ಕಿರಾಣಿ ವರ್ತಕರ ಸಂಘದ 2 ಲಕ್ಷರೂ.ಚೆಕ್ ವಿತರಣೆ
Team Udayavani, Apr 20, 2020, 2:37 PM IST
ಧಾರವಾಡ: ಕೋವಿಡ್ 19 ವೈರಾಣು ನಿಯಂತ್ರಣ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಅಗತ್ಯ ತುರ್ತು ಕ್ರಮಗಳ ನಿರ್ವಹಣೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಧಾರವಾಡ ಕಿರಾಣಿ ವರ್ತಕರ ಸಂಘದಿಂದ 2 ಲಕ್ಷ ರೂ.ಗಳ ದೇಣಿಗೆ ಸಲ್ಲಿಸಲಾಯಿತು.
ಶಾಸಕರಾದ ಅರವಿಂದ ಬೆಲ್ಲದ ಹಾಗೂ ಅಮೃತ ದೇಸಾಯಿ ನೇತೃತ್ವದಲ್ಲಿ ಧಾರವಾಡ ಕಿರಾಣಿ ವರ್ತಕರ ಸಂಘದ ಅಧ್ಯಕ್ಷ ಅಶೋಕ ದೊಡಮನಿ ಅವರು 2 ಲಕ್ಷ ರೂ.ಗಳ ದೇಣಿಗೆ ಚೆಕ್ನ್ನು ಡಿಸಿ ದೀಪಾ ಚೋಳನ್ ಅವರಿಗೆ ಸಲ್ಲಿಸಿದರು. ಕಿರಾಣಿ ವರ್ತಕರ ಸಂಘದ ರವೀಂದ್ರ ವಸ್ತ್ರದ, ಮಹಾಂತೇಶ ಪಟ್ಟಣಶೆಟ್ಟಿ, ವಿಶ್ವನಾಥ ವಸ್ತ್ರದ, ಹಾಲಯ್ಯ ಹಂಗರಗಿ, ಜಗದೀಶ ಶಹಾ, ಶಿವಮೂರ್ತಿ ಕೋಟೂರ, ಎಂ.ವಿ. ಹರಿಹರ, ಅಶೋಕ ಕಲಾಲ, ಸುಬ್ರಹ್ಮಣ್ಯ ಶೆಟ್ಟಿ, ಅನಿಲ ಕಲಾಲ ಇದ್ದರು. ಇದೇ ಸಂದರ್ಭದಲ್ಲಿ ಅರವಿಂದ ಬೆಲ್ಲದ ಅವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಡಜನತೆಗೆ ವಿತರಿಸಲು ಕಿರಾಣಿ ವರ್ತಕರ ಸಂಘದಿಂದ 1 ಲಕ್ಷ ರೂ.ಗಳ ಆಹಾರ ಪದಾರ್ಥ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ