ತಂತ್ರಜ್ಞರಿಗೆ ಕಾಡುತ್ತಿದೆ ವೈಫಲ್ಯದ ಭಯ

ದಾವಣಗೆರೆ ಜಿಎಂಐಟಿ ಕಾಲೇಜಿನ 15ನೇ ಪದವಿ ದಿನಾಚರಣೆ

Team Udayavani, Sep 1, 2019, 3:02 PM IST

1-September-30

ದಾವಣಗೆರೆ: ದೇಶದ ತಂತ್ರಜ್ಞರಿಗೆ ವೈಫ‌ಲ್ಯದ ಬಗ್ಗೆ ಭಯ ಇದೆ. ವಿಫ‌ಲರಾದರೆ ಟೀಕೆಗಳನ್ನು ಎದುರಿಸಬೇಕಾಗುತ್ತದೆ ಎಂಬ ಅಂಜಿಕೆ ಇದೆ. ಇಂಥ ಮನೋಭಾವ ದೇಶದ ಆವಿಷ್ಕಾರಗಳಿಗೆ ಇರುವ ಅಡಚಣೆಗಳಾಗಿವೆ ಎಂದು ನವದೆಹಲಿಯ ಡಿಆರ್‌ಡಿಒ ಸಂಸ್ಥೆ ಜೀವ ವಿಜ್ಞಾನ ವಿಭಾಗದ ಮಹಾ ನಿರ್ದೇಶಕ ಡಾ| ಎ.ಕೆ.ಸಿಂಗ್‌ ವಿಷಾದಿಸಿದ್ದಾರೆ.

ನಗರದ ಜಿಎಂಐಟಿ ಕಾಲೇಜಿನಲ್ಲಿ ಶನಿವಾರ 15ನೇ ಪದವಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಶತಮಾನ ಭಾರತದ್ದಾಗಿದೆ. ಭಾರತೀಯರಲ್ಲಿ ಉತ್ತಮ ಸಾಮರ್ಥ್ಯ, ಚೈತನ್ಯವಿದೆ. ಇದರ ಜತೆಗೆ ನಮ್ಮ ಹಿರಿಯರಿಂದ ಬಂದಿರುವ ಮೌಲ್ಯಗಳಿವೆ. ಇಷ್ಟೆಲ್ಲ ಇರುವಾಗ ಜಾಗತಿಕ ಆರ್ಥಿಕತೆಯಲ್ಲಿ ನಮ್ಮ ಸ್ಥಾನ ಪಡೆದುಕೊಳ್ಳಲು ಶ್ರಮಿಸೋಣ ಎಂದರು.

ನಮ್ಮಿಂದ ಆಗದು ಎಂಬ ಮನಃಸ್ಥಿತಿಯನ್ನು ಬದಲಿಸಿಕೊಂಡರೆ ಅತ್ಯುತ್ತಮ ಆವಿಷ್ಕಾರಗಳನ್ನು ಮಾಡಲು ಸಾಧ್ಯ. ದೇಶದ ಪ್ರಗತಿಗೆ ಆವಿಷ್ಕಾರಗಳು ಬಹಳ ಮುಖ್ಯ. ಸತತ ಪ್ರಯತ್ನದ ಫ‌ಲವಾಗಿ ಸಿಂಗಾಪುರ, ಫಿನ್‌ಲೆಂಡ್‌, ದಕ್ಷಿಣ ಕೊರಿಯ, ಇಸ್ರೇಲ್ನಂಥ ದೇಶಗಳು ಆವಿಷ್ಕಾರದ ಚಾಂಪಿಯನ್‌ಗಳೆನಿಸಿವೆ.

ಈ ದೇಶಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳು ಹೆಚ್ಚಾಗಿವೆ. ಬಂಡವಾಳ ಹೂಡಿಕೆ ಅಧಿಕವಾಗಿದೆ. ಉದ್ಯಮಶೀಲತೆಯು ಬೆಳೆದಿದೆ ಎಂದು ತಿಳಿಸಿದರು.

ನಿರಂತರ ಕಲಿಕೆ ಇಂದಿನ ಅಗತ್ಯವಾಗಿದೆ. ನಿಮ್ಮ ಕೌಶಲ ಮತ್ತು ಕಾರ್ಯಕ್ಷಮತೆ ಸುಧಾರಿಸಿಕೊಳ್ಳಿ. ನಾಯಕತ್ವದ ಗುಣ ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಅವರು ಕಿವಿಮಾತು ಹೇಳಿದರು.

ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಪದವಿ ಪೂರೈಸಿದ ಬಳಿಕ ಉದ್ಯೋಗ ಪಡೆಯುವುದಷ್ಟೇ ಮುಖ್ಯವಾಗಬಾರದು. ಬದುಕಿನಲ್ಲಿ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇಂಜಿನಿಯರುಗಳು ದೇಶ ಕಟ್ಟುವ ಕೆಲಸ ಮಾಡುತ್ತಾರೆ. ದೇಶಸೇವೆಯ ಮನೋಭಾವದಿಂದ ದುಡಿಯಬೇಕು. ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಬೇಕು. ಒಳ್ಳೆಯ ನಡತೆಯಿಂದ ಎತ್ತರಕ್ಕೆ ಏರಬೇಕು ಎಂದು ಹೇಳಿದರು.

ಶ್ರೀಶೈಲ ಎಜ್ಯುಕೇಶನಲ್ ಟ್ರಸ್ಟ್‌ನ ಚೇರ್ಮನ್‌ ಜಿ.ಎಂ. ಪ್ರಸನ್ನ ಕುಮಾರ್‌, ಆಡಳಿತ ಮಂಡಳಿ ಸದಸ್ಯ ಡಾ| ಕೆ. ದಿವ್ಯಾನಂದ, ಆಡಳಿತಾಧಿಕಾರಿ ವೈ.ಯು. ಸುಭಾಶ್ಚಂದ್ರ, ಪ್ರಾಂಶುಪಾಲ ಡಾ.ವೈ. ವಿಜಯಕುಮಾರ್‌, ನಿಕಟಪೂರ್ವ ಪ್ರಾಂಶುಪಾಲ ಡಾ.ಪಿ. ಪ್ರಕಾಶ್‌, ಉಪ ಪ್ರಾಂಶುಪಾಲ ಡಾ.ಬಿ.ಆರ್‌. ಶ್ರೀಧರ್‌, ಎಂಬಿಎ ಪ್ರೋಗ್ರಾಂ ನಿರ್ದೇಶಕ ಪ್ರೊ.ಬಿ. ಬಕ್ಕಪ್ಪ, ಶೈಕ್ಷಣಿಕ ಡೀನ್‌ ಡಾ.ಬಿ.ಎಸ್‌. ಸುನೀಲಕುಮಾರ್‌, ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ.ಎಚ್. ಗುರುಮೂರ್ತಿ ಇದ್ದರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.