ಜಿಲ್ಲಾದ್ಯಂತ ಕಾರ ಹುಣ್ಣಿಮೆ ಸಂಭ್ರಮ…
Team Udayavani, Jun 29, 2018, 4:57 PM IST
ಬಾಗಲಕೋಟೆ: ಕಾರ ಹುಣ್ಣಿಮೆ ನಿಮಿತ್ತ ಗುರುವಾರ ಸಂಜೆ ನಡೆದ ಕರಿ ಹರಿಯುವ ವೇಳೆ ಬಿಳಿ ಎತ್ತು ಮುಂದೆ ಓಡಿದ್ದು, ಇದರಿಂದ ಬಿಳಿ ಜೋಳ ಸಮೃದ್ಧವಾಗಿ ಬೆಳೆಯಲಿದೆ ಎನ್ನಲಾಗಿದೆ. ನಗರದ ವಲ್ಲಭಬಾಯಿ ವೃತ್ತದಲ್ಲಿ ರೈತರು, ಅಲಂಕರಿಸಿದ ಕರಿ ಮತ್ತು ಬಿಳಿ ಎತ್ತುಗಳನ್ನು ಓಡಿಸಿದರು.
ಈ ವೇಳೆ ಬಿಳಿ ಎತ್ತು ಮುಂದೆ ಓಡಿದ್ದರಿಂದ ಪ್ರಸಕ್ತ ಹಂಗಾಮಿನಲ್ಲಿ ಬಿಳಿಜೋಳ ಸಮೃದ್ಧವಾಗಲಿದೆ ಎಂದು ಭಾವಿಸಿಕೊಂಡರು. ನಗರದ ವೆಂಕಟೇಶ್ವರ ದೇವಸ್ಥಾನದಿಂದ ಕರಿ ಹರಿದಾಗ ಕುಂಬಾರ ಮಡು ಓಣಿಯ ಕರಿಯಪ್ಪ ಯಳ್ಳಿಗುತ್ತಿ ಅವರ ಬಿಳಿ ಬಣ್ಣದ ಎತ್ತು ಮುಂಚೂಣಿಯಲ್ಲಿ ಓಡಿ ಬಿಳಿ ಜೋಳಕ್ಕೆ ಶುಭ ಸಂಕೇತ ಸೂಚಿಸಿದಾಗ, ರೈತ ಸಮೂಹ ಕೇಕೆ ಹಾಕಿ, ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ