ಮಠ ಕಟ್ಟೋದು-ಕೆಡವೋದು ಭಕ್ತರ ಕೈಯಲ್ಲಿದೆ


Team Udayavani, Sep 12, 2021, 2:04 PM IST

12-8

ಮಲೇಬೆನ್ನೂರು: ಮಠವನ್ನು ಕಟ್ಟುವವರೂ ಹಾಗೂ ಕೆಡವುವರೂಭಕ್ತರೇಆಗಿದ್ದರೆಎಂದುನಂದಿಗುಡಿಯ ವೃಷಭಪುರಿ ಸಂಸ್ಥಾನದ ಶ್ರೀ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಂದಿಗುಡಿಯ ಮಠದಲ್ಲಿ ತಮ್ಮ 42ನೇ ಜನ್ಮದಿನ ಆಚರಣೆ ಸಂದರ್ಭದಲ್ಲಿ ಭಕ್ತರನ್ನುದ್ದೇಶಿಸಿ ಶ್ರೀಗಳು ಆಶೀರ್ವಚನ ನೀಡಿದರು. ಸಮಾಜ ನಿಂತ ನೀರಲ್ಲ, ಪೀಠ ಮತ್ತು ಗುರುಗಳನ್ನು ಬೆಳೆಸೋದು, ಬೀಳಿಸೋದು ನಿಮ್ಮ ಕೈಯಲ್ಲಿದೆ ಎಂದರು. ಯಾರೂ ಕೆಟ್ಟವರಲ್ಲ ಮತ್ತು ಶತ್ರುಗಳೂ ಅಲ್ಲ. ಸಮಯ-ಸಂದರ್ಭ ಹಾಗೆ ಮಾಡಿಸಿದೆ ಎಂದು ನಾವು ಭಾವಿಸಿದ್ದೇವೆ. ವ್ಯಕ್ತಿಗತವಾಗಿ ಯಾರನ್ನೂ ದೂಷಿಸುವುದಿಲ್ಲ. ಹಿಂದಿನ ಎಲ್ಲಾಕಹಿ ಘಟನೆಗಳನ್ನು ಮರೆತು ಸಮಾಜವನ್ನು ಕಟ್ಟೋಣ ಎಂದು ಕರೆ ನೀಡಿದರು.

ಹದಿಮೂರು ವರ್ಷಗಳ ಕಾಲ ನಿರಂತರವಾಗಿ ನೋವಿನ ದಿನಗಳನ್ನು ಕಳೆದಿದ್ದೇವೆ. ಇನ್ನಾದರೂ ಬದಲಾವಣೆ ಆಗಲಿ. ಮಠದ ಮತ್ತು ಸಮಾಜದ ಅಭಿವೃದ್ಧಿಯ ಬಗ್ಗೆ ಚಿಂತಿಸೋಣ. ಎಂತಹ ಸಂದರ್ಭದಲ್ಲೂ ವಿಚಲಿತರಾಗದೆ, ಕಠೊರ ಸಮಯದಲ್ಲೂ ಧೃತಿಗೆಡದೆ ಈ ಮಠದ ಎಲ್ಲಾ ವಿಚಾರಗಳಿಗೆ ಎಲ್ಲರೂ ನಿಂತಿದ್ದೀರಿ. ಅದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದರು. ಯೋಧ ದೇಶ ಕಾಯುತ್ತಿದ್ದರೆ ಸ್ವಾಮೀಜಿ ಸಮಾಜವನ್ನು ಕಾಯುತ್ತಾನೆ. ಕಷ್ಟ ಬಂದಾಗ ಎದೆಯೊಡ್ಡಿ ಯಶಸ್ಸು ಮತ್ತು ಅಭಿವೃದ್ಧಿಗೆ ಪ್ರತಿಯೊಬ್ಬರೂ ಪ್ರೀತಿ, ವಿಶ್ವಾಸದಿಂದ ಬಾಳಬೇಕಿದೆ ಎಂದರು.

ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌ ಮಾತನಾಡಿ, ವಿಷವನ್ನು ನುಂಗಿದ ವಿಷಕಂಠನಂತೆ ನುಂಗಿ ತಮ್ಮ 42ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿರುವ ಪೂಜ್ಯರು ಸೌಮ್ಯÓಭಾವದವರಾಗಿದ್ದಾರೆ. ಸಮಾಜವನ್ನು ಅಭಿವೃದ್ಧಿಗೊಳಿಸುವ ಆಕಾಂಕ್ಷೆ ಅವರಲ್ಲಿದೆ. ಆದರೆ ಸಂಕರಿವ ‌ ಕೈಗಳ ಕೊರತೆ ಎದ್ದು ಕಾಣುತ್ತಿದೆ. ಸರ್ಕಾರದಿಂದ ಪೀಠಕ್ಕಾಗಿ ಯಾವುದೇ ಅನುದಾನ ಬಯಸದ ಶ್ರೀಗಳೆಂದರೆ ಅದು ನಂದಿಗುಡಿಯ ಶ್ರೀಗಳು ಎಂದು ಬಣ್ಣಿಸಿದರು.

ಮಾಜಿ ಶಾಸಕ ಬಿ.ಪಿ. ಹರೀಶ್‌, ಎಂ. ನಾಗೇಂದ್ರಪ್ಪ, ನಿವೃತ್ತ ಇಂಜಿನಿಯರ್‌ ಈಶ್ವರಪ್ಪ ಮಾತನಾಡಿ, ಪೂಜ್ಯರು ನೂರ್ಕಾಲ ಬಾಳಲಿ. ಸಹಜ‌ , ಮಠದ ಪರಂಪರೆಯನ್ನು ಮುನ್ನಡೆಸುವ ಶಕ್ತಿ, ಆಯಸ್ಸು ಆರೋಗ್ಯ ನೀಡಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇವೆ. ಸಮಾಜವನ್ನು ಸಂಘಟಿಸುವ ಶಕ್ತಿಗೆ ಭಕ್ತರು ಸಹಕರಿಸಲಿ ಎಂದು ಮನವಿ ಮಾಡಿದರು. ವೀರನಗೌಡ, ಎಸ್‌. ಸುರೇಶ್‌, ಎಚ್‌.ಟಿ. ಪರಮೇಶ್ವರಪ್ಪ, ಡಾ| ಟಿ. ಬಸವರಾಜ್‌, ಎಂ.ಸಿ. ಪರಮೇಶ್ವರಪ್ಪ, ಬಸವರಾ‌ಜಪ್ಪ, ಬಸವಲಿಂಗಪ್ಪ ಉಪಸ್ಥಿತರಿದ್ದರು.

ನಾಯಕನಹಳ್ಳಿ, ನಂದಿಗುಡಿ, ನಂದಿತಾವರೆ, ಮೂಗಿನಗೊಂದಿ, ಬೇವಿನಹಳ್ಳಿ, ಹಿಂಡಸಘಟ್ಟ, ಹಳ್ಳಿಹಾಳ್‌ ಮುಂತಾದ ಗ್ರಾಮಗಳಿಂದ ಆಗಮಿಸಿದ ಸಮಾಜದ ಭಕ್ತರು ಸ್ವಾಮೀಜಿಯರಿಗೆ ಜನುಮದಿನದ ಶುಭಾಶಯ ‌ ಕೋರಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.