ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌


Team Udayavani, May 1, 2024, 9:59 PM IST

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹವಾ ಚೆನ್ನಾಗಿದ್ದು, 25ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತದೆ. ಇದನ್ನು ಅರಿತು ಹರಿಹರದ ವಚನಾನಂದ ಸ್ವಾಮೀಜಿ ಆಶೀರ್ವಾದ ಮಾಡುವುದಕ್ಕೆ ಬಿಜೆಪಿಯವರನ್ನು ಕರೆಯುತ್ತಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಯತ್ನಾಳ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಚನಾನಂದ ಸ್ವಾಮೀಜಿ ಇಷ್ಟು ದಿನ ಕಾಂಗ್ರೆಸ್‌ಗೆ ಮತ ಹಾಕುವಂತೆ ಹೇಳುತ್ತಿದ್ದರು. ಈಗ ಪ್ರಹ್ಲಾದ ಜೋಷಿಗೆ ಆಶೀರ್ವಾದ ಮಾಡುತ್ತೇವೆ ಬನ್ನಿ ಎಂದಿದ್ದಾರೆ. ಸಿದ್ದೇಶ್ವರ ಅವರಿಗೆ ಗುರುವಾರ ಭೇಟಿ ಮಾಡುವಂತೆ ಹೇಳಿದ್ದಾರೆ. ಇಲ್ಲಿಯವರೆಗೆ ಭೇಟಿಗೆ ಅವಕಾಶ ಕೊಟ್ಟಿರಲಿಲ್ಲ.

ವಿಜಯಾನಂದ ಕಾಶಪ್ಪನವರ್‌ ಒಂದು ವರ್ಷ ಆಯಿತು, ಬಾಯಿ ತೆಗೆದಿಲ್ಲ ಅವನು. ತನ್ನ ಹೆಂಡತಿಗೆ ಟಿಕೆಟ್‌ ಕೊಡಿಸಲು ಆಗಲಿಲ್ಲ. ಇನ್ನು ಮೀಸಲಾತಿ ಎಲ್ಲಿ ಕೊಡಿಸುತ್ತಾನೆ ಎಂದರು.

 

ಟಾಪ್ ನ್ಯೂಸ್

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಪರಂ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್‌

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಪರಂ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.