ವೆಂಟಿಲೇಟರ್ನಲ್ಲಿದ್ದು ಕೋವಿಡ್ ವಿರುದ್ಧ ಗೆಲುವು ಕಂಡ 75ರ ಅಜ್ಜಿ
Team Udayavani, May 29, 2021, 4:40 PM IST
ಹುಬ್ಬಳ್ಳಿ: ಕೇಶ್ವಾಪುರದ ಬದಾಮಿನಗರ ನಿವಾಸಿ 75 ವರ್ಷದ ವೃದ್ಧೆಯೊಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಹೊನ್ನಮ್ಮ ಎಚ್.ಟಿ. ಕೊರೊನಾ ಗೆದ್ದು ಬಂದ ಅಜ್ಜಿಯಾಗಿದ್ದಾರೆ. ಒಂಭತ್ತು ದಿನಗಳ ಹಿಂದೆ ವಿದ್ಯಾನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೆಂಟಿಲೇಟರ್ ಮೇಲೆ ಚಿಕಿತ್ಸೆ ಪಡೆದು ಕೊರೊನಾ ವಿರುದ್ಧ ಹೋರಾಡಿ ಗುಣಮುಖರಾಗಿದ್ದಾರೆ.
ಆಸ್ಪತ್ರೆ ಸಿಬ್ಬಂದಿ ವೃದ್ಧೆಗೆ ಹೂಗುತ್ಛ ಕೊಟ್ಟು ಸಂತೋಷದಿಂದ ಬೀಳ್ಕೊಟ್ಟರು. ಕುಟುಂಬದ ಸದಸ್ಯರು ವೈದ್ಯರ ಚಿಕಿತ್ಸೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಮ್ಮು, ಕಫ ಇತ್ತು. ಇದರಿಂದ ಬಳಲಿದ್ದರು. ಕೋವಿಡ್ ತಪಾಸಣೆ ಮಾಡಿಸಿದಾಗ ಸೋಂಕು ಕಾಣಿಸಿಕೊಂಡಿತ್ತು. ಮೇ 16ರಂದು ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಉತ್ತಮ ಚಿಕಿತ್ಸೆ ಕೊಟ್ಟರು. 2 ವಾರ ಆಸ್ಪತ್ರೆಯಲ್ಲಿದ್ದರು. ಅದರಲ್ಲಿ 9 ದಿನ ಮಾತ್ರ ವೆಂಟಿಲೇಟರ್, ಆಕ್ಸಿಜನ್ ಮೇಲೆ ಚಿಕಿತ್ಸೆ ಪಡೆದರು. ಈಗ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಇವರನ್ನು ಆರೈಕೆ ಮಾಡುತ್ತಿರುವ ಗುಡಗೇರಿಯ ನಾಗರಾಜ “ಉದಯವಾಣಿ’ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ