ನಾಗರಾಜ ಅಧಿಕಾರ ಸ್ವೀಕಾರ


Team Udayavani, Aug 3, 2017, 12:56 PM IST

hub3.jpg

ಹುಬ್ಬಳ್ಳಿ: ಸಮಾಜಘಾತುಕ ಶಕ್ತಿಗಳ ಮೇಲೆ ನಿಗಾವಹಿಸಿ ಮಟ್ಟಹಾಕಲಾಗುವುದು ಹಾಗೂ ಮಟ್ಕಾ, ಜೂಜಾಟ, ಬೆಟ್ಟಿಂಗ್‌ ದಂಧೆಗಳ ಮೇಲೆ ಕಡಿವಾಣ ಹಾಕಲಾಗುವುದು.  ಇವನ್ನು ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಹು-ಧಾ ಪೊಲೀಸ್‌ ಕಮೀಷನರೇಟ್‌ನ ನೂತನ ಆಯುಕ್ತ ಎಂ.ಎನ್‌. ನಾಗರಾಜ ಖಡಕ್‌ ಸಂದೇಶ ನೀಡಿದ್ದಾರೆ. 

ಬುಧವಾರ ಸಂಜೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೇಣುಕಾ ಸುಕುಮಾರ ಅವರಿಂದ ಅಧಿಕಾರ  ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಜನರನ್ನು ಹೆದರಿಸಿ ದರೋಡೆ ಮಾಡುವ ದುಷ್ಕರ್ಮಿಗಳ ತಂಡವನ್ನು ಪತ್ತೆ ಮಾಡಲು ಡಿಸಿಪಿ  ನೇಮಗೌಡ ನೇತೃತ್ವದಲ್ಲಿ ತಂಡ ರಚಿಸಿ ತಡೆಗಟ್ಟಲಾಗುವುದು.

ದುಷ್ಕೃತದಂತಹ ಘಟನೆಗಳು ಹಾಗೂ ಕಳ್ಳತನ, ಸರಗಳ್ಳತನ ಪ್ರಕರಣಗಳು ನಡೆಯದಂತೆ  ನಿಯಂತ್ರಿಸಲಾಗುವುದು ಹಾಗೂ ಅವನ್ನು ಪತ್ತೆ ಮಾಡಲಾಗುವುದು. ಅದಕ್ಕೆ ಮಾಧ್ಯಮಗಳ ಹಾಗೂ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದರು. ನ್ಯಾಯಕೋರಿ ಠಾಣೆಗಳಿಗೆ  ಬರುವ ಕಟ್ಟಕಡೆಯ ಪ್ರಜೆಗೂ ಸಹ ನ್ಯಾಯ ಒದಗಿಸಲಾಗುವುದು.

ಅವರಿಗೆ ಅವಶ್ಯವಾದ ಎಲ್ಲ ಸಹಕಾರ ನೀಡಲಾಗುವುದು. ಠಾಣೆಗೆ ಬಂದವರಿಗೆ ಗೌರವ ಸಿಗಬೇಕು. ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ಕಾರ್ಯನಿರ್ವಹಿಸಲಾಗುವುದು. ಹಿಂದಿನ ಆಯುಕ್ತ ಪಿ.ಎಚ್‌. ರಾಣೆ ಅವರು ಕೈಗೊಂಡ ಉತ್ತಮ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗಲಾಗುವುದು ಎಂದರು. ಈ ಸಂದರ್ಭದಲ್ಲಿ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಬಿ.ಎಸ್‌. ನೇಮಗೌಡ, ಎಸಿಪಿ ಎನ್‌.ಬಿ. ಸಕ್ರಿ ಇದ್ದರು.

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.