ಮಾ.1ರಿಂದ 14ರವರೆಗೆ ದುಗ್ಗಮ್ಮನ ಜಾತ್ರೆಗೆ ನಿರ್ಧಾರ

ಜ.28ರಂದು ಹಂದರಗಂಬ ಕಾರ್ಯಕ್ರಮ ಉಪಸಮಿತಿಗಳ ರಚನೆ

Team Udayavani, Jan 1, 2020, 11:52 AM IST

1–January-4

ದಾವಣಗೆರೆ: ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ(ದುಗ್ಗಮ್ಮ) ಜಾತ್ರೆ ಮಾ. 1 ರಿಂದ 14ರ ವರೆಗೆ ನಡೆಯಲಿದೆ. ಮಂಗಳವಾರ ಶ್ರೀ ದುರ್ಗಾಂಬಿಕಾ ಶಾಲೆಯಲ್ಲಿ ನಡೆದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಜ.28 ರಂದು ಹಂದರಗಂಬ ಪೂಜೆ, ಮಾ.1ರಂದು ಪಂಚಾಮೃತಾಭಿಷೇಕ, ರಾತ್ರಿ ಕಂಕಣಧಾರಣೆ, ಸಾರು ಹಾಕುವುದು, 2 ರಂದು ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ, 3 ರಂದು ಭಕ್ತಿ ಸಮರ್ಪಣೆ, 4 ರ ಬೆಳಗ್ಗೆ ಚರಗ ಚೆಲ್ಲುವ ಕಾರ್ಯಕ್ರಮ ನಡೆಸಲು ಸಭೆ ತೀರ್ಮಾನಿಸಿತು. ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್‌ಗೆ ಗೌಡ್ರ ರೇವಣಸಿದ್ದಪ್ಪ ಎಂಬುವರನ್ನು ತೆಗೆದುಕೊಂಡಿರುವುದಕ್ಕೆ ಆಕ್ಷೇಪ ವ್ಯಕ್ತವಾಯಿತು. ಗ್ರಾಮ ದೊಡ್ಡದಾಗಿದೆ. ಯುವಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. 21 ಜನರ ಟ್ರಸ್ಟ್‌ ರಚಿಸಬೇಕು ಎಂದು ಕರಿಗಾರ ಕರಿಬಸಪ್ಪ ಒತ್ತಾಯಿಸಿದರು.

ದುಗ್ಗಮ್ಮನ ಹಬ್ಬದಲ್ಲಿ ನಾವು ಜಾತ್ರೆ ಕೆಲಸ ಮಾಡುತ್ತೇವೆ. ನಮ್ಮನ್ನೂ ಟ್ರಸ್ಟ್‌ಗೆ ಸೇರಿಸಿ ಎಂದು ಅಜ್ಜಪ್ಪ ಎನ್ನುವರು ಒತ್ತಾಯಿಸಿದರು. ದಾವಣಗೆರೆಯ ಪ್ರತಿಯೊಂದು ವಿಭಾಗಕ್ಕೂ ಒಂದೊಂದು ಸಮಿತಿ ಮಾಡಿ, ಇಬ್ಬರು ಧರ್ಮದರ್ಶಿಗಳು ಸಲಹೆ ನೀಡುವಂತಾಗಬೇಕು. ಎಲ್ಲರಿಗೂ ಪ್ರಾತಿನಿಧ್ಯ ಕೊಡಬೇಕು ಮತ್ತು ಅಭಿವೃದ್ಧಿ ಕೆಲಸ ಮಾಡಬೇಕು ಎಂದು ಬಳ್ಳಾರಿ ಷಣ್ಮುಖಪ್ಪ ಒತ್ತಾಯಿಸಿದರು.

ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್‌ಗೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬುದನ್ನು ನಿರ್ಧಾರ ಮಾಡುವುದಕ್ಕೆ 5 ಜನರ ಸಮಿತಿ ರಚಿಸಿಕೊಂಡು ಚರ್ಚೆ ಮಾಡಿ, ಹೆಸರು ನೀಡಿದರೆ ಮುಂದಿನ ಸಭೆಯಲ್ಲಿ ಚರ್ಚೆ ಮಾಡಿ, ಟ್ರಸ್ಟ್‌ಗೆ ತೆಗೆದುಕೊಳ್ಳಲಾಗುವುದು ಎಂದು ಮಾಜಿ ಶಾಸಕ ಮೋತಿ ವೀರಣ್ಣ ಹೇಳಿದರು.

ಉಪ ಸಮಿತಿ ರಚನೆ: ದುರ್ಗಾಂಬಿಕಾ ಜಾತ್ರಾ ಹಿನ್ನೆಲೆಯಲ್ಲಿ ಉಪ ಸಮಿತಿಗಳ ರಚನೆ ಮಾಡಲಾಯಿತು. ಸಾಂಸ್ಕೃತಿಕ ಸಮಿತಿಗೆ ಹನುಮಂತರಾವ್‌ ಸಾವಂತ್‌, ಹನುಮಂತರಾವ್‌ ಜಾಧವ್‌, ಕುಸ್ತಿ ಸಮಿತಿಗೆ ಎಚ್‌.ಬಿ. ಗೋಣೆಪ್ಪ, ಕುರಿ ಕಾಳಗಕ್ಕೆ ಉಮೇಶ್‌ ಸಾಳಂಕಿ, ರಾಮಕೃಷ್ಣ, ಬಾಬುದಾರರ ಸಮಿತಿಗೆ ಗೌಡ್ರು ಚನ್ನಬಸಪ್ಪ, ಗೌಡ್ರ ರೇವಣಸಿದ್ದಪ್ಪ, ಉತ್ಸವ ಸಮಿತಿಗೆ ಬಿ.ಎಚ್‌. ವೀರಭದ್ರಪ್ಪ, ಜೆ.ಕೆ. ಕೊಟ್ರಬಸಪ್ಪ, ಪೆಂಡಾಲ್‌ ಸಮಿತಿಗೆ ಪಿಸಾಳೆ ಸತ್ಯನಾರಾಯಣ, ಎಸ್‌.ಎಂ. ಗುರುರಾಜ್‌ ಅವರನ್ನು ಸಭೆ ನೇಮಕ ಮಾಡಿತು.

ಕೈಗಾರಿಕೋದ್ಯಮಿ ಅಥಣಿ ಎಸ್‌. ವೀರಣ್ಣ, ಗೌಡ್ರು ಚನ್ನಬಸಪ್ಪ, ಮಾಜಿ ಮೇಯರ್‌ ಎಚ್‌.ಬಿ. ಗೋಣೆಪ್ಪ, ನಗರಸಭೆ ಮಾಜಿ ಸದಸ್ಯ ಜೆ.ಕೆ. ಕೊಟ್ರಬಸಪ್ಪ, ಪಿಸಾಳೆ ಸತ್ಯನಾರಾಯಣ, ಹನುಮಂತರಾವ್‌ ಸಾವಂತ್‌, ಇತರರಿದ್ದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.