ರಥೋತ್ಸವದಲ್ಲಿ ಮಹಿಳಾ ಪಾರುಪತ್ಯ!


Team Udayavani, Dec 3, 2018, 3:31 PM IST

dvg-2.jpg

ದಾವಣಗೆರೆ: ರಥೋತ್ಸವ ಎಂದರೆ ಅಲ್ಲಿ ಪುರುಷರದ್ದೇ ಆಧಿಪತ್ಯ. ಮಹಿಳೆಯರು ರಥೋತ್ಸವದ ಪೂಜೆ ಮತ್ತಿತರೆ ಕಾರ್ಯಕ್ಕೆ ಮಾತ್ರ ಎನ್ನುವುದು ಎಲ್ಲೆಡೆ ಸಾಮಾನ್ಯ. ಆದರೆ, ದಾವಣಗೆರೆ ಸಮೀಪದ ಯರಗುಂಟೆಯ ಶ್ರೀ ಕರಿಬಸವೇಶ್ವರಸ್ವಾಮಿ ರಥೋತ್ಸವ ಮಾತ್ರ ತದ್ವಿರುದ್ಧ. ರಥೋತ್ಸವಕ್ಕೆ ಸಿದ್ಧತೆಯಿಂದ ಹಿಡಿದು ರಥ ಎಳೆಯುವುದು ಒಳಗೊಂಡಂತೆ ಎಲ್ಲದ್ದರಲ್ಲೂ ಪ್ರಮಿಳೆಯರದ್ದೇ ಪಾರುಪತ್ಯ.

ಕಳೆದ 7 ವರ್ಷದಿಂದ ಯರಗುಂಟೆ ಗ್ರಾಮದಲ್ಲಿ ಶ್ರೀ ಕರಿಬಸವೇಶ್ವರಸ್ವಾಮಿ ರಥೋತ್ಸವ ನಡೆಯುತ್ತಿದೆ. 6 ವರ್ಷದಿಂದ ಮಹಿಳೆಯರೇ ರಥ ಶ್ರೀ ಕರಿಬಸವೇಶ್ವರಸ್ವಾಮಿ ರಥ ಎಳೆಯುವುದು ವಿಶೇಷ. ಮೊದಲು ಎಲ್ಲಾ ಕಡೆಯಂತೆ ಪುರುಷರೇ ರಥ ಎಳೆಯುತ್ತಿದ್ದರು. ಯರಗುಂಟೆಯ ಶ್ರೀ ಪರಮೇಶ್ವರ ಸ್ವಾಮೀಜಿ, ಒಮ್ಮೆ ಉತ್ತರ ಕರ್ನಾಟಕಕ ಒಂದು ಪ್ರದೇಶಕ್ಕೆ ಹೋಗಿದ್ದ ಸಂದರ್ಭದಲ್ಲಿ ಅಲ್ಲಿ ಮಹಿಳೆಯರೇ ರಥ ಎಳೆಯುವುದನ್ನ ಕಂಡಂತಹ ಸ್ವಾಮೀಜಿ, ನಮ್ಮೆಲ್ಲೂ ಏಕೆ ಮಹಿಳೆಯರಿಂದಲೇ ರಥ ಎಳೆಸಬಾರದು ಅಂದುಕೊಂಡರು.
 
ಅವರ ನಿರ್ಧಾರದ ಫಲವಾಗಿಯೇ ಕಳೆದ 6 ವರ್ಷದಿಂದ ಮಹಿಳೆಯರೇ ರಥ ಎಳೆಯುತ್ತಿದ್ದಾರೆ. ಆ ಮೂಲಕ ಸಮಾನತೆಯ ಸಾಧಿಸಲಾಗುತ್ತಿದೆ. ಭಾನುವಾರ ಯರಗುಂಟೆಯಲ್ಲಿ ನಡೆದ ಶ್ರೀ ಕರಿಬಸವೇಶ್ವರಸ್ವಾಮಿ ರಥೋತ್ಸವವನ್ನೇ ಮಹಿಳೆಯರೆ ನಿರ್ವಹಿಸುವ ಮೂಲಕ ಗಮನ ಸೆಳೆದರು. ರಥೋತ್ಸವದಲ್ಲಿ ಭಾಗವಹಿಸಲಿಕ್ಕಾಗಿಯೇ ದೂರದ ಊರುಗಳಿಂದ ಬಂದಂತಹ ಅನೇಕ ಮಹಿಳೆಯರು ಅತೀ ಉತ್ಸಾಹದಿಂದಲೇ ರಥ ಎಳೆದರು. ಮಹಿಳೆಯರೇ ರಥ ಎಳೆಯುವ ಕಾರ್ಯಕ್ಕೆ ಮೆಚ್ಚುಗೆ, ಸಂತಸ ವ್ಯಕ್ತಪಡಿಸಿದರು.
 
ಭಾರತ ಪುರುಷ ಪ್ರಧಾನ ಸಮಾಜ. ಮಹಿಳೆಯರಿಗೂ ಸಮಾನತೆ ಒದಗಿಸಿಕೊಡುವ ಉದ್ದೇಶದಿಂದ ಕಳೆದ 6 ವರ್ಷದಿಂದ ಮಹಿಳೆಯರಿಗೆ ರಥ ಎಳೆಯುವ ಅವಕಾಶ ಮಾಡಿಕೊಡಲಾಗಿದೆ. ಸೃಷ್ಟಿಗೆ ಕಾರಣವಾಗುವ ಮಹಿಳೆಯರು ಕೂಡಾ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಾಮುಖ್ಯ ವಹಿಸಬೇಕು ಎಂಬ ಸದಾಶಯದಿಂದ ಈ ಕಾರು ಪ್ರಾರಂಭಿಸಲಾಗಿದೆ ಎಂದು ಶ್ರೀ ಪರಮೇಶ್ವರ ಸ್ವಾಮೀಜಿ ತಿಳಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.