ಕರ್ಫ್ಯೂ ಮಧ್ಯೆಯೂ ನಿಲ್ಲದ ಕೃಷಿ ಚಟುವಟಿಕೆ


Team Udayavani, May 13, 2021, 12:54 PM IST

Casvc

ಅಳ್ನಾವರ: ಭಾಗದೆಲ್ಲೆಡೆ ಹಲವು ಸಲಉತ್ತಮ ಮಳೆ ಸುರಿದ ಪರಿಣಾಮ ಜತೆಗೆ ಕೊರೊನಾ ಕರ್ಫ್ಯೂಇದ್ದರೂ ಕೃಷಿ ಚಟುವಟಿಕೆಗಳಿಗೆಅನುಮತಿ ನೀಡಿದ್ದರಿಂದ ಬಿತ್ತನೆಗೆಭೂಮಿ ಸಿದ್ಧಗೊಳಿಸುವ ಕೆಲಸಭರದಿಂದ ನಡೆಯುತ್ತಿದೆ ಆದರೆಕೃಷಿ ಇಲಾಖೆ ಬಿತ್ತನೆ ಬೀಜಇನ್ನೂ ವಿತರಿಸದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಮುಂಗಾರು ಪೂರ್ವ ಮಳೆಗಳುಉತ್ತಮವಾಗಿದ್ದು ಬಿತ್ತನೆಗೆಸೂಕ್ತವಾದ ವಾತಾವರಣವಿದೆ.ಆದರೆ ರಿಯಾಯಿತಿಯಲ್ಲಿ ಬಿತ್ತನೆಯ ಬೀಜ ಇನ್ನೂ ವಿತರಣೆಮಾಡುತ್ತಿಲ್ಲ.ಇಲಾಖೆಯನ್ನುನಂಬಿಕೊಂಡು ಕುಳಿತರೆಮುಂಗಾರು ಮಳೆ ಆರಂಭವಾದರೆಬಿತ್ತನೆಯಿಲ್ಲದೆ ಭೂಮಿಯೆಲ್ಲಾ ಪಾಳು ಬೀಳುತ್ತದೆ ಹಾಗಾಗಿಖಾಸಗಿ ವಿತರಕರಿಂದ ಅ ಧಿಕ ಬೆಲೆನೀಡಿ ಬೀಜ ಖರೀದಿಸುವುದು ಅನಿವಾರ್ಯವಾಗಲಿದೆ ಎನ್ನುತ್ತಿದ್ದಾರೆಭಾಗದ ರೈತರು.

ಸಮಯ ಬದಲಾವಣೆ: ಕೃಷಿಇಲಾಖೆ ಕಚೇರಿಯ ಕಾರ್ಯಸಮಯ ಬದಲಾವಣೆ ಮಾಡಿದ್ದು,ಬೆಳಿಗ್ಗೆ 6 ರಿಂದ 10ರವರೆಗೆಕಾರ್ಯ ನಿರ್ವಹಿಸಲಿದೆ. ಈಸಮಯದಲ್ಲಿಯೇ ರೈತರುಆಗಮಿಸಿ ಸಲಹೆ-ಸಲಕರಣೆ ಪಡೆಯಬೇಕಿದೆ. ಆದರೆಬೆಳಿಗ್ಗೆ ತಂಪಾದ ಸಮಯದಲ್ಲಿ ರೈತರೆಲ್ಲರೂ ಕೃಷಿ ಚಟುವಟಿಕೆಗಳಲ್ಲಿತೊಡಗುವುದು ಸಾಮಾನ್ಯ.ಜತೆಗೆ ದೂರ ಊರುಗಳಿಂದ ಆಗಮಿಸುವ ರೈತರಿಗೆ ಈಸಮಯ ಸೂಕ್ತವಾಗಿರುವುದಿಲ್ಲ.ಕಾರಣ ದಿನಪೂರ್ತಿ ಸೇವೆಒದಗಿಸುವಂತೆ ರೈತರುಒತ್ತಾಯಿಸಿದ್ದಾರೆ.

ಎಸ್‌.ಗೀತಾ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.