ಧರ್ಮಸ್ಥಳ: ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ

500 ಸ್ವಯಂಸೇವಕರಿಂದ 9 ಲೋಡ್‌ ಬಟ್ಟೆ, ಕಸ ತೆರವು

Team Udayavani, May 26, 2019, 10:55 AM IST

26-May-6

ಧರ್ಮಸ್ಥಳ ಸ್ನಾನಘಟ್ಟದ ನೇತ್ರಾವತಿ ನದಿಯ ಸ್ವಚ್ಛತಾ ಕಾರ್ಯವನ್ನು ಶುಕ್ರವಾರ ನೂರಾರು ಕಾರ್ಯಕರ್ತರು ನೆರವೇರಿಸಿದರು.

ಬೆಳ್ತಂಗಡಿ: ಧರ್ಮಸ್ಥಳ ಸ್ನಾನಘಟ್ಟದ ನೇತ್ರಾವತಿ ನದಿಯ ಸ್ವಚ್ಛತಾ ಕಾರ್ಯವನ್ನು ಶುಕ್ರವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್‌, ಸುಪ್ರಿಯಾ ಹರ್ಷೇಂದ್ರ ಕುಮಾರ್‌ ಮಾರ್ಗದರ್ಶನದಲ್ಲಿ ನೂರಾರು ಕಾರ್ಯಕರ್ತರು ನೆರವೇರಿಸಿದರು. ಶ್ರದ್ಧಾ ಅಮಿತ್‌, ಮಾನ್ಯಾ ಸ್ವಚ್ಛತಾ ಸೇವೆಯಲ್ಲಿ ಪಾಲ್ಗೊಂಡರು.

ನೇತ್ರಾವತಿ ನದಿ ಮತ್ತು ಸ್ನಾನ ಘಟ್ಟದಲ್ಲಿ ಬೆಳಗ್ಗೆ ಗಂಟೆ 6ರಿಂದ 9ರ ವರೆಗೆ ದೇವಸ್ಥಾನದ ನೌಕರರು, ವಾಹನ ಚಾಲಕರು-ಮಾಲಕರು, ಗ್ರಾಮಾಭಿವೃದ್ಧಿ ನೌಕರರು, ಮಹಿಳಾ ಸಂಘಟನೆಗಳು, ಊರವರು, ಗ್ರಾ.ಪಂ., ಕೆ.ಎಸ್‌.ಆರ್‌.ಟಿ.ಸಿ. ಹಾಗೂ ವಿವಿಧ ಸಂಘಟನೆಗಳ ಸುಮಾರು 500ಕ್ಕೂ ಹೆಚ್ಚಿನ ಜನರು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು. ಪ್ರವಾಸಿಗರು ನದಿಗೆ ಎಸೆದ ಬಟ್ಟೆ, ಪ್ಲಾಸ್ಟಿಕ್‌ ಮತ್ತಿತರ ತ್ಯಾಜ್ಯಗಳನ್ನು ಸಂಗ್ರಹಿಸಿ 6 ಲಾರಿ, 3 ಟ್ರ್ಯಾಕ್ಟರ್‌ಗಳಲ್ಲಿ ಸಾಗಿಸಲಾಯಿತು. ಸ್ವಚ್ಛತೆಯಲ್ಲಿ ಪಾಲ್ಗೊಂಡ 500ಕ್ಕೂ ಹೆಚ್ಚು ಮಂದಿಗೆ ದೇವಸ್ಥಾನ ವತಿಯಿಂದ ತಿಂಡಿ ಹಾಗೂ ಗಂಜಿ ಚಟ್ನಿ ವಿತರಿಸಲಾಯಿತು.

ಸ್ವಚ್ಛತಾ ಭಾವನೆ ಮೂಡಲಿ’
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಾಧ್ಯಮದವರೊಂದಿಗೆ ಮಾತನಾಡಿ, ಸ್ವಚ್ಛತೆ ಬಹಳ ಅಗತ್ಯವಿತ್ತು. ಜನರಿಗೆ ಪ್ರಜ್ಞಾವಂತಿಕೆ ಕೊಡುವುದೇ ಬಹಳ ಮುಖ್ಯ. ಮೋದಿಯವರ ಸ್ವಚ್ಛ ಭಾರತ ಪರಿಕಲ್ಪನೆ ಪರಿಣಾಮಕಾರಿಯಾಗಿ ದೇಶದಲ್ಲಿ ಶೇ. 50 ಯಶಸ್ವಿಯಾಗಿದೆ. ಪ್ರತಿ ಮನೆಯಲ್ಲೂ ಈ ಭಾವನೆ ಮೂಡಬೇಕು. ಹೊರ ರಾಜ್ಯದಿಂದ ಕ್ಷೇತ್ರಕ್ಕೆ ಬರುವವರಿಗೆ ಸ್ವಚ್ಛತೆ ಪ್ರಜ್ಞೆ ಕಡಿಮೆ ಇದೆ. ಈಗಾಗಲೇ ಬದಲಾವಣೆಯಾಗಿದ್ದು, ಸತತ ಪ್ರಯತ್ನದಿಂದ ಜನಜೀವನದಲ್ಲಿ ಇನ್ನಷ್ಟು ಬದಲಾವಣೆಯಾಗಬೇಕಿದೆ ಎಂದರು. ಊರವರು ಮತ್ತು ಧರ್ಮಸ್ಥಳ ಕ್ಷೇತ್ರದ ಮಂದಿ ನೇತ್ರಾವತಿ ಶುದ್ಧೀಕರಣದಲ್ಲಿ ಪಾಲ್ಗೊಂಡಿರುವುದಕ್ಕೆ ಅವರು ಹರ್ಷ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.