ಯಾರಿಗೂ ಸಂಶಯ ಬೇಡ, ಮೀಸಲಾತಿ ಬಗ್ಗೆ ಸೂಕ್ತ ನಿರ್ಧಾರ: ಸಿಎಂ ಯಡಿಯೂರಪ್ಪ
Team Udayavani, Feb 14, 2021, 3:32 PM IST
ದಾವಣಗೆರೆ: ಮೀಸಲಾತಿಗಾಗಿ ವಿವಿಧ ಸಮುದಾಯದ ಸ್ವಾಮಿಗಳು ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ಯಾವ ರೀತಿ ಅದನ್ನು ಈಡೇರಿಸಬೇಕು ಎಂಬುದಷ್ಟೆ ಈಗ ಚರ್ಚೆ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪದ ಭಾಯಾಗಡ್ ದಲ್ಲಿ ರವಿವಾರ ನಡೆದ ಸಂತ ಸೇವಾಲಾಲ್ ಅವರ 282ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಇದನ್ನೂ ಓದಿ:ಶ್ರಮ ಪಟ್ಟರೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ 120 ಸೀಟು ಗೆಲ್ಲಬಹುದು: ಬಂಡೆಪ್ಪ ಕಾಶಂಪೂರ್
ವೀರಶೈವ ಲಿಂಗಾಯತ, ವಾಲ್ಮೀಕಿ ಸೇರಿದಂತೆ ಹೋರಾಟ ನಿರತ ಎಲ್ಲಾ ಸಮಾಜದ ಸ್ವಾಮೀಜಿಗಳ ಬೇಡಿಕೆಯನ್ನು ಕಾನೂನು ಚೌಕಟ್ಟಿನಲ್ಲಿ ಈಡೇರಿಸಲು ಕ್ರಮ ವಹಿಸಲಾಗುವುದು. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಈ ವಿಚಾರವಾಗಿ ಯಾವ ಸ್ವಾಮೀಜಿಯವರಿಗೂ ಆತಂಕ, ಸಂಶಯ ಬೇಡ ಎಂದರು.
ಇದನ್ನೂ ಓದಿ:ಜಾತಿ ಸಮಾವೇಶಗಳಿಗೆ ಯಾಕೆ ಸಂಘ ಪರಿವಾರ ಪ್ರಾಯೋಜಕತ್ವ ನೀಡುತ್ತಿದೆ ? : ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್