ವಿನಯ್ ಕುಲಕರ್ಣಿ ಮನೆಗೆ ಭೇಟಿ ನೀಡಿದ ನಟ ದರ್ಶನ್
Team Udayavani, Mar 1, 2021, 12:06 PM IST
ಧಾರವಾಡ : ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿಕೊಟ್ಟು ವಿನಯ್ ಕುಟುಂಬಸ್ಥರಿಗೆ ಧೈರ್ಯ ಹೇಳಿದರು.
ರವಿವಾರ ತಡರಾತ್ರಿ ಇಲ್ಲಿನ ಶಿವಗಿರಿಯಲ್ಲಿರುವ ವಿನಯ್ ಅವರ ನಿವಾಸಕ್ಕೆ ಭೇಟಿಕೊಟ್ಟ ದರ್ಶನ್ ಸ್ವಲ್ಪಹೊತ್ತು ಇದ್ದು ಮರಳಿದರು. ರವಿವಾರ ಮಧ್ಯಾಹ್ನ ಬರಬೇಕಿದ್ದ ನಟ ದರ್ಶನ್ ಅಭಿಮಾನಿಗಳ ನೂಕು ನುಗ್ಗಲು ಇದ್ದ ಕಾರಣ ತಡರಾತ್ರಿ ವಿನಯ್ ನಿವಾಸಕ್ಕೆ ಭೇಟಿಕೊಟ್ಟರು.
ವಿನಯ್ ಪತ್ನಿ ಶಿವಲೀಲಾ ಕುಲಕರ್ಣಿ, ಪುತ್ರ ಹೆಮಂತ್ ಕುಲಕರ್ಣಿ, ಪುತ್ರಿ ವೈಶಾಲಿ ಸೇರಿದಂತೆ ಕುಟುಂಬ ಸದಸ್ಯರು ಇದ್ದರು.
ಧಾರವಾಡಕ್ಕೆ ಅಥವಾ ಉತ್ತರ ಕರ್ನಾಟಕಕ್ಕೆ ದರ್ಶನ ಅವರು ಬಂದಾಗಲೆಲ್ಲ ವಿನಯ್ ಕುಲಕರ್ಣಿ ಅವರ ಡೈರಿಗೆ ಭೇಟಿ ಕೊಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ