ವಿದ್ಯಾರ್ಥಿಗಳಿಂದ ಸಿದ್ಧವಾಯ್ತು ಅಡಕೆ ಗಿಡಕ್ಕೆ ಕ್ರಿಮಿನಾಶಕ ಸಿಂಪಡಣೆ ಯಂತ್ರ


Team Udayavani, Jun 9, 2019, 11:50 AM IST

09-June-14

ಧಾರವಾಡ: ಯಂತ್ರದೊಂದಿಗೆ ಸಿದ್ಧಪಡಿಸಿದ ವಿದ್ಯಾರ್ಥಿಗಳು.

ಧಾರವಾಡ: ಅಡಕೆ ಗಿಡಕ್ಕೆ ಕ್ರಿಮಿನಾಶಕ ಸಿಂಪಡಿಸಲು ಸರಳ ಹಾಗೂ ಸುಲಭವಾಗಿ ಬಳಕೆ ಮಾಡುವ ಯಂತ್ರವೊಂದನ್ನು ಎಸ್‌ಡಿಎಂ ಎಂಜಿನಿಯರಿಂಗ್‌ ಮತ್ತು ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಿದ್ಧಪಡಿಸಿದ್ದಾರೆ.

ಕಾಲೇಜಿನ ಪ್ರೊಜೆಕ್ಟ್ಗಾಗಿ ನಿರ್ಮಿಸಿದ್ದ ಯಂತ್ರ ಈಗ ಅಡಕೆ ಬೆಳೆಗಾರರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಮೆಚ್ಚುಗೆ ಪಡೆದಿದೆ. ಅದರಲ್ಲೂ ಕಾಲೇಜಿನ ಎಲ್ಲ ವಿಭಾಗದಲ್ಲಿ ನಿರ್ಮಿಸಿದ್ದ ಪ್ರೊಜೆಕ್ಟ್ಗಳನ್ನು ಹಿಂದಿಕ್ಕಿ ಪ್ರಥಮ ಸ್ಥಾನವನ್ನೂ ಈ ಯಂತ್ರ ಪಡೆದುಕೊಂಡಿದೆ.

ಪ್ರೊ| ಅಭಿಲಾಸ ದೇಸಾಯಿ ಅವರ ಮಾರ್ಗದರ್ಶನದಲ್ಲಿ ಮೆಕ್ಯಾನಿಕಲ್ ವಿಭಾಗದ ವರುಣಕುಮಾರ ಶೆಟ್ಟಿ, ಕಿರಣಕುಮಾರ ನರಬೋಲೆ, ಅರುಣಕುಮಾರ ಸಾಲಿಮಠ ಈ ಯಂತ್ರ ನಿರ್ಮಿಸಿದ್ದಾರೆ. 15ರಿಂದ 20 ಸಾವಿರ ರೂ. ವೆಚ್ಚದಲ್ಲಿ ಯಂತ್ರ ನಿರ್ಮಿಸಿದ್ದು, ಬಳಕೆಗಾಗಿ ನಿರ್ಮಾಣಕ್ಕೆ ಮುಂದಾದರೆ ನಿರ್ಮಾಣ ವೆಚ್ಚ ಇನ್ನೂ ಕಡಿಮೆ ಆಗಲಿದೆ. ವರುಣಕುಮಾರ ಶೆಟ್ಟಿ ಅವರದ್ದೇ ಅಡಕೆ ತೋಟವಿದ್ದು, ಅಡಕೆ ಮರಕ್ಕೆ ಔಷಧಿ ಸಿಂಪಡಿಸಲು ಆಗುತ್ತಿರುವ ಸಮಸ್ಯೆಗಳನ್ನು ಅರಿತುಕೊಂಡಿದ್ದಾರೆ. ಔಷಧಿ ಸಿಂಪಡಿಸುವಾಗ ಮರದಿಂದ ಕೆಳಗಡೆ ಬೀಳುವ ಅಪಾಯ ಜಾಸ್ತಿ. ಹೀಗಾಗಿ ಕೆಳಗಡೆ ನಿಂತುಕೊಂಡು ಈ ಯಂತ್ರದ ಮೂಲಕ ಸರಳವಾಗಿ ಔಷಧಿ ಸಿಂಪಡಿಸಬಹುದಾಗಿದ್ದು, 10 ನಿಮಿಷದಲ್ಲಿ 1 ಗಿಡಕ್ಕೆ ಔಷಧಿ ಸಿಂಪಡಿಸುವ ಕ್ಷಮತೆ ಇದಕ್ಕಿದೆ. 2 ಲೀಟರ್‌ ಟ್ಯಾಂಕ್‌ ಹೊಂದಿದ್ದು, ಅರ್ಧ ಟ್ಯಾಂಕ್‌ನಲ್ಲಿ ಒಂದು ಗಿಡಕ್ಕೆ ಔಷಧಿ ಸಿಂಪಡಿಸಬಹುದಾಗಿದ್ದು, ಕ್ಷಮತೆ ಹೆಚ್ಚಿಸಿಕೊಳ್ಳಬಹುದಾಗಿದೆ.

ವಿದ್ಯಾರ್ಥಿಗಳು ತಯಾರಿಸುವ ಈ ಯಂತ್ರ ಎಲ್ಲ ವಿಭಾಗದ ಪ್ರಾಜೆಕ್ಟ್ಗಳಲ್ಲಿ ಪೈಕಿ ಪ್ರಥಮ ಸ್ಥಾನ ಪಡೆದಿದೆ. ಔಷಧಿ ಸಿಂಪಡಿಸುವ ಕಾರ್ಯದಲ್ಲಿ ಎದುರಾಗುವ ಸಮಸ್ಯೆಗಳನ್ನು ಕಡಿಮೆ ಮಾಡುವ ಪ್ರಯತ್ನ ಇದಾಗಿದೆ. ಈ ಯಂತ್ರವನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಬಳಕೆಗೆ ಯೋಗ್ಯವಾಗಿದೆ.
ಅನಿಲಕುಮಾರ ಚೌಡಣ್ಣವರ,
ಮುಖ್ಯಸ್ಥರು, ಮೆಕ್ಯಾನಿಕಲ್ ವಿಭಾಗ

ಅಡಕೆ ಬೆಳೆಗಾರರಿಗೆ ಈ ಯಂತ್ರದಿಂದ ಅನುಕೂಲ ಆಗಲಿದ್ದು, ಬ್ಯಾಟರಿ ಮೂಲಕ ಕಾರ್ಯನಿರ್ವಹಿಸಲಿದೆ. ಬರೀ ಔಷಧಿ ಸಿಂಪಡಣೆಗಾಗಿ ಮಾತ್ರ ಈ ಯಂತ್ರ ರೂಪಿಸಲಾಗಿದ್ದು, ಅಡಕೆ ಮರಕ್ಕೆ ಔಷಧಿ ಸಿಂಪಡಣೆ ಕಾರ್ಯವನ್ನು ಮತ್ತಷ್ಟು ಸರಳವಾಗುವಂತೆ ಮಾಡಲಿದೆ.
ವರುಣಕುಮಾರ ಶೆಟ್ಟಿ, ವಿದ್ಯಾರ್ಥಿ

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.