ಬಿಎಸ್‌ಸಿ ಸಂಸ್ಥೆಯಿಂದ ಕೊಡಗು ಸಂತ್ರಸ್ತರಿಗೆ ಸಾಮಗ್ರಿ ರವಾನೆ


Team Udayavani, Aug 19, 2018, 3:04 PM IST

dvg-2.jpg

ದಾವಣಗೆರೆ: ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಉಂಟಾಗಿರುವ ನೆರೆ, ಜಲಾವೃತವಾಗಿ ಸಂಕಷ್ಟಕ್ಕೊಳಗಾದವರಿಗೆ ರಾಜ್ಯದ ಪ್ರತಿಷ್ಠಿತ ದಾವಣಗೆರೆಯ ಬಿ.ಎಸ್‌. ಚನ್ನಬಸಪ್ಪ ಆ್ಯಂಡ್‌ ಸನ್ಸ್‌ ಸಂಸ್ಥೆ ಸಹಾಯ ಹಸ್ತ ಚಾಚಿದೆ.

ಹಿಂದೆಂದೂ ಕಂಡು ಕೇಳರಿಯದ ಮಳೆಯಿಂದ ತೊಂದರೆಗೆ ಸಿಲುಕಿರುವವರಿಗೆ ಸ್ಪಂದಿಸಿರುವ ಬಿ.ಎಸ್‌. ಚನ್ನಬಸಪ್ಪ ಆ್ಯಂಡ್‌ ಸನ್ಸ್‌ ಸಂಸ್ಥೆಯಿಂದ 185 ಬ್ಲಾಂಕೆಟ್‌, 500 ನೈಟೀಸ್‌, 200 ಸ್ವೆಟರ್‌, 480 ಸ್ಕಾರ್ಫ್‌, 36 ಛತ್ರಿ, 100 ಪ್ಯಾಂಟ್‌, 100 ಟೀ-ಶರ್ಟ್‌, 240 ಸ್ವೆಟರ್‌, 100 ಜೀನ್ಸ್‌ ಪ್ಯಾಂಟ್‌, 120 ಬನಿಯನ್‌, 400 ನೈಟ್‌ ಪ್ಯಾಂಟ್‌, 300 ಚಿಕ್ಕ ಮಕ್ಕಳ ಉಡುಪು, 300 ಚಿಕ್ಕಮಕ್ಕಳ ಟೋಪಿ, 648 ಡೈಪರ್‌, 103
ಮಕ್ಕಳ ಟೀ-ಶರ್ಟ್‌, 240 ರಷ್ಟು ಬಾಲಕಿಯರ ಶಾರ್ಟ್‌, 100 ಟೈಟ್ಸ್‌, 100 ಪ್ಯಾಂಟ್‌, 600 ಸಾಕ್ಸ್‌, 576 ರಷ್ಟು ಮಂಕಿಕ್ಯಾಪ್‌, 180 ಚಾಪೆ, 96 ಸೊಳ್ಳೆ ಪರದೆ, 24 ಬ್ಯಾಟರಿ, 20 ಬಾಕ್ಸ್‌ ಬಿಸ್ಕೆಟ್‌, 1,200 ಮ್ಯಾಗಿ ಬಾಕ್ಸ್‌, 240 ನೀರಿನ ಬಾಟಲಿ, 120 ಜ್ಯೂಸ್‌ ಬಾಟಲಿ, 2 ಬಾಕ್ಸ್‌ ಉಪ್ಪಿನಕಾಯಿ, ಖಾರ ಇತರೆ ಅವಶ್ಯಕ ವಸ್ತುಗಳನ್ನು ಶನಿವಾರ ರಾತ್ರಿ ಮೈಸೂರಿನ ರೋಟರ್ಯಾಕ್ಟ್ ಕ್ಲಬ್‌ ಸಹಯೋಗದಲ್ಲಿ ದಾವಣಗೆರೆಯಿಂದ ಕೊಡಗು ಜಿಲ್ಲೆಯ ಸಂತ್ರಸ್ತ ಪರಿಹಾರದ ಶಿಬಿರಕ್ಕೆ ವಾಹನದ ಮೂಲಕ ಕಳಿಸಿಕೊಡಲಾಯಿತು ಎಂದು ಬಿ.ಎಸ್‌. ಚನ್ನಬಸಪ್ಪ ಆ್ಯಂಡ್‌ ಸನ್ಸ್‌ ಸಂಸ್ಥೆಯ ಬಿ.ಯು. ಚಂದ್ರಶೇಖರ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

13-davangere

Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.