ಕೃಷಿ ವಿವಿ ಯ 34ನೇ ಘಟಿಕೋತ್ಸವ : ರಾಜ್ಯಪಾಲ ಗೆಹ್ಲೋಟರಿಂದ ಚಾಲನೆ
Team Udayavani, Oct 18, 2021, 11:31 AM IST
ಧಾರವಾಡ: ಇಲ್ಲಿನ ಪ್ರತಿಷ್ಠಿತ ಧಾರವಾಡ ಕೃಷಿ ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ತಾವರಚಂದ ಗೇಹ್ಲೊಟ್ ಅವರು ಚಾಲನೆ ನೀಡಿದರು.
ಒಟ್ಟು 63 ಜನರು ಪಿಎಚ್ ಡಿ, 911ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಒಟ್ಟು 53 ಚಿನ್ನದ ಪದಕಗಳನ್ನು 9 ವಿದ್ಯಾರ್ಥಿಗಳು ಪಡೆದುಕೊಂಡರು.
ಅತೀ ಹೆಚ್ಚು ಅಂಕಗಳನ್ನು (9.3) ಪಡೆದುಕೊಂಡು ಪೂಜಾ ವಿಜಯ ಕುಲಕರ್ಣಿ ಕೃಷಿ ವಿವಿಗೆ ಅತೀ ಹೆಚ್ಚು ಚಿನ್ನದ ಪದಕ ಪಡೆದುಕೊಂಡರು. ಆದರೆ ಅವರು ಗುಜರಾತ್ ನ ಅಹಮದಾಬಾದ ನಲ್ಲಿ ಎಂಬಿಎ ಮಾಡುತ್ತಿರುವ ಹಿನ್ನೆಲೆಯಲ್ಲಿ ಘಟಿಕೋತ್ಸವಕ್ಕೆ ಗೈರು ಹಾಜರಾಗಿದ್ದರು.
ಇದನ್ನೂ ಓದಿ:ಭಾರೀ ಮಳೆಗೆ ಹೊಳೆಯಲ್ಲಿ ಕೊಚ್ಚಿಹೋಯ್ತು ಮನೆ; ವಿಡಿಯೋ ವೈರಲ್
ಸೆಲ್ಕೋ ಸೋಲಾರ ಸಂಸ್ಥೆ ಮುಖ್ಯಸ್ಥ ಡಾ.ಹರೀಶ ಹಂದೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ