ದಾವಣಗೆರೆ: ಕರ್ತವ್ಯ ನಿರತ ಪೊಲೀಸ್ ಪೇದೆ ಸೇರಿದಂತೆ ಮೂವರಿಗೆ ಸೋಂಕು
Team Udayavani, May 14, 2020, 2:21 PM IST
ದಾವಣಗೆರೆ: ಇಲ್ಲಿನ ಕರ್ತವ್ಯ ನಿರತ ಪೊಲೀಸ್ ಪೇದೆ ಸೇರಿದಂತೆ ಮೂವರಿಗೆ ಇಂದು ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯ ಸೋಂಕಿತರ ಸಂಖ್ಯೆ 88ಕ್ಕೇರಿದೆ.
ಇಲ್ಲಿನ ಕಂಟೈನ್ ಮೆಂಟ್ ಝೋನ್ ನಲ್ಲಿ ಕರ್ತವ್ಯ ನಿರ್ವಹಿಸಿದ್ದ 34 ವರ್ಷದ ಪೊಲೀಸ್ ಪೇದೆಗೂ ಸೋಂಕು ತಾಗಿರುವುದು ದೃಢವಾಗಿದೆ. ಇದಿರಂದ ಪೊಲೀಸ್ ಇಲಾಖೆಗೆ ಆತಂಕ ಶುರುವಾಗಿದೆ.
ಜೊಜತೆಗೆ 40 ವರ್ಷದ ಪುರುಷ (ರೋಗಿ-960) ಹಾಗೂ 32 ವರ್ಷದ (ರೋಗಿ-976) ವ್ಯಕ್ತಿಗೂ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಸದ್ಯ ಜಿಲ್ಲೆಯಲ್ಲಿ ಸಕ್ರಿಯ ಕೋವಿಡ್-19 ಸೋಂಕಿತರು 82 ಮಂದಿ ಇದ್ದು, ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬುಧವಾರ ಸಂಜೆಯ ನಂತರ ರಾಜ್ಯದಲ್ಲಿ 22 ಜನರಿಗೆ ಸೋಂಕು ದೃಢವಾಗಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆಯಾಗಿದೆ. ಸೋಂಕಿನ ಕಾರಣದಿಂದ 35 ಜನರು ಸಾವನ್ನಪ್ಪಿದ್ದು, 456 ಜನರು ಗುಣಮುಖರಾಗಿದ್ದಾರೆ. ಓರ್ವ ಕೋವಿಡ್-19 ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ