ಏಳು ಜನ ಶಿಕ್ಷಕರಿಗೆ ಸೋಂಕು ಹರಡಿದ ಶಿಕ್ಷಕಿ!: ಧಾರವಾಡದಲ್ಲಿ 121 ಸೋಂಕಿತರು


Team Udayavani, Jun 14, 2020, 9:12 PM IST

ಏಳು ಜನ ಶಿಕ್ಷಕರಿಗೆ ಸೋಂಕು ಹರಡಿದ ಶಿಕ್ಷಕಿ!: ಧಾರವಾಡದಲ್ಲಿ 121 ಸೋಂಕಿತರು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಧಾರವಾಡ: ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 10 ಜನರಲ್ಲಿ ಕೋವಿಡ್ 19 ಸೋಂಕು ಧೃಡಪಟ್ಟಿದೆ.

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 121 ಕ್ಕೆಏರಿಕೆಯಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಧಾರವಾಡ ನಗರದ ಯಾಲಕ್ಕಿ ಶೆಟ್ಟರ್ ಕಾಲನಿಯ ಶಿಕ್ಷಕಿಗೆ ಸೋಂಕು ಧೃಡಪಟ್ಟಿತ್ತು ಮತ್ತು ಬಳಿಕ ಅವರ ಪತಿಯಲ್ಲೂ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು.

ಇದೀಗ ಈ ಶಿಕ್ಷಕಿಯು ಸಂಪರ್ಕಕ್ಕೆ ಬಂದಿದ್ದ ಇನ್ನುಳಿದ ಏಳು ಜನ ಶಿಕ್ಷಕರಲ್ಲೂ ರವಿವಾರದಂದು ಸೋಂಕು ರವಿವಾರ ಧೃಡಪಟ್ಟಿರುವುದು ಈ ಭಾಗದ ಜನರಲ್ಲಿ ಆತಂಕ ಮೂಡಿಸಿದೆ.

ತೀವ್ರ ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ ಧಾರವಾಡ ನಗರದ ಯಾಲಕ್ಕಿ ಶೆಟ್ಟರ್ ಕಾಲನಿಯ ನಿವಾಸಿಯಾದ 31 ವರ್ಷ ಶಿಕ್ಷಕಿಯನ್ನು (ಪಿ-5970) ತಪಾಸಣೆಗೆ ಒಳಪಡಿಸಿದಾಗ ಜೂ.11 ರಂದು ಸೋಂಕು ಇರುವುದು ಧೃಡಪಟ್ಟಿತ್ತು. ಆ ಬಳಿಕ ಪಿ-5970 ಸಂಪರ್ಕದಿಂದ ಅದೇ ಕಾಲನಿಯ ನಿವಾಸಿಯಾದ 34 ವರ್ಷದ ಅವರ ಪತಿಗೂ (ಪಿ-6260) ಸೋಂಕು ತಗುಲಿದ್ದು, ಅದು ಜೂ.12ಕ್ಕೆ ಧೃಡಪಟ್ಟಿತ್ತು.

ಇದೀಗ ಪಿ-5970 ಸಂಪರ್ಕದಿಂದಲೇ ಬರೋಬ್ಬರಿ ಏಳು ಜನರಿಗೆ ಸೋಂಕು ಧೃಡಪಟ್ಟಿದೆ. ಸೋಂಕಿತ ಪಿ-5970 ಮಹಿಳೆಯು ಖಾಸಗಿಯ ಅನುದಾನ ರಹಿತ ಹೈಸ್ಕೂಲ್‌ನ ಶಿಕ್ಷಕಿಯಾಗಿದ್ದರು. ಈ ನಡುವೆ ಶಿಕ್ಷಕಿಯು ಜೂ.8ರಂದು ಹೈಸ್ಕೂಲ್‌ಗೆ ಹೋಗಿ ಬಂದಿದ್ದಾರೆ. ಅವರ ಸಂಪರ್ಕಕ್ಕೆ ಬಂದ ಹೈಸ್ಕೂಲ್‌ನ 20ಕ್ಕೂ ಹೆಚ್ಚು ಜನರನ್ನು ತಪಾಸಣೆಗೆ ಒಳಪಡಿಸಿದ್ದು, ಪೈಕಿ ರವಿವಾರ ಏಳು ಜನ ಶಿಕ್ಷಕರಿಗೆ ಸೋಂಕು ಇರುವುದು ಧೃಡಪಟ್ಟಿದೆ.

54 ವರ್ಷದ ಪುರುಷ (ಪಿ-6833), 30 ವರ್ಷದ ಮಹಿಳೆ (ಪಿ-6834), 46 ವರ್ಷದ ಮಹಿಳೆ (ಪಿ-6835), 49 ವರ್ಷದ ಮಹಿಳೆ (ಪಿ-6836), 26 ವರ್ಷದ ಮಹಿಳೆ (ಪಿ-6837), 39 ವರ್ಷದ ಮಹಿಳೆ (ಪಿ-6841), 35 ವರ್ಷದ ಮಹಿಳೆ (ಪಿ-6842) ಇವರೆಲ್ಲರಲ್ಲಿ ಕೋವಿಡ್ 19 ಸೋಂಕಿರುವುದು ದೃಢಪಟ್ಟಿದೆ.

ಇನ್ನು, ನವಲಗುಂದ ತಾಲೂಕಿನ ಮೊರಬ ಗ್ರಾಮದ ಸೋಂಕಿತ ಪಿ-6222 (59 ವರ್ಷದ ಪುರುಷ) ಸಂಪರ್ಕದಿಂದ 8 ವರ್ಷದ ಬಾಲಕನಿಗೂ (ಪಿ-6838) ಸೋಂಕು ಧೃಡಪಟ್ಟಿದೆ. ಇನ್ನುಳಿದಂತೆ ತೀವ್ರ ಉಸಿರಾಟ ಸಮಸ್ಯೆಯಿಂದ 20 ವರ್ಷದ ಪಿ-6839 ಹಾಗೂ ಪಿ-6840 ಯುವಕರಿಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.