ಆವಾಸ್ ಫಲಾನುಭವಿಗಳಿಗೆ 1.50 ಲಕ್ಷ
Team Udayavani, Oct 13, 2019, 10:44 AM IST
ಧಾರವಾಡ: ಮನೆ ಕಟ್ಟಿಸಿಕೊಳ್ಳಲು ಇಚ್ಛಿಸುವ ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 1.50 ಲಕ್ಷ ಸಹಾಯಧನ ದೊರೆಯುತ್ತಿದ್ದು, ಯೋಜನೆಯ ಲಾಭ ಪಡೆಯಲು ಕೋರಲಾಗಿದೆ. ಯೋಜನೆ ಫಲಾನುಭವಿಗಳಾಗಲು ಇಚ್ಛಿಸಿರುವ ಕುಟುಂಬದ ಹೆಸರಿಗೆ ಈಗಾಗಲೇ ಪಕ್ಕಾ ಮನೆ ಇರಬಾರದು. ಫಲಾನುಭವಿಯು ಸ್ವಂತ ಜಾಗೆ ಅಥವಾ ಕಚ್ಚಾ ಮನೆ ಹೊಂದಿರಬೇಕು.
ಫಲಾನುಭವಿಯು ಸ್ವಂತ ಜಾಗೆಯಲ್ಲಿ ಮನೆ ಕಟ್ಟಿಕೊಳ್ಳಬಹುದು ಅಥವಾ ಮನೆ ವಿಸ್ತರಣೆ ಮಾಡಿಕೊಳ್ಳಬಹುದು. ಆದರೆ ಮನೆ ವಿಸ್ತರಣೆ ಬಯಸಿದ್ದಲ್ಲಿ ಕನಿಷ್ಟ 9 ಚಮೀಯಿಂದ 21 ಚಮೀ ವಿಸ್ತರಣೆ ಮಾಡಿಕೊಳ್ಳಬಹುದು.
ಒಂದು ವೇಳೆ ಹಾಲಿ ಮನೆ ಇದ್ದಲ್ಲಿ 30 ಚಮೀ ವರೆಗೆ ಇದ್ದಲ್ಲಿ, ವಿಸ್ತರಣೆಗೆ ಯೋಜನೆಯಲ್ಲಿ ಅವಕಾಶವಿರುವುದಿಲ್ಲ. ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ಮೀರಿರಬಾರದು. ಮಾಹಿತಿಗಾಗಿ ದೂ: 0836-2213848, ಮಂಜುನಾಥ ವಗರನಾಳ-9945350393, ಅಕ್ಕಮ್ಮ-9845105696 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ