಮ ಹಲವಾದರೂ ದೇವರ ಮೂಲ ಸ್ವರೂಪ ಒಂದೇ ಆಗಿದೆ. ದೇವಸ್ಥಾನಗಳು ನಮ್ಮ ಧರ್ಮ, ಸಂಸ್ಕೃತಿಯ ಕೇಂದ್ರಗಳಾಗಿವೆ. ಆದರೆ ಧರ್ಮ, ದೇವರ ಹೆಸರಲ್ಲಿ ಸಂಘರ್ಷ ಬೇಡ ಎಂದು ಶ್ರೀಶೈಲ ಪೀಠದ ಡಾ| ಚೆನ್ನಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ಬಂಡ್ರಿ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಮಂಜುನಾಥ ಸ್ವಾಮಿ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಮಂಜುನಾಥಸ್ವಾಮಿ, ಶ್ರೀ ವಿಜ್ಞೇಶ್ವರ ಮತ್ತು ಶ್ರೀ ಚೌಡೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಕ್ತರು ಹೆಚ್ಚಾದಂತೆ ಕ್ಷೇತ್ರಗಳು ಬೆಳೆಯುತ್ತವೆ. ದೇವರು ಇಲ್ಲದ ಜಾಗವಿಲ್ಲ, ಹಾಗಾದರೆ ದೇವಸ್ಥಾನ ಏಕೆ ಕಟ್ಟಬೇಕು ಎನ್ನಬಹುದು. ಆದರೆ ದೇವರು ಪ್ರಕಟವಾಗುವುದು ದೇವಸ್ಥಾನದಲ್ಲಿರುವ ಮೂರ್ತಿಗಳ ಮೂಲಕ ಎಂದ ಶ್ರೀಗಳು, ಭಾರತ ಧರ್ಮ ಪ್ರಧಾನವಾದ ದೇಶ. ಇಲ್ಲಿ ಧರ್ಮ ಮತ್ತು ದೇವರಿಗೆ ಇರುವಷ್ಟು ಮಹತ್ವ ಬೇರೆ ಯಾವುದಕ್ಕೂ ಇಲ್ಲ ಎಂಬುದನ್ನು ಜನತೆ ತೋರಿಸುತ್ತಾ ಬಂದಿದ್ದಾರೆ. ಭಾರತದಲ್ಲಿ ಇದ್ದಷ್ಟು ದೇವಸ್ಥಾನಗಳು ಜಗತ್ತಿನಲ್ಲಿ ಎಲ್ಲೂ ನೋಡಲಿಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದರು. 

ಗ್ರಾಮಗಳು ಅಭಿವೃದ್ಧಿ ಕಾಣದಿದ್ದರೂ ದೇವಸ್ಥಾನಗಳು ಕಡ್ಡಾಯವಾಗಿ ಇರುತ್ತವೆ. ಇದಕ್ಕೆ ಜನರ ಶ್ರದ್ಧೆ, ವಿಶ್ವಾಸ ಕಾರಣವಾಗಿದೆ. ಯಾರ ಹಣೆಯ ಮೇಲೆ ವಿಭೂತಿ ಇಲ್ಲವೊ ಹಾಗೂ ದೇವಾಲಯವಿಲ್ಲದ ಊರಿಗೆಧಿಕ್ಕಾರ ಎಂದು ವೇದ ಹೇಳುತ್ತದೆ ಎಂದು ಅವರು ಹೇಳಿದರು. ಹರಪನಹಳ್ಳಿ ಸುರಪುರ ಮಠದ ಕೊಟ್ರೇಶಯ್ಯಸ್ವಾಮಿ ಪ್ರಸ್ತಾವಿಕ ಮಾತನಾಡಿದರು. ಶ್ರೀಶೈಲ ಜಗದ್ಗುರುಗಳನ್ನು ಗ್ರಾಮದ ಹೊರವಲಯದಲ್ಲಿ ಸುಮಂಗಲೆಯರು ಪೂರ್ಣ ಕುಂಭ ಹಾಗೂ ಕಳಸಗಳೊಂದಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನೂತನ ಶಿಲಾಮೂರ್ತಿಗಳ ದಾನಿಗಳನ್ನು ಸನ್ಮಾನಿಸಲಾಯಿತು. 

ದೇವಸ್ಥಾನದ ಧರ್ಮಕರ್ತ ಮಂಜುನಾಥ ಸ್ವಾಮಿ ನೇತೃತ್ವ ವಹಿಸಿದ್ದರು. ಹಿರೇಹಡಗಲಿ ಅಭಿನವ ಹಾಲವೀರಪ್ಪಜ್ಜ ಸ್ವಾಮೀಜಿ, ಕೂಲಹಳ್ಳಿ ಗೋಣಿ ಬಸವೇಶ್ವರ ಮಠದ ಪಟ್ಟದ ಚಿನ್ಮಯ ಸ್ವಾಮೀಜಿ, ವಕೀಲ ಗೋಣಿಬಸಪ್ಪ ಇತರರು ಇದ್ದರು 

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.