ದಾವಣಗೆರೆ: ಅಕ್ರಮವಾಗಿ ರೆಮಿಡಿಸಿವರ್ ಇಂಜೆಕ್ಷನ್‌ ಮಾರುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ


Team Udayavani, Apr 22, 2021, 2:46 PM IST

ಅಕ್ರಮವಾಗಿ ರೆಮಿಡಿಸಿವರ್ ಇಂಜೆಕ್ಷನ್‌ ಮಾರುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ

ದಾವಣಗೆರೆ: ಕೋವಿಡ್-19 ಪೀಡಿತರಿಗೆ ನೀಡಲಾಗುವ ರೆಮಿಡಿಸಿವರ್ ಇಂಜೆಕ್ಷನ್‌ ನ್ನು ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ಬಡಾವಣಾ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಜಿಲ್ಲಾ ಚಿಗಟೇರಿ ಆಸ್ಪತ್ರೆಯ ದಿನಗೂಲಿ ನೌಕರ ಗಣೇಶಪ್ಪ ಮತ್ತು ಫಾರ್ಮಾಸಿಸ್ಟ್ ಮಂಜುನಾಥ್ ಬಂಧಿತರು.

ಇದನ್ನೂ ಓದಿ:ಜಿಂದಾಲ್ ಆಕ್ಸಿಜನ್ ಮಹಾರಾಷ್ಟ್ರಕ್ಕೆ ಕಳುಹಿಸುವುದಕ್ಕೆ ಎಂ.ಬಿ.ಪಾಟೀಲ ಆಕ್ಷೇಪ

ರೆಮಿಡಿಸಿವರ್ ಇಂಜೆಕ್ಷನ್‌ ನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಔಷಧ ನಿಯಂತ್ರಕಿ ಎಂ.ಎಸ್. ಗೀತಾ ಅವರಿಗೆ ಬಂದ ಖಚಿತ ಮಾಹಿತಿಯನ್ನು ಬಡಾವಣೆ ಠಾಣಾ ಪೊಲೀಸರ ಗಮನಕ್ಕೆ ತಂದಿದ್ದಾರೆ. ಕೂಡಲೇ ಕಾರ್ಯಾಚರಣೆಗೆ ಇಳಿದ ಪೊಲೀಸರು ಜಿಲ್ಲಾ ಆಸ್ಪತ್ರೆಯ ಹಿಂದಿನ ರಸ್ತೆಯಲ್ಲಿ ಆಟೋರಿಕ್ಷಾದಲ್ಲಿ ಇಂಜೆಕ್ಷನ್‌ ಮಾರುತ್ತಿದ್ದ ಗಣೇಶಪ್ಪನನ್ನು ಬಂಧಿಸಲಾಯಿತು. ಅವನು ನೀಡಿದ ಮಾಹಿತಿ ಮೇರೆಗೆ ಫಾರ್ಮಾಸಿಸ್ಟ್ ಮಂಜುನಾಥ್ ನನ್ನು ಬಂಧಿಸಿದರು.

ಬಂಧಿತರಿಂದ ಒಂಭತ್ತು ಇಂಜೆಕ್ಷನ್‌ ಹಾಗೂ 10 ಸಾವಿರ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.