ಜಾಗತಿಕವಾಗಿ ಹಿಂದುಳಿದಿವೆ ನಮ್ಮ ವಿವಿಗಳು

ದಾವಿವಿ ವಿಶ್ರಾಂತ ಕುಲಪತಿ ಡಾ| ಎಸ್‌. ಇಂದುಮತಿ ಕಳವಳಪದವಿ ದಿನ ಕಾರ್ಯಕ್ರಮ

Team Udayavani, Apr 14, 2019, 12:17 PM IST

14-April-10

ದಾವಣಗೆರೆ: ಬಾಪೂಜಿ ಬಿ ಸ್ಕೂಲ್‌ನ ಆವರಣದಲ್ಲಿ ಶನಿವಾರ ಪದವಿ ದಿನದ ಸಮಾರಂಭದಲ್ಲಿ ಅತಿಥಿಗಳೊಂದಿಗೆ ಪದವೀಧರರು.

ದಾವಣಗೆರೆ: ನಮ್ಮ ವಿಶ್ವವಿದ್ಯಾನಿಲಯಗಳು ಜಾಗತಿಕ ವಿಶ್ವವಿದ್ಯಾನಿಲಯದ ಮಟ್ಟಕ್ಕೆ ಬರಲು ಸಾಧ್ಯವಾಗದೇ, ಕಾರ್ಯ ನಿರ್ವಹಣೆಯಲ್ಲಿ 70
ವರ್ಷಗಳಷ್ಟು ಹಿಂದುಳಿದಿವೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ| ಎಸ್‌. ಇಂದುಮತಿ ಕಳವಳ ವ್ಯಕ್ತಪಡಿಸಿದರು.

ನಗರದ ಎಸ್‌.ಎಸ್‌.ಬಡಾವಣೆಯ ಬಾಪೂಜಿ ಬಿ ಸ್ಕೂಲ್‌ನ ಸಭಾಂಗಣದಲ್ಲಿ ಶನಿವಾರ ಬಾಪೂಜಿ ಇನ್ಸ್ಟಿಟ್ಯೂಟ್‌ ಆಫ್‌ ಇಂಜಿನಿಯರಿಂಗ್‌ ಆ್ಯಂಡ್‌
ಟೆಕ್ನಾಲಜಿ ಮತ್ತು ಬಾಪೂಜಿ ಅಕಾಡೆಮಿ ಆಫ್‌ ಮ್ಯಾನೇಜ್‌ಮೆಂಟ್‌ ಆ್ಯಂಡ್‌ ರಿಸರ್ಚ್‌ ವಿಭಾಗ ಹಮ್ಮಿಕೊಂಡಿದ್ದ ಪದವಿ ದಿನ ಕಾರ್ಯಕ್ರಮ ಉದ್ಘಾಟಿಸಿ
ಮಾತನಾಡಿದರು. ನಾವು ವಿಶ್ವವಿದ್ಯಾನಿಲಯದ ಕಾರ್ಯನಿರ್ವಹಣೆಯಲ್ಲಿ 70 ವರ್ಷಗಳಷ್ಟು ಹಿಂದೆ ಇದ್ದೇವೆ. ಪಠ್ಯ ಸಿದ್ಧತೆ, ಸೌಲಭ್ಯಗಳ ವಿಷಯಗಳಲ್ಲಿ
ಹಿಂದೆ ಇದ್ದೇವೆ. ಬೋಧಕರಿಗೆ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸುವುದು ಹಾಗೂ ಅವರಿಂದ ಉತ್ತಮ ಸಾಮರ್ಥ್ಯ ಹೊರ ತರುವಲ್ಲಿ ನಾವು ಹಿಂದೆ
ಬಿದ್ದಿದ್ದೇವೆ ಎಂದರು.

ಇತ್ತೀಚಿನ ವರ್ಷಗಳಲ್ಲಿ ಬದಲಾವಣೆ ಅತ್ಯಂತ ತೀವ್ರವಾಗಿದೆ. ಈ ಹಿಂದೆ 25 ವರ್ಷಗಳಿಗೆ ಒಂದು ಪೀಳಿಗೆ ಬದಲಾಯಿತು ಎನ್ನಲಾಗುತ್ತಿತ್ತು. ಈಗ
ಪ್ರತಿ ವರ್ಷ ಹೊಸ ಪೀಳಿಗೆಯಷ್ಟು ಬದಲಾವಣೆ ಆಗುತ್ತಿದೆ. ಹಾಗಾಗಿ ನಮ್ಮ ಗುರಿಯ ಜೊತೆಗೆ ದಾರಿಯೂ ಉತ್ತಮವಾಗಿರಬೇಕು. ಜೀವನ ಶೈಲಿ
ಸುಯೋಜನೆಯಿಂದ ಕೂಡಿದ್ದರೆ ನಮ್ಮ ಗುರಿ ತಲುಪುವುದು ಸುಲಭವಾಗುತ್ತದೆ ಎಂದು ಹೇಳಿದರು.

ವಿದ್ಯಾರ್ಥಿಯೋರ್ವ ಪ್ರತಿಭಾವಂತನಾಗಿದ್ದರಷ್ಟೇ ಸಾಲದು, ಒಳ್ಳೆಯವನಾಗಿಯೂ ಇರಬೇಕು. ವಿದ್ಯಾರ್ಥಿ ಒಳ್ಳೆಯವನಾಗಿದ್ದರೆ ಉಳಿದ ಎಲ್ಲ ಗುಣಗಳನ್ನು ಪಡೆಯಬಹುದು. ಪ್ರತಿಯೊಬ್ಬರು ಉನ್ನತ ಹುದ್ದೆ ತಲುಪಲು ಸಾಧ್ಯವಾಗದೇ ಇರಬಹುದು. ಆದರೆ, ಸಮಾಜಕ್ಕೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬಹುದು ಎಂದರು.

ಅಮೆರಿಕದಲ್ಲಿ ನಡೆಸಲಾದ ಅಧ್ಯಯನದ ಪ್ರಕಾರ, ಎಲ್ಲಿ ವಿಶ್ವವಿದ್ಯಾನಿಲಯಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಾಗಿರುತ್ತಾರೋ ಆ ಪ್ರಾಂತ್ಯ ಅತಿ ಹೆಚ್ಚಿನ ಮನ್ನಣೆ ಪಡೆಯುತ್ತದೆ ಎಂಬುದಿದೆ. ಈ ಹಿನ್ನೆಲೆಯಲ್ಲಿ ಪಂಡಿತ್‌ ಜವಾಹರಲಾಲ್‌ ನೆಹರು ಅವರು ವಿಶ್ವವಿದ್ಯಾನಿಲಯ
ಹೇಗಿರುತ್ತದೋ ದೇಶ ಹಾಗಿರುತ್ತೆ ಎಂದು ಹೇಳಿರುವ ಮಾತನ್ನು ಪ್ರತಿಯೊಬ್ಬರು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.

ದಾನಿಗಳಿಂದ ಪಡೆದ ಜಮೀನಿನಲ್ಲಿ ರೂಪುಗೊಂಡ ಏಕೈಕ ವಿವಿ ದಾವಣಗೆರೆ ವಿಶ್ವವಿದ್ಯಾನಿಲಯ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದಾವಣಗೆರೆ
ಇದ್ದಾಗ, ಬಾಪೂಜಿ ವಿದ್ಯಾಸಂಸ್ಥೆ ಪಿ.ಜಿ. ಕೇಂದ್ರ ಸ್ಥಾಪಿಸಲು ನೆರವಾಗಿದ್ದು, ಇಲ್ಲಿಗೆ ವಿಶ್ವವಿದ್ಯಾನಿಲಯ ಬರಲು ನೆರವಾಯಿತು ಎಂದು ಸ್ಮರಿಸಿಕೊಂಡರು.

ತಿರುಚನಾಪಲ್ಲಿಯ ಐಐಎಂ ನಿರ್ದೇಶಕ ಡಾ| ಭೀಮರಾಯ್‌ ಮೇತ್ರಿ ಮಾತನಾಡಿ, ನೀವು ಅಂತರ್ಜಾಲದ ಯುಗದಲ್ಲಿ ಜನಿಸಿದ್ದೀರಿ. ಭಾರತ
ಈಗ ಜಾಗತಿಕವಾಗಿ ಮುಂಚೂಣಿಯಲ್ಲಿರುವ ದೇಶವಾಗಿದೆ. ಹಾಗಾಗಿ ನಿಮ್ಮಲ್ಲಿರುವ ಅತ್ಯುತ್ತಮ ಪ್ರತಿಭೆ ಹೊರ ತರಬೇಕು ಎಂದು ತಿಳಿಸಿದರು.
ಕಾಲೇಜು ಪ್ರಾಂಶುಪಾಲ ಡಾ| ನವೀನ್‌ ನಾಗರಾಜ್‌, ಕಾಲೇಜಿನ ನಿರ್ದೇಶಕ ಡಾ| ಹೆಚ್‌ .ವಿ. ಸ್ವಾಮಿ ತ್ರಿಭುವಾನಂದ ಉಪಸ್ಥಿತರಿದ್ದರು. ಸುಷ್ಮಾ ಪ್ರಾರ್ಥಿಸಿದರು. ಬಿಐಇಟಿ -ಎಂಬಿಎ ಪ್ರೋಗ್ರಾಮ್‌ ಎಚ್‌.ಒ.ಡಿ. ಡಾ| ಎಸ್‌.ಎಚ್‌. ಸುಜಿತ್‌
ಕುಮಾರ್‌ ಸ್ವಾಗತಿಸಿದರು. ಶ್ರೇಯ ಮತ್ತು ಸಹನಾ ನಿರೂಪಿಸಿದರು.

ಅಮೆರಿಕದಲ್ಲಿ ನಡೆಸಲಾದ ಅಧ್ಯಯನದ ಪ್ರಕಾರ, ಎಲ್ಲಿ ವಿಶ್ವವಿದ್ಯಾನಿಲಯಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಾಗಿರುತ್ತಾರೋ ಆ ಪ್ರಾಂತ್ಯ ಅತಿ ಹೆಚ್ಚಿನ ಮನ್ನಣೆ ಪಡೆಯುತ್ತದೆ ಎಂಬುದಿದೆ. ಈ ಹಿನ್ನೆಲೆಯಲ್ಲಿ ಪಂಡಿತ್‌ ಜವಾಹರಲಾಲ್‌ ನೆಹರು ಅವರು ವಿಶ್ವವಿದ್ಯಾನಿಲಯ
ಹೇಗಿರುತ್ತದೋ ದೇಶ ಹಾಗಿರುತ್ತೆ ಎಂದು ಹೇಳಿರುವ ಮಾತನ್ನು ಪ್ರತಿಯೊಬ್ಬರು ನೆನಪಿನಲ್ಲಿಟ್ಟುಕೊಳ್ಳಬೇಕು.
.ಡಾ| ಎಸ್‌. ಇಂದುಮತಿ
ವಿಶ್ರಾಂತ ಕುಲಪತಿ, ದಾವಿವಿ

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.