ಗ್ರಾಮೀಣ ಭಾಗದಲ್ಲಿ ಕಳೆಗಟ್ಟಿದ ಸಂಕ್ರಾಂತಿ ಹಬ್ಬ


Team Udayavani, Jan 16, 2022, 8:49 PM IST

ಸದರತಯುಇಒಇಕಮನಬವಚ

ಧಾರವಾಡ: ಕೋವಿಡ್‌ ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ನಗರ ಪ್ರದೇಶಗಳು ಬಿಕೋ ಅಂದರೆ ಗ್ರಾಮೀಣ ಭಾಗದಲ್ಲಿ ಮಕರ ಸಂಕ್ರಮಣ ಹಬ್ಬ ಕಳೆಗಟ್ಟಿತ್ತು. ನಗರ ಪ್ರದೇಶದಲ್ಲಿ ಕರ್ಫ್ಯೂ ಹಿನ್ನೆಲೆಯಲ್ಲಿ ಜನಸಂಚಾರ ವಿರಳವಾಗಿತ್ತು. ಹೀಗಾಗಿ ಹಬ್ಬದ ಕರಿ ದಿನವನ್ನು ಸರಳವಾಗಿ ಆಚರಿಸಲಾಯಿತು.

ಆದರೆ ಗ್ರಾಮೀಣ ಭಾಗದಲ್ಲಿ ಕರ್ಫ್ಯೂ ಮಧ್ಯೆ ಹಬ್ಬವನ್ನು ಸಡಗರದಿಂದ ಆಚರಿಸಲಾಗಿದ್ದು, ನಗರ ಪ್ರದೇಶದವರೂ ಗ್ರಾಮೀಣ ಭಾಗದ ತಮ್ಮ ಸ್ನೇಹಿತರು, ಸಂಬಂಧಿಗಳ ಮನೆಗಳತ್ತ ಮುಖ ಮಾಡಿದ್ದರು. ತಾಲೂಕಿನ ಅಮ್ಮಿನಭಾವಿ, ಮರೇವಾಡ, ಲಕಮಾಪುರ, ಯಾದವಾಡ, ಉಪ್ಪಿನ ಬೆಟಗೇರಿ, ಕೋಟೂರು, ಲೋಕೂರು ಸೇರಿದಂತೆ ಬೆಳವಲದ ಹಳ್ಳಿಗಳಲ್ಲಿ ಸಂಕ್ರಾಂತಿ ಹಬ್ಬ ಜೋರಾಗಿತ್ತು.

ಕೆಲವು ಗ್ರಾಮಗಳಲ್ಲಿ ಎತ್ತುಗಳನ್ನು ಶೃಂಗರಿಸಿ ಕೊಲ್ಲಾರಿ ಚೆಕ್ಕಡಿ ಹೂಡಿ ಹೊಲಕ್ಕೆ ಹೋಗಿ ಚರಗ ಚೆಲ್ಲಿ, ಕುಟುಂಬ ಸದಸ್ಯರು ಸಹಪಂಕ್ತಿ ಭೋಜನ ಮಾಡಿ ಬಂದರು. ಇನ್ನು ನಿಗದಿ, ಮನಗುಂಡಿ, ಮನಸೂರು, ದೇವರಹುಬ್ಬಳ್ಳಿ, ದೇವಗಿರಿ, ಲಾಳಗಟ್ಟಿ, ಮುರಕಟ್ಟಿ ಗ್ರಾಮಗಳಲ್ಲಿಯೂ ಸಂಕ್ರಾಂತಿ ಹಬ್ಬವನ್ನು ಗ್ರಾಮಸ್ಥರು ಆಚರಿಸಿ ಸಂಭ್ರಮಿಸಿದರು.

ದೇವಗಿರಿಯಲ್ಲಿ ವಿಶೇಷ: ದೇವಗಿರಿ ಗ್ರಾಮದ ಸಮೀಪದ ಕಾಡಿನಲ್ಲಿರುವ ಸೋಮಲಿಂಗೇಶ್ವರ ಕ್ಷೇತ್ರಕ್ಕೆ ಈ ಭಾಗದ ಹಳ್ಳಿಗರು ಪೂಜೆ ಸಲ್ಲಿಸಿ ಸಂಕ್ರಮಣ ಆಚರಿಸುವುದು ಸಂಪ್ರದಾಯ. ದಟ್ಟ ಅರಣ್ಯದಲ್ಲಿರುವ ಸೋಮಲಿಂಗೇಶ್ವರನ ದೇವಸ್ಥಾನದ ಹತ್ತಿರ ಇರುವ ನೀರಿನ ಸೆಲೆಗೆ (ಗಂಗಾಜಲ) ಮುತ್ತೆ çದೆಯರು ಪೂಜೆ ಸಲ್ಲಿಸಿ, ಚರಗ ಸಮರ್ಪಿಸಿ ಅಲ್ಲಿಯೇ ಭೋಜನ ಸವಿದರು. ನಂತರ ಸಂಕ್ರಮಣ ಆಚರಣೆ ನಿಮಿತ್ತ ದೇವಸ್ಥಾನದಲ್ಲಿ ಪರಸ್ಪರ ಎಳ್ಳುಬೆಲ್ಲ ಕೊಟ್ಟು ಸಂಕ್ರಾಂತಿ ಆಚರಿಸಿದರು.

ಸರಳ ರಥೋತ್ಸವ: ಶಾಲ್ಮಲಾ ಉಗಮ ಸ್ಥಾನವಾದ ಸೋಮೇಶ್ವರ ಕ್ಷೇತ್ರದಲ್ಲಿ ಕೋವಿಡ್‌ ಹಿನ್ನೆಲೆಯಲ್ಲಿ ಸೋಮೇಶ್ವರ ದೇವರ ರಥೋತ್ಸವ ಸರಳವಾಗಿ ಶನಿವಾರ ಜರುಗಿತು. ದೇವಸ್ಥಾನ ಟ್ರಸ್ಟ್‌ನ ಪ್ರಮುಖರು ದೇವಸ್ಥಾನದ ಆವರಣದಲ್ಲಿ ನಾಲ್ಕೈದು ಹೆಜ್ಜೆಯಷ್ಟು ರಥೋತ್ಸವ ಕೈಗೊಂಡರು. ಸಂಪ್ರದಾಯದಂತೆ ಪಲ್ಲಕ್ಕಿ ಉತ್ಸವವನ್ನು ಆವರಣದೊಳಗೆ ನೆರವೇರಿಸಲಾಯಿತು.

 

ಟಾಪ್ ನ್ಯೂಸ್

1-sadsa

NDA ಗೆ ಜೆಡಿಎಸ್ ಪಕ್ಷವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ ಶಾ, ನಡ್ಡಾ

1-saddas

Gokarna; ಸೆ. 26,27,28 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು, ಕೇರಳಕ್ಕೆ 16 ಲೋಕಸಭಾ ಸ್ಥಾನ ನಷ್ಟ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

11-gangavathi

Hit and Run: ಗಂಗಾವತಿಯ ಹೊಟೇಲ್ ಕಾರ್ಮಿಕ ಬೆಂಗಳೂರಿನಲ್ಲಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಮನೆ ಮಂದಿಯನ್ನು ಬೆದರಿಸಿ 70 ಲಕ್ಷ ರೂ. ಮೌಲ್ಯದ ನಗದು- ಚಿನ್ನ ಕಳವು

Hubli; ಮನೆ ಮಂದಿಯನ್ನು ಬೆದರಿಸಿ 70 ಲಕ್ಷ ರೂ. ಮೌಲ್ಯದ ನಗದು- ಚಿನ್ನ ಕಳವು

accident

Dharwad: ಗಣೇಶೋತ್ಸವಕ್ಕೆ ಹೋಗಿದ್ದ ಪೊಲೀಸ್ ಪೇದೆ ಅಪಘಾತದಲ್ಲಿ ಮೃತ್ಯು

6-

Chaitra Kundapur Caseಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಶಾಸಕ ಅರವಿಂದ ಬೆಲ್ಲದ್

Hubballi: ವಾದ್ಯಘೋಷಗಳೊಂದಿಗೆ ಅದ್ಧೂರಿಯಾಗಿ ಈದ್ಗಾ ಮೈದಾನ ತಲುಪಿದ ಗಣೇಶ ಮೂರ್ತಿ

Hubballi: ವಾದ್ಯಘೋಷಗಳೊಂದಿಗೆ ಅದ್ಧೂರಿಯಾಗಿ ಈದ್ಗಾ ಮೈದಾನ ತಲುಪಿದ ಗಣೇಶ ಮೂರ್ತಿ

Dharwad: ಮರಳಿ ಒಂದಾದ 19 ದಂಪತಿ; 30 ವರ್ಷಗಳ ಸುದೀರ್ಘ‌ ವ್ಯಾಜ್ಯ ಅಂತ್ಯ

Dharwad: ಮರಳಿ ಒಂದಾದ 19 ದಂಪತಿ; 30 ವರ್ಷಗಳ ಸುದೀರ್ಘ‌ ವ್ಯಾಜ್ಯ ಅಂತ್ಯ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-sadsa

NDA ಗೆ ಜೆಡಿಎಸ್ ಪಕ್ಷವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ ಶಾ, ನಡ್ಡಾ

1-saddas

Gokarna; ಸೆ. 26,27,28 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು, ಕೇರಳಕ್ಕೆ 16 ಲೋಕಸಭಾ ಸ್ಥಾನ ನಷ್ಟ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.