21ಕ್ಕೆ ಚುನಾವಣೆ ವಾಹನ ಪರವಾನಗಿ ಮುಕ್ತಾಯ: ಡಿಸಿ

23ಕ್ಕೆ ಮತದಾನ ಮತಗಟ್ಟೆಗಳಲ್ಲಿ ಮೊಬೈಲ್‌ ಬಳಕೆ ನಿಷೇಧ ಹದ್ದು ಮೀರಿದರೆ ಕಠಿಣ ಕ್ರಮ ಖಚಿತ

Team Udayavani, Apr 18, 2019, 4:52 PM IST

18-April-31

ಧಾರವಾಡ: ನಗರದ ಡಿಸಿ ಕಚೇರಿಯಲ್ಲಿ ಜರುಗಿದ ಅಭ್ಯರ್ಥಿಗಳು ಮತ್ತು ಅವರ ಏಜೆಂಟರುಗಳ ಸಭೆಯಲ್ಲಿ ಡಿಸಿ ದೀಪಾ ಚೋಳನ್‌ ಮಾತನಾಡಿದರು.

ಧಾರವಾಡ: ಲೋಕಸಭಾ ಚುನಾವಣೆ ಪ್ರಚಾರಕ್ಕೆ ಪಡೆದಿರುವ ಎಲ್ಲ ಪ್ರಚಾರ ವಾಹನಗಳ ಪರವಾನಗಿ ಅವ ಧಿ ಏ.21ರಂದು
ಸಂಜೆಗೆ ಮುಕ್ತಾಯವಾಗುತ್ತದೆ ಎಂದು ಜಿಲ್ಲಾ ಚುನಾವಣಾ ಕಾರಿ ದೀಪಾ ಚೋಳನ್‌ ಹೇಳಿದರು.

ನಗರದ ಡಿಸಿ ಕಚೇರಿಯಲ್ಲಿ ಜರುಗಿದ ಅಭ್ಯರ್ಥಿಗಳು ಮತ್ತು ಅವರ ಏಜೆಂಟರುಗಳ ಸಭೆಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿ
ಹಾಗೂ ಏಜೆಂಟ್‌ರ ಬಳಕೆಗೆ ಒಂದು ವಾಹನಕ್ಕೆ ಮಾತ್ರ ಪರವಾನಗಿ ಇರುತ್ತದೆ.

ಇನ್ನೂ ಏ.23ರಂದು ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಈ ವೇಳೆ ಕ್ಷೇತ್ರದ ಮತದಾರರಲ್ಲದವರು ಮತದಾನಕ್ಕೆ 48 ಗಂಟೆಗಳ ಪೂರ್ವದಲ್ಲಿ ಕ್ಷೇತ್ರದಿಂದ ಹೊರ
ನಡೆಯಬೇಕು ಎಂದರು.

ಮತಗಟ್ಟೆಗಳಿಗೆ ಯಾರೂ ಮೊಬೈಲ್‌ ತೆಗೆದುಕೊಂಡು ಬರಕೂಡದು. ಮತಗಟ್ಟೆಗೆ 200 ಮೀಟರ್‌ಗಳ ಅಂತರದಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ತಮ್ಮ ಟೆಂಟ್‌
ಹಾಕಿಕೊಳ್ಳಬಹುದು. ಇವಿಎಂ, ವಿವಿಪ್ಯಾಟ್‌ಗಳ ರ್‍ಯಾಂಡಮೈಸೇಷನ್‌, ಚುನಾವಣಾ ಚಿಹ್ನೆಗಳನ್ನು ಅಪ್‌ಲೋಡ್‌ ಮಾಡುವಾಗ ಅಭ್ಯರ್ಥಿಗಳು ಅಥವಾ ಅವರ ಏಜೆಂಟ್‌ರು ತಪ್ಪದೇ
ಹಾಜರಿರಬೇಕು ಎಂದರು.

ಮತದಾನ ಮುನ್ನಾ ದಿನ ಏ.22 ಹಾಗೂ ಮತದಾನ ದಿನ ಏ.23ರಂದು ಮುದ್ರಣ ಮಾಧ್ಯಮಗಳು ಸೇರಿದಂತೆ ಯಾವುದೇ
ರೀತಿಯ ವಿದ್ಯುನ್ಮಾನ ಮಾಧ್ಯಮಗಳು, ಬಲ್ಕ್ ಎಸ್‌ಎಂಎಸ್‌, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಪ್ರಕಟಿಸಲು ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ನಿಗಾ ಸಮಿತಿಯ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಜಾಹೀರಾತಿನ ಪ್ರತಿ ಲಗತ್ತಿಸಿ ಏ.20 ರೊಳಗೆ ಸಮಿತಿಗೆ ಸಲ್ಲಿಸಬೇಕು ಎಂದು ಸೂಚಿಸಿದರು.

ಮತದಾನ ಪೂರ್ವದ ಅವಧಿಯಲ್ಲಿ ಯಾವುದೇ ಕಲ್ಯಾಣ ಮಂಟಪ, ಸಮುದಾಯ ಭವನ, ಸಾರ್ವಜನಿಕ ಸ್ಥಳಗಳಲ್ಲಿ ಊಟ,
ಉಪಹಾರ ಏರ್ಪಡಿಸಿದರೆ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ಮತದಾನಕ್ಕೆ ಬರುವಾಗ ಭಾವಚಿತ್ರವುಳ್ಳ
ಮತದಾರರ ಗುರುತಿನ ಚೀಟಿ ಅಥವಾ ಚುನಾವಣಾ ಆಯೋಗ ಸೂಚಿಸಿರುವ 11 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು
ತೋರಿಸಿ ಮತ ಚಲಾಯಿಸಬಹುದು ಎಂದರು.

ಇದೇ ಸಂದರ್ಭದಲ್ಲಿ ಕುಂದಗೋಳ ವಿಧಾನಸಭಾ ಕ್ಷೇ ತ್ರದ ಉಪಚುನಾವಣೆ ಕುರಿತ ವಿವರಗಳನ್ನು ರಾಜಕೀಯ ಪಕ್ಷಗಳಿಗೆ
ಒದಗಿಸಿದರು. ಕೇಂದ್ರ ಚುನಾವಣಾ ಆಯೋಗ ವೀಕ್ಷಕ ಭಾನುಪ್ರಕಾಶ ಏಟೂರು, ಅಪರ ಜಿಲ್ಲಾ ಧಿಕಾರಿ ಡಾ|ಸುರೇಶ ಇಟ್ನಾಳ ಸೇರಿದಂತೆ ವಿವಿಧ ವಿಧಾನಸಭಾ ಕ್ಷೇತ್ರಗಳ ಸಹಾಯಕ
ಚುನಾವಣಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.