71 ಪರಿಹಾರ ಕೇಂದ್ರ; 27699 ಜನರ ಸ್ಥಳಾಂತರ
Team Udayavani, Aug 9, 2019, 10:10 AM IST
ಧಾರವಾಡ: ಜಿಲ್ಲೆಯಾದ್ಯಂತ ಒಟ್ಟು 71 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿ, 7650 ಕುಟುಂಬಗಳಿಗೆ ಸೇರಿದ 27,699 ಜನರನ್ನು ಜಿಲ್ಲಾಡಳಿತ ಸ್ಥಳಾಂತರಿಸಿದೆ.
ಧಾರವಾಡ ತಾಲೂಕಿನಲ್ಲಿ ನಗರ ವ್ಯಾಪ್ತಿಯ ಸಪ್ತಾಪುರದ ಭಾವಿಕಟ್ಟಿ ಪ್ಲಾಟ್, ತಡಸಿನಕೊಪ್ಪದ ಸಮುದಾಯಭವನ, ರಾಜೀವಗಾಂಧಿ ನಗರ, ಹಾರೋಬೆಳವಡಿ, ಕಬ್ಬೆನೂರ ಹಾಗೂ ಕಲ್ಲೇ ಗ್ರಾಮ; ಅಳ್ನಾವರ ತಾಲೂಕಿನಲ್ಲಿ ಉಮಾಭವನ, ಬಿಸಿಎಂ ಹಾಸ್ಟೆಲ್; ಹುಬ್ಬಳ್ಳಿ ನಗರ ತಾಲೂಕಿನಲ್ಲಿ ಗಾಮನಗಟ್ಟಿ; ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ ಕಿರೇಸೂರ, ಹೆಬಸೂರ, ಭಂಡಿವಾಡ, ಶಿರಗುಪ್ಪಿ-2, ಮಂಟೂರ, ಇಂಗಳಹಳ್ಳಿ, ಉಮಚಗಿ; ನವಲಗುಂದ ತಾಲೂಕಿನಲ್ಲಿ ಹನಸಿ, ಶಿರಕೋಳ, ಮೊರಬ, ಶಿರೂರ, ಆಹೆಟ್ಟಿ, ಗುಮ್ಮಗೋಳ, ಬ್ಯಾಲ್ಯಾಳ, ಅಳಗವಾಡಿ, ತಿರ್ಲಾಪುರ, ಜಾವೂರ, ಬಳ್ಳೂರ, ಆರೇಕುರಟ್ಟಿ, ನವಲಗುಂದ, ಕಾಲವಾಡ, ಪಡೇಸೂರ, ಶ್ಯಾನವಾಡ, ಗೊಬ್ಬರಗುಂಪಿ, ಯಮನೂರ, ಕೊಂಗವಾಡ, ಹೆಬ್ಟಾಳದಲ್ಲಿ ಪರಿಹಾರ ಕೇಂದ್ರ ತೆರೆಯಲಾಗಿದೆ.
ಅಣ್ಣಿಗೇರಿ ತಾಲೂಕಿನಲ್ಲಿ ಶಿಶ್ವಿನಹಳ್ಳಿ, ನಾಗರಹಳ್ಳಿ; ಕುಂದಗೋಳ ತಾಲೂಕಿನಲ್ಲಿ ಹರ್ಲಾಪುರ, ಹಂಚಿನಾಳ, ಸಂಶಿ, ಬೆಟದೂರ, ಶಿರೂರ, ಹಿರೇಹರಕುಣಿ, ಭರದ್ವಾಡ, ಚಾಕಲಬ್ಬಿ, ಯರಗುಪ್ಪಿ, ಬಾಗವಾಡ, ಕಡಪಟ್ಟಿ, ಅಲ್ಲಾಪುರ, ಕುಂದಗೋಳ, ಹೊಸಳ್ಳಿ, ದ್ಯಾವನೂರ, ಬಿಳೇಬಾಳನಲ್ಲಿ ಪರಿಹಾರ ಕೇಂದ್ರ ತೆರೆದಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 16 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ