ಸಕಾಲ ಅರ್ಜಿ ತ್ವರಿತವಾಗಿ ವಿಲೇವಾರಿಯಾಗಲಿ


Team Udayavani, Feb 12, 2021, 2:59 PM IST

timely application quickly

ಹೊನ್ನಾಳಿ: ಸಕಾಲ ಅಡಿಬರುವ ಅರ್ಜಿಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಬೇಕು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾ ಧಿಕಾರಿ ಮಮತಾ ಹೊಸಗೌಡರ್‌ ಎಚ್ಚರಿಸಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಕಾಲ ಸೇವೆ ಅನುಷ್ಠಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನರು ಸವಲತ್ತು ಪಡೆಯಲು ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ್ದರೂ ನೌಕರ ವರ್ಗ ಆ ಧಾಖಲೆ ಇಲ್ಲಾ ಈ ದಾಖಲೆ ಇಲ್ಲ ಎಂದು ಸತಾಯಿಸುವುದನ್ನು ನಾನು ಕಂಡಿದ್ದೇನೆ.

ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದವರೊಬ್ಬರು ಜಾತಿ ಮತ್ತು ಆದಾಯ ಪ್ರಮಾಣಪತ್ರ ಪಡೆಯಲು ಎಲ್ಲಾ ದಾಖಲೆಗಳನ್ನು ಕೊಟ್ಟರೂ ಅರ್ಜಿ ವಾಪಸ್‌ ಹಾಕಿರುವುದು ಗಮನಕ್ಕೆ ಬಂದಿದೆ ಎಂದರು. ಈ ಸಂದರ್ಭದಲ್ಲಿ ಸಮಜಾಯಿಸಿ ನೀಡಲು ಮುಂದಾದ ನ್ಯಾಮತಿ ತಾಲೂಕು ಉಪ ತಹಶೀಲ್ದಾರ್‌ ನಾಗರಾಜ್‌ ಅವರಿಗೆ, ಜಾತಿ ಮತ್ತು ಆದಾಯ ಪ್ರಮಾಣಪತ್ರಕ್ಕೆ ಬಂದಿರುವ ಅರ್ಜಿ ತೋರಿಸಿ. ಇದರಲ್ಲಿ ಯಾವ ದಾಖಲೆ ಹಾಕಿಲ್ಲ ತೋರಿಸಿ ಎಂದು ಉಪವಿಭಾಗಾಧಿಕಾರಿ ಪ್ರಶ್ನಿಸಿದರು. ಸ್ಪಷ್ಟ ಉತ್ತರನೀಡಲು ಉಪ ತಹಶೀಲ್ದಾರ್‌ ವಿಫಲರಾದರು.

ಇದನ್ನೂ ಓದಿ:ರೈತರ ಹೋರಾಟ ಹತ್ತಿಕ್ಕಲು ಹುನ್ನಾರ

ಪಶು ಸಂಗೋಪನಾ ಅಧಿ ಕಾರಿ ಒಂದು ತಿಂಗಳಲ್ಲಿ  ಒಂದೇ ಅರ್ಜಿ ಸಕಾಲದಲ್ಲಿ ಬಂದಿದೆ. ಉಪವಿಭಾಗಾಧಿಕಾರಿ ಕೋಪಗೊಂಡು ಒಂದು ತಿಂಗಳಿಗೆ ಕೇವಲ ಒಂದೇ ಅರ್ಜಿ ಬಂದಿದೆ ಎಂದರೆ ಹೇಗೆ ಎಂದು ಪ್ರಶ್ನಿಸಿದ ಉಪವಿಭಾಗಾಧಿ  ಕಾರಿ, ಮುಂದಿನ ದಿನಗಳಲ್ಲಿ 15 ದಿನಗಳಿಗೊಮ್ಮೆ ಸಕಾಲ ಸಭೆ ಕರೆದು ಪುನರಾವಲೋಕನ ಮಾಡುತ್ತೇನೆ ಎಂದು ಹೇಳಿದರು.ಕಾರ್ಮಿಕ ಇಲಾಖೆಯಲ್ಲಿ ಶೇ. 50 ರಷ್ಟು ಅರ್ಜಿಗಳು ಬಾಕಿ ಇದೆ ಎನ್ನುವ ಮಾಹಿತಿ ತಿಳಿದ  ಉಪವಿಭಾಗಾಧಿ ಕಾರಿ, ಶೀಘ್ರವಾಗಿ ಎಲ್ಲಾ ಅರ್ಜಿಗಳ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಹೊನ್ನಾಳಿ ಮತ್ತು ನ್ಯಾಮತಿ ಬೆಸ್ಕಾಂ ಅ ಧಿಕಾರಿಗಳು ತಮ್ಮ ಇಲಾಖೆಗೆ ಸಕಾಲದಲ್ಲಿ ಬಂದಂತಹ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು. ಹೊನ್ನಾಳಿ ತಹಶೀಲ್ದಾರ್‌ ಬಸನಗೌಡ ಕೋಟೂರು, ನ್ಯಾಮತಿ ತಹಶೀಲ್ದಾರ್‌ ತನುಜಾ ಸೌದತ್ತಿ, ತಾಪಂ ಇಒ ಎಸ್‌.ಎಲ್‌. ಗಂಗಾಧರಮೂರ್ತಿ, ಪಿಎಸ್‌ಐ ಬಸವರಾಜ ಬಿರಾದಾರ್‌ ಸೇರಿದಂತೆ ತಾಲೂಕು ಮಟ್ಟದ ಅಧಿ ಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.