ಯಲ್ಲಾಪುರ ತಾಲೂಕಿನ ಶಿರ್ಲೇ ಫಾಲ್ಸ್ ವೀಕ್ಷಣೆಗೆ ತೆರಳಿ ನಾಪತ್ತೆಯಾಗಿದ್ದ 6 ಯುವಕರು ಪತ್ತೆ


Team Udayavani, Jul 23, 2021, 3:18 PM IST

ಉಜಹಹಹಹಹಹದಗಹದ್ಗ್

ಹುಬ್ಬಳ್ಳಿ : ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಶಿರ್ಲೇ ಫಾಲ್ಸ್ ವೀಕ್ಷಣೆಗೆ ತೆರಳಿ, ಗುರುವಾರ ಕಾಣೆಯಾಗಿದ್ದ, ಇಲ್ಲಿನ ನವನಗರದ ಆರು ಯುವಕರು ಶುಕ್ರವಾರ ಪತ್ತೆಯಾಗಿದ್ದಾರೆ.

ನವವನಗರದ ಆಸೀಫ್ ಮಕಬುಲ್ ಸಾಬ್, ಅಹ್ಮದ್ ಸೈಯದ್ ಶೇಖ್, ಅಬತಾಬ್ ಸದ್ದಾಂ, ಮಾಬುಸಾಬ್ ಶಿರಹಟ್ಟಿ, ಶಾನು ಬಿಜಾಪುರ, ಇಮ್ತಿಯಾಜ್ ಮಿಲ್ಲಾನವರ ಫಾಲ್ಸ್  ವೀಕ್ಷಣೆಗೆ ತೆರಳಿ ಕಾಣೆಯಾಗಿದ್ದರು.

ಸ್ಥಳದಲ್ಲಿದ್ದ ವಾಹನ ಗಮನಿಸಿ ಸ್ಥಳಿಯರು ಕಾಣೆಯಾದವರು ಹುಬ್ಬಳ್ಳಿಯವರೆಂದು ಭಾವಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು.

ಹಡುಕಾಟ ಕೈಗೊಂಡಾಗ ಯುವಕರು ಅರಣ್ಯದಲ್ಲಿ  ಪತ್ತೆಯಾಗುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ.

 

ಇಲ್ಲಿನ ನವನಗರದಿಂದ ಪ್ರವಾಸ ಸ್ಥಳ ನೋಡಲು ಬಂದಿದ್ದ ಆರು ಯುವಕರು ಗುರುವಾರದಿಂದ ನಾಪತ್ತೆಯಾಗಿದ್ದು, ಶುಕ್ರವಾರ ಪತ್ತೆಯಾಗಿದ್ದಾರೆ. ಯಲ್ಲಾಪುರ ತಾಲೂಕಿನಲ್ಲಿ ಬರುವ ಶಿರ್ಲೇ ಫಾಲ್ಸ್ ನೋಡಲು ಬಂದು ಅಲ್ಲಿಂದ ಕಣ್ಮರೆಯಾಗಿದ್ದರು. ಅಲ್ಲಿ ನಿಂತಿರುವ ವಾಹನಗಳನ್ನು ನೋಡಿ ಹುಬ್ಬಳ್ಳಿಯವರು ಎಂದು ಗುರುತಿಸಲಾಗಿತ್ತು. ಆದರೆ ಅವರುಗಳ ಮಾಹಿತಿ ಲಭ್ಯವಾಗಿರಲಿಲ್ಲ.‌

ಶುಕ್ರವಾರ ಯುವಕರು ಅರಣ್ಯದಲ್ಲಿ ಪತ್ತೆಯಾಗಿದ್ದು, ನವನಗರದ ಆಸೀಫ ಮಕಬುಲಸಾಬ ಡಾಲಾಯಿತ್, ಅಹ್ಮದ ಸೈಯ್ಯದ ಶೇಖ, ಅಬತಾಬ್ ಸದ್ದಾಂ ಶಿರಹಟ್ಟಿ, ಮಾಬುಸಾಬ ಮಕಬುಲಸಾಬ ಶಿರಹಟ್ಟಿ, ಶಾನು ಬಿಜಾಪುರಿ ಹಾಗೂ ಇಮ್ತಿಯಾಜ್ ನೀರಸಾಬ ಮುಲ್ಲಾನವರ ಎಂದು ಗುರುತಿಸಲಾಗಿದೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.