ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ : ಸಿಎಂ ಬೊಮ್ಮಾಯಿ


Team Udayavani, Sep 2, 2021, 6:06 PM IST

We wont talk before we do : CM Basavaraja Bommai Statement in Davanagere

ದಾವಣಗೆರೆ :  ರೈತ ಮಕ್ಕಳಿಗೆ ಶಿಷ್ಯವೇತನ, ವಿವಿಧ ಸಾಮಾಜಿಕ ಭದ್ರತಾ ಮಾಸಾಶನ ಹೆಚ್ಚಳ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ ಎಂದು ತೋರಿಸಿಕೊಟ್ಟಿದ್ದೇವೆ ಎಮದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದ ಜಿ.ಎಂ.ಐ.ಟಿ. ಕಾಲೇಜು ಆವರಣದಲ್ಲಿ ಇಂದು (ಗುರುವಾರ, ಸೆಪ್ಟೆಂಬರ್ 2) ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ  ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದ ಅವರು,  ರಾಜ್ಯದಲ್ಲಿ ವಿವಿಧ 14 ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. 750 ಗ್ರಾಮಗಳನ್ನು  ಸಂಪೂರ್ಣ ವಸತಿಯುಕ್ತ ಗ್ರಾಮಗಳನ್ನಾಗಿ ಮಾಡುವ ಗುರಿ ಹೊಂದಿದ್ದೇವೆ ಎಂದಿದ್ದಾರೆ.

ದೇಶದ ಇತಿಹಾಸದಲ್ಲಿ ಅಮಿತ್ ಶಾ ಕೊಡುಗೆ ಅವಿಸ್ಮರಣೀಯವಾಗಲಿದೆ. ದೇಶದ ಸಮಗ್ರತೆಗೆ, ಏಕತೆ, ಅಖಂಡತೆಗೆ ದುಡಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಬಳಿಕ ದಿಟ್ಟ, ಗಟ್ಟಿ ಗೃಹ ಸಚಿವ ಅಮಿತ್ ಶಾ ಆಗಿದ್ದು ಅವರೂ ಸಹ ರೀತಿಯಲ್ಲೇ ದೇಶದಲ್ಲಿರುವ ಜಮ್ಮುಕಾಶ್ಮೀರ ಜಾರಿಯಲ್ಲಿದ್ದ 370ನೇ ವಿಧಿ ರದ್ದು ಪಡಿಸಿ ದೇಶದ ಅಖಂಡತೆಗೆ, ಸಮಗ್ರತೆಗೆ ಸೇರಿಸಿ ದಿಟ್ಟತನ ಪ್ರದರ್ಶಿಸಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬಜೆಟ್ ಕಾರ್ಯಕ್ರಮಗಳನ್ನು ಮುಂದುವರಿಸಿ, ಸಾಕಾರಗೊಳಿಸಲು ಪಣಗೊಟ್ಟಿದ್ದೇವೆ. ಬಿ.ಎಸ್. ಯಡಿಯೂರಪ್ಪ ರೈತ ಹೋರಾಟಗಾರರು. ರಾಜ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದ್ದು ಅವರ ಮಾರ್ಗದರ್ಶನದಲ್ಲಿ ಹಲವು ಕಾರ್ಯಕ್ರಮ ರೂಪಿಸಿ ಮುನ್ನಡೆಯುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ : ಅಭಿವೃದ್ಧಿ ಕಾಣದ ಅಶೋಕನ ಕುರುಹು; ಕುರಿದೊಡ್ಡಿಯಾದ ಸನ್ನತಿಬೌದ್ಧ ಶಿಲಾಶಾಸನ ತಾಣ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.