ವೀರಶೈವ ಮಹಾಸಭಾ ಜಿಲ್ಲಾ ಕಚೇರಿ ಕಟ್ಟಡ ಕಾಮಗಾರಿ ಶೀಘ್ರ: ಶಾಮನೂರು


Team Udayavani, Mar 17, 2019, 6:43 AM IST

dvg-03.jpg

ದಾವಣಗೆರೆ: ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಕಚೇರಿ ಕಟ್ಟಡ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅಖೀಲ ಭಾರತ ವೀರಶೈವ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕಪ್ಪ ಹೇಳಿದ್ದಾರೆ.

ಮಹಾಸಭಾದ ಐದು ವರ್ಷಗಳ ಅವಧಿಗೆ ಅವಿರೋಧವಾಗಿ ಪುನಾರಾಯ್ಕೆಯಾದ ನಂತರ ನಗರಕ್ಕೆ ಆಗಮಿಸಿದ ಅವರನ್ನು ವೀರಶೈವ-ಲಿಂಗಾಯಿತ ಮುಖಂಡರು ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಕಚೇರಿಯಲ್ಲಿ ಅಭಿನಂದಿಸಿದ ಸಂದರ್ಭದಲ್ಲಿ ಈ ವಿಷಯ
ಪ್ರಸ್ತಾಪಿಸಿ, ಈ ಹಿಂದಿನ ಅವಧಿಯಲ್ಲೇ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಹಾಸಭಾದ ಕಚೇರಿ ಆರಂಭಿಸಲು ಚಾಲನೆ ನೀಡಲಾಗಿತ್ತು. ಈಗಾಗಲೇ 10-15 ಜಿಲ್ಲೆಗಳಲ್ಲಿ ಮಹಾಸಭಾದ ಕಚೇರಿ, ಕಟ್ಟಡ ನಿರ್ಮಾಣಗೊಂಡಿವೆ. ದಾವಣಗೆರೆಯಲ್ಲೂ ಸಹ ಒಟ್ಟು 10 ಸಾವಿರ ಅಡಿ ಅಳತೆ ನಿವೇಶನದಲ್ಲಿ ಶೀಘ್ರದಲ್ಲೇ ಕಟ್ಟಡ ನಿರ್ಮಾಣದ ಕೆಲಸ ಪ್ರಾರಂಭಗೊಳ್ಳಲಿದೆ ಎಂದರು.

ಈ ಹಿಂದೆ ಭೀಮಣ್ಣ ಖಂಡ್ರೆಯವರ ಆಶಯದಂತೆ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೆ. ಇದೀಗ ಮತ್ತೆ ಎಲ್ಲಾ ಮಠಾಧೀಶರ, ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಪುನಃ ಅವಿರೋಧವಾಗಿ ಅಧ್ಯಕ್ಷನಾಗಿದ್ದೇನೆ ಎಂದು
ಹೇಳಿದರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ವಿದ್ಯಾರ್ಥಿ ನಿಲಯ ಸ್ಥಾಪಿಸಬೇಕೆಂಬ ಉದ್ದೇಶದಿಂದ 2 ಎಕರೆ ಜಮೀನಿನಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿ ಈಗಾಗಲೇ ಪ್ರಾರಂಭವಾಗಿದೆ ಎಂದು ತಿಳಿಸಿದರು.

ಅಖೀಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಪುನಾರಾಯ್ಕೆಯಾದ ಹಿನ್ನೆಲೆಯಲ್ಲಿ ಶಾಮನೂರು ಶಿವಶಂಕರಪ್ಪರನ್ನು ಅಭಿನಂದಿಸಿ ಮಹಾಸಭಾ ಉಪಾಧ್ಯಕ್ಷರೂ ಆಗಿರುವ ಉದ್ಯಮಿಗಳಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನಿ ಶಿವಕುಮಾರ್‌, ಜ್ಯೋತಿ ಜೆಂಬಗಿ, ಕೆ.ಜಿ.ಶಿವಕುಮಾರ್‌ ಮತ್ತಿತರರು ಮಾತನಾಡಿದರು.
ಮುಖಂಡರಾದ ಕಿರುವಾಡಿ ಸೋಮಶೇಖರ್‌, ಕೋಗುಂಡಿ ಬಕ್ಕೇಶ್‌, ಎಸ್‌.ಕೆ.ವೀರಣ್ಣ, ಶಾಮನೂರು ಬಸಣ್ಣ, ಶಿವನಳ್ಳಿ ರಮೇಶ್‌, ಅಜ್ಜಂಪುರ ಶೆಟ್ರಾ ವಿಜಯಕುಮಾರ್‌, ರಾಧೇಶ್‌ ಜೆಂಬಗಿ, ಅಕ್ಕಿಪ್ರಭು , ಬಾಳೆಹೊಲದ ಕರೆಶಿವಪÛ ಸಿದ್ದೇಶ್‌, ಶಶಿಕಲಾ ಮೂರ್ತಿ,
ನಿರ್ಮಲ ಸುಭಾಷ್‌, ದೊಗ್ಗಳ್ಳಿ ಸುವರ್ಣಮ್ಮ, ಇತರರು ಈ ಸಂದರ್ಭದಲ್ಲಿದ್ದರು. 

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.