ಅಭಿವೃದ್ಧಿ ಕಾರ್ಯಕ್ಕೆ ಕಡೆಗಣನೆ ಏಕೆ?


Team Udayavani, Apr 2, 2021, 12:17 PM IST

Why disregard for development work?

ಮಲೇಬೆನ್ನೂರು: ಗ್ರಾಮ ಪಂಚಾಯಿತಿಯಿಂದಪುರಸಭೆಯಾಗಿ ಮೇಲ್ದರ್ಜೆಗೇರಿರುವಮಲೇಬೆನ್ನೂರು ಪುರಸಭೆಯ ಅಭಿವೃದ್ಧಿಕಾರ್ಯಗಳಲ್ಲಿ ಸಾಧನೆ ಶೂನ್ಯ. ಇದಕ್ಕೆಯಾರು ಜವಾಬ್ದಾರಿ ಎಂದು ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ನಜ್ಮಾಪ್ರಶ್ನಿಸಿದರು.ಗುರುವಾರ ಪುರಸಭೆ ಸಭಾಂಗಣದಲ್ಲಿನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರುಮಾತನಾಡಿದರು.

ಸ್ವತ್ಛತೆ, ಶುದ್ಧ ಕುಡಿಯುವನೀರು, ಸಮರ್ಪಕ ವಿದ್ಯುತ್‌ ಸಂಪರ್ಕವನ್ನುಪುರಸಭೆಯಿಂದ ಜನರು ಬಯಸುತ್ತಾರೆ.ಅವುಗಳನ್ನು ಸರಿಯಾಗಿ ನೀಡಿದಲ್ಲಿ ನಿಮಗೆಹೆಚ್ಚಿನ ರೀತಿ ಗೌರವ ಸಿಗುತ್ತದೆ. ಅದನ್ನೇ ಇಲ್ಲಿಸರಿಯಗಿ ನಿರ್ವಹಿಸುತ್ತಿಲ್ಲ. ಮಲೇಬೆನ್ನೂರುಪುರಸಭೆ ಎಂದರೆ ಸಮಸ್ಯೆಗಳ ಲೇಬಲ್‌ಹಾಕಿದ್ದಾರೆ.

ಚನ್ನಗಿರಿಯಲ್ಲಿ 5, ಜಗಳೂರಿನಲ್ಲಿ6 ಮತ್ತು ಹೊನ್ನಾಳಿಯಲ್ಲಿ 4 ಸಿಬ್ಬಂದಿ ಮಾತ್ರಇದ್ದರೂ ನೂರಕ್ಕೆ ನೂರು ಸುಧಾರಣೆಯಾಗಿದೆ.ಇಲ್ಲಿ ಸಿಬ್ಬಂದಿಗಳು ಹೆಚ್ಚಿಗೆ ಇದ್ದರೂ ನಿರೀಕ್ಷಿತಪ್ರಗತಿ ಆಗಿಲ್ಲ ಎಂದು ಅಸಮಾಧಾನವ್ಯಕ್ತಪಡಿಸಿದರು.ಜಿಲ್ಲಾಧಿ ಕಾರಿಗಳ ಕೆಲಸದ ವೇಗಕ್ಕೆ ತಕ್ಕಂತೆನಾವೂ ಕಾರ್ಯ ನಿರ್ವಹಿಸುತ್ತಿದ್ದೇವೆ.

ಯಾವುದೇ ಸಮಯದಲ್ಲೂ ನಿಮ್ಮ ಸಂಪರ್ಕಕ್ಕೆಸಿಗುತ್ತೇವೆ, ಸಮಸ್ಯೆಗೆ ಸ್ಪಂದಿಸುತ್ತೇವೆ. ನಿಮ್ಮಊರಿನ ಅಭಿವೃದ್ಧಿಗೆ ಕ್ರಿಯಾಯೋಜನೆಕಳುಹಿಸಿದರೆ ಒಂದೇ ದಿನದಲ್ಲಿ ಅನುಮೋದನೆಮಾಡಿಸಿ ಕಳುಹಿಸುತ್ತೇನೆ. ಎಲ್ಲಾ ಸ್ಕೀಂಗಳಿಗೆಸಾಕಷ್ಟು ಅನುದಾನ ಇದ್ದರೂ ಅದನ್ನುಸರಿಯಾಗಿ ಉಪಯೋಗಿಸಿಕೊಳ್ಳುತ್ತಿಲ್ಲ.ಜಿಲ್ಲಾ ಕಾರಿಗಳು ಸಭೆಯಲ್ಲಿ ಮಲೇಬೆನ್ನೂರಿನಬಗ್ಗೆ ಕೇಳಿದಾಗ ಎಲ್ಲಾ ವಿಭಾಗಗಳಲ್ಲೂಶೂನ್ಯ ಸಾಧನೆ ಎಂದು ಹೇಳಲು ನಮಗೆನಾಚಿಕೆಯಾಗುತ್ತೆ ಎಂದರು.

ಪುರಸಭೆ ಸದಸ್ಯ ಬಿ. ಸುರೇಶ್‌ ಮಾತನಾಡಿ,ನಮ್ಮ ಪುರಸಭೆಗೆ ಸಿಬ್ಬಂದಿಗಳು ಹೆಚ್ಚಾಗಿದ್ದಾರೆ.ಅವರನ್ನು ಬೇರೆಡೆಗೆ ಕಳುಹಿಸಿಕೊಡಿ.ಸದಸ್ಯರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲಎಂದು ದೂರಿದರು. ಘನತ್ಯಾಜ್ಯ ಹಾಕುತ್ತಿರುವಜಮೀನಿನ ಸುತ್ತ ತಗಡಿನ ಬ್ಯಾರಿಕೇಡ್‌ನಿರ್ಮಿಸಿಕೊಡುವಂತೆ ಕೋರಿದರು.

ಬಾಪೂಜಿ ಹಾಲ್‌ ಸುರಕ್ಷತೆಗಾಗಿ ಒಂದುಸಿಸಿ ಕ್ಯಾಮರಾ ಮತ್ತು ಹೈಮಾಸ್ಟ್‌ ದೀಪಅಳವಡಿಸುವಂತೆ ಒಂದು ವರ್ಷದಿಂದಕೇಳುತ್ತಿದ್ದಾರೆ, ಇದರ ಬಗ್ಗೆ ಯಾಕೆಪ್ರಸ್ತಾವನೆ ಕಳುಹಿಸಿಲ್ಲ, 14ನೇ ಹಣಕಾಸಿನಯೋಜನೆಯಲ್ಲಿ 57.31ಲಕ್ಷ ರೂ.ಉಳಿತಾಯವಾಗಿದ್ದು ಅದನ್ನು ಏನುಮಾಡಿದ್ದೀರಿ ಎಂದು ನಜ್ಮಾ ಪ್ರಶ್ನಿಸಿದರು. ಈಗಅನುಮೋದನೆಯಾಗಿರುವ ಕಾಮಗಾರಿಗಳಿಗೆಅಲ್ಪಾವಧಿ ಟೆಂಡರ್‌ ಕರೆಯಿರಿ. ಒಂದುವಾರದೊಳಗೆ ಯಾವ ಖಾತೆಯಲ್ಲಿಉಳಿತಾಯ ಹಣವಿದೆ, ಯಾವ ಟೆಂಡರ್‌ಕಾಲ್‌ ಮಾಡಬೇಕಿದೆ, ಯಾವ ಕೆಲಸ ಆಗಿಲ್ಲಎಂಬುದನ್ನು ಮುಖ್ಯಾ ಧಿಕಾರಿ ಮತ್ತು ಅಧ್ಯಕ್ಷರಗಮನಕ್ಕೆ ತರಬೇಕು.

ಅದನ್ನು ತುರ್ತುಸಭೆಯಲ್ಲಿಟ್ಟು ನಮ್ಮ ಗಮನಕ್ಕೆ ತರಬೇಕುಎಂದು ಇಂಜಿನಿಯರ್‌ ಮನೋಜ್‌ಗೆತಾಕೀತು ಮಾಡಿದರು.ಪುರಸಭೆ ಅಧ್ಯಕ್ಷೆ ಶ್ರೀಮತಿ, ಸದಸ್ಯರಾದದಾದಾವಲಿ, ಯೂಸೂಫ್‌ ಖಾನ್‌, ಎಇಇಪ್ರಸನ್ನ, ನೋಡಲ್‌ ಆμàಸರ್‌ ಪ್ರಶಾಂತ್‌,ಪ್ರಭಾರಿ ಮುಖ್ಯಾ ಧಿಕಾರಿ ದಿನಕರ್‌,ಗುರುಪ್ರಸಾದ್‌, ನವೀನ್‌, ಉಮೇಶ್‌ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.