ಆಧಾರ್‌ ನೋಂದಣಿಗೆ ಪರದಾಟ

4 ಹೋಬಳಿ ಕೇಂದ್ರಗಳಲ್ಲಿ ಕೇಂದ್ರ ತೆರೆಯಲು ಮುಂದಾಗದ ತಾಲೂಕು ಆಡಳಿತ

Team Udayavani, Jun 22, 2019, 10:44 AM IST

22–June-10

ದೇವದುರ್ಗ: ಭಾರತೀಯ ಸ್ಟೇಟ್ ಬ್ಯಾಂಕ್‌ ಎದುರು ಆಧಾರ್‌ ನೋಂದಣಿಗೆ ಸರದಿಯಲ್ಲಿ ನಿಂತಿದ್ದ ಜನರು.

ದೇವದುರ್ಗ: ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯಲ್ಲಿನ ಆಧಾರ್‌ ನೋಂದಣಿ ಕೇಂದ್ರದಲ್ಲಿ ಕಳೆದ ಎರಡು ದಿನಗಳಿಂದ ನೆಟ್ವರ್ಕ್‌ ಸಮಸ್ಯೆಯಿಂದಾಗಿ ಜನ ಪರದಾಡುವಂತಾಗಿದೆ.

ಆಧಾರ್‌ ನೋಂದಣಿ, ತಿದ್ದುಪಡಿಗೆ ಒಂದೇ ಕೌಂಟರ್‌ ಇರುವುದರಿಂದ ಸಾರ್ವಜನಿಕರು ತಿಂಗಳ ಮುಂಚಿತವಾಗಿ ಟೋಕನ್‌ ಪಡೆಯಬೇಕು. ಎರಡು ದಿನದಿಂದ ನೆಟ್ವರ್ಕ್‌ ಸಮಸ್ಯೆ ಇರುವುದರಿಂದಾಗಿ ಟೋಕನ್‌ ಪಡೆದ ನೂರಾರು ಜನ ಬ್ಯಾಂಕ್‌ ಎದುರು ಸರದಿಯಲ್ಲಿ ನಿಲ್ಲುವಂತಾಗಿದೆ.

ಪಟ್ಟಣದ ಅಂಚೆ ಕಚೇರಿ ಯಲ್ಲಿ ತೆರೆದಿದ್ದ ಆಧಾರ್‌ ಕಾರ್ಡ್‌ ನೋಂದಣಿ ಕೇಂದ್ರ ತಾಂತ್ರಿಕ ಸಮಸ್ಯೆಯಿಂದಾಗಿ ಒಂದು ವಾರದಿಂದ ಬಂದ್‌ ಆಗಿದೆ. ತಾಲೂಕಿನಾದ್ಯಂತ ಎಸ್‌ಬಿಐನಲ್ಲಿ ಮಾತ್ರ ಇದೆ. ಹೊಸದಾಗಿ ನೋಂದಣಿ, ಹೆಸರು, ಮೊಬೈಲ್, ಅಡ್ರೆಸ್‌ ತಿದ್ದುಪಡಿಗಾಗಿ ನೂರಾರು ಜನರು ಸಂಜೆವರೆಗೆ ನಡು ರಸ್ತೆಯಲ್ಲಿ ಸಾಲಾಗಿ ನಿಲ್ಲಬೇಕಾಗಿದೆ. ನೆಟ್ವರ್ಕ್‌ ಸಮಸ್ಯೆಯಿಂದಾಗಿ ಏಕಾಏಕಿ ಬಂದ್‌ ಆದರೆ ಬೆಳಗ್ಗೆಯಿಂದ ಸಂಜೆವರೆಗೂ ನಿಂತರೂ ಕೆಲಸವಾಗದೇ ವಾಪಸ್‌ ಹೋಗಬೇಕಿದೆ. ಹೀಗಾಗಿ ಗ್ರಾಮೀಣ ಜನರು ನಿತ್ಯ ಅಲೆದಾಡುವಂತಾಗಿದೆ.

ತಾಲೂಕು ಆಡಳಿತ ಮೌನ: ತಾಲೂಕಿನಾದ್ಯಂತ ಆಧಾರ್‌ ಕಾರ್ಡ್‌ ನೋಂದಣಿ ಕೇಂದ್ರ ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಮಾತ್ರ ಇದೆ. ಜಾಲಹಳ್ಳಿ, ಅಂಚೆ ಕಚೇರಿ ಸೇರಿ ತಾಂತ್ರಿಕ ಸಮಸ್ಯೆಯಿಂದ ಸ್ಥಗಿತವಾಗಿದೆ. ಇಲ್ಲಿನ ತಾಲೂಕು ಆಡಳಿತ ನಾಲ್ಕು ಹೋಬಳಿ ಕೇಂದ್ರಗಳಲ್ಲಿ ಆಧಾರ್‌ ಕಾರ್ಡ್‌ ನೋಂದಣಿ ಕೇಂದ್ರ ತೆರೆಯಲು ಮುಂದಾಗಿಲ್ಲ. ಕೂಡಲೇ ಹೋಬಳಿ ಸೇರಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಧಾರ್‌ ನೋಂದಣಿ ಕೇಂದ್ರ ತೆರೆಯಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.