ಹಿರಿಯರ ಮೇಲಿನ ದೌರ್ಜನ್ಯ ತಡೆಗೆ ಕ್ರಮ

•ಇಂದಿನ ಯುವಕರ ಎದುರು ಹಿರಿಯರೇ ತರುಣರು: ಜುಬೇರ•60 ದಿನಗಳಲ್ಲಿ ದೂರಿಗೆ ಪರಿಹಾರ ಭರವಸೆ‌

Team Udayavani, Jul 21, 2019, 10:00 AM IST

hubali-tdy-5

ಹುಬ್ಬಳ್ಳಿ: ಹೊಸೂರ ವೃತ್ತದಲ್ಲಿರುವ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಮಹಮ್ಮದ ಜುಬೇರ ಉದ್ಘಾಟಿಸಿದರು.

ಹುಬ್ಬಳ್ಳಿ: ವಯೋವೃದ್ಧರು ಒಂದೆಡೆ ಕುಳಿತುಕೊಳ್ಳದೆ ಸದಾ ಕ್ರಿಯಾಶೀಲರಾಗಿರಬೇಕು ಎಂದು ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ ಹೇಳಿದರು.

ಹೊಸೂರ ವೃತ್ತದಲ್ಲಿರುವ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಗೆ ಭೇಟಿ ನೀಡಿ ಅವರು ಮಾತನಾಡಿದರು. ಎಲ್ಲ ನಿವೃತ್ತ ನೌಕರರು ಹಾಗೂ ನಾಗರಿಕರು ಕೂಡಿಕೊಂಡು ನಿರ್ಮಿಸಿರುವ ಈ ವೇದಿಕೆಯಲ್ಲಿ ಇಂದು ಸಾವಿರಾರು ಜನರು ಸದಸ್ಯತ್ವ ಪಡೆದುಕೊಂಡಿರುವುದು ಹೆಮ್ಮೆಯ ವಿಷಯ. ಇಂದಿನ ಯುವಕರನ್ನು ನೋಡಿದರೆ ಅವರ ಮುಂದೆ ನೀವೆಲ್ಲರೂ ನವತರುಣರೇ ಆಗಿದ್ದೀರಿ. ನಿಮ್ಮ ದೇಹಕ್ಕೆ ವಯಸ್ಸಾಗಿದೆ ಹೊರತು ಮನಸ್ಸಿಗಲ್ಲ ಎಂದರು.

ಜಿಲ್ಲೆಯಲ್ಲಿ ಹಿರಿಯರ ಮೇಲೆ ಮಕ್ಕಳ ದೌರ್ಜನ್ಯ ಕುರಿತು 27 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಈಗಾಗಲೇ ಸುಮಾರು 18ಕ್ಕೂ ಹೆಚ್ಚು ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ. ಉತ್ತಮ ಹುದ್ದೆಯಲ್ಲಿರುವ ಮಕ್ಕಳು ತಂದೆ-ತಾಯಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವುದು, ಮನೆಯಿಂದ ಹೊರಹಾಕುವುದು, ದೌರ್ಜನ್ಯ ಎಸಗುವುದು ಮಾಡುತ್ತಿದ್ದಾರೆ. ಇಂತಹ ಕೃತ್ಯ ತಡೆ ಹಾಗೂ ಹಿರಿಯ ನಾಗರಿಕರ ರಕ್ಷಣೆಗಾಗಿ ಒಂದು ವೇದಿಕೆ ನಿರ್ಮಿಸಲಾಗಿದೆ. ಅಲ್ಲಿ ನಿಮ್ಮ ದೂರು ನೀಡಿದಲ್ಲಿ 60 ದಿನಗಳಲ್ಲಿ ಅದಕ್ಕೆ ಪರಿಹಾರ ದೊರಕಿಸಿಕೊಡಲಾಗುವುದು ಎಂದು ಹೇಳಿದರು.

ಸಂಘದ ರಾಜ್ಯಾಧ್ಯಕ್ಷ ಬಿ.ಎ. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಕ್ಕೆ ನೀಡಿರುವ ಜಾಗದಲ್ಲಿ ಕೆಲವೊಂದು ತಾಂತ್ರಿಕ ತೊಂದರೆಗಳು ಕಂಡು ಬಂದಿದ್ದು ಅವುಗಳನ್ನು ಬಗೆಹರಿಸಿಕೊಡುವಂತೆ ಉಪವಿಭಾಗಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.

ಭಾರತದ ಉತ್ತಮ ನಾಗರಿಕ ಪ್ರಶಸ್ತಿ ಪಡೆದ ಟಾಕಪ್ಪ ಯಲ್ಲಪ್ಪ ಕಲಾಲ ಅವರನ್ನು ಸನ್ಮಾನಿಸಲಾಯಿತು. ಪಿ.ಎಸ್‌. ಧರಣೆಪ್ಪನವರ, ಎಫ್‌.ಎ. ಶೇಖ್‌, ಗದಗ ಜಿಲ್ಲೆ ಅಧ್ಯಕ್ಷ ಬಿ.ಬಿ. ಹೂಗಾರ, ಗಾಯಕವಾಡ, ಡಾ| ಡಿ.ಜಿ. ಪಾಟೀಲ, ಪ್ರೊ| ಎಂ.ಪಿ. ಕುಂಬಾರ, ರಮಾ ನೀಲಪ್ಪಗೌಡರ, ಶಂಕರ ಮಲಕಣ್ಣವರ, ಫಕ್ಕೀರಪ್ಪ ಇನ್ನಿತರರಿದ್ದರು.

ಲಕ್ಷ್ಮೀ ಮಂಗಳವೇಡಿ ಪ್ರಾರ್ಥಿಸಿದರು. ಗಾಮನಗಟ್ಟಿ ಸ್ವಾಗತಿಸಿದರು. ಮಂಗಳೂರಮಠ ವಂದಿಸಿದರು.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

prahlad-joshi

BJP; ಈಶ್ವರಪ್ಪ ಅವರು ಬದ್ಧತೆ ಇರುವ ವ್ಯಕ್ತಿ: ಪ್ರಹ್ಲಾದ ಜೋಶಿ

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ

ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.