ಕೋವಿಡ್‌ ಸೋಂಕಿತರಿಗಿನ್ನು ಮನೆಯಲ್ಲೇ ಚಿಕಿತ್ಸೆ ಅವಕಾಶ


Team Udayavani, Jul 10, 2020, 11:12 AM IST

ಕೋವಿಡ್‌ ಸೋಂಕಿತರಿಗಿನ್ನು ಮನೆಯಲ್ಲೇ ಚಿಕಿತ್ಸೆ ಅವಕಾಶ

ಧಾರವಾಡ: ಕೋವಿಡ್‌ ಸೋಂಕು ದೃಢಪಟ್ಟಿದ್ದರು ಕೂಡಾ ಸೋಂಕಿನ ಲಕ್ಷಣ ಇಲ್ಲದವರು ಮತ್ತು ಸೌಮ್ಯ ಲಕ್ಷಣಗಳಿರುವವರಿಗೆ ಆರೋಗ್ಯ ತಂಡದಿಂದ ನಡೆಸಲಾಗುವ ಪ್ರಾಥಮಿಕ ಪರಿಶೀಲನೆ ಹಾಗೂ ಟ್ರಯೇಜ್‌ ಶಿಫಾರಸು ಆಧರಿಸಿ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ಅವಕಾಶ ನೀಡಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತಾಲಯ ತಿಳಿಸಿದೆ.

ಈ ಕುರಿತು ಮಾರ್ಗಸೂಚಿ ಪ್ರಕಟಿಸಿರುವ ಆಯುಕ್ತಾಲಯವು ಪ್ರತ್ಯೇಕವಾಗಿರಲು ಮನೆಯು ಸೂಕ್ತವಾಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು. ಪ್ರತ್ಯೇಕತೆಯ ಅವಧಿಯಲ್ಲಿ ವ್ಯಕ್ತಿಯನ್ನು ದೈನಂದಿನ ಅನುಸರಣೆ ಮಾಡಲು ಟೆಲಿ ಕನ್ಸಲ್ಟೆಶನ್‌ ಸಂಪರ್ಕ ಸ್ಥಾಪಿಸಲಾಗುವುದು. ಮನೆಯಲ್ಲಿ ಪ್ರತ್ಯೇಕವಾಗಿ ಇರಿಸುವುದು. ಕುಟುಂಬದ ಸದಸ್ಯರಿಗೆ, ಅಕ್ಕಪಕ್ಕದ ಮನೆಯವರಿಗೆ ತಿಳಿಸಬೇಕು.

ಆರೋಗ್ಯ ಸಿಬ್ಬಂದಿ ಪರಿಶೀಲಿಸುವ ಅಂಶಗಳು: ಶರೀರದ ತಾಪಮಾನ, ನಾಡಿಮಿಡಿತಕ್ಕಾಗಿ ಪಲ್ಸ್‌ ಆಕ್ಸಿಮೀಟರ್‌, ರಕ್ತದಲ್ಲಿನ ಸಕ್ಕರೆ ಅಂಶ, ರಕ್ತದೊತ್ತಡ, ಆರೋಗ್ಯ ಸಮಸ್ಯೆಗಳನ್ನು ನಿರಂತರವಾಗಿ ಪರಿಶೀಲಿಸುತ್ತಾರೆ. ವ್ಯಕ್ತಿಯು ಲಕ್ಷಣ ರಹಿತ ಅಥವಾ ಸೌಮ್ಯಲಕ್ಷಣ ಹೊಂದಿದ್ದಾರೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸುತ್ತಾರೆ. 38 ಡಿಗ್ರಿ ಸೆಲ್ಸಿಯಸ್‌ ಅಥವಾ 100.4 ಡಿಗ್ರಿ ಫ್ಯಾರನ್‌ಹೀಟ್‌ ಕಡಿಮೆ ಶರೀರ ತಾಪಮಾನ ಹೊಂದಿರಬೇಕು. ಆಮ್ಲಜನಕದ ಪರ್ಯಾಪ್ತತೆ ಶೇ.95ಕ್ಕಿಂತ ಹೆಚ್ಚಿರಬೇಕು. 60 ವಯಸ್ಸಿಗಿಂತ ಕಡಿಮೆ ವಯೋಮಾನದವರಾಗಿರಬೇಕು. ವ್ಯಕ್ತಿಯು ಸ್ವಯಂಪ್ರೇರಿತವಾಗಿ ಮನೆಯಲ್ಲಿ ಪ್ರತ್ಯೇಕವಾಗಿ ಇರಲು ಒಪ್ಪಿ ಮುಚ್ಚಳಿಕೆ ಪತ್ರ ನೀಡಿದಾಗ ಈ ನಿಟ್ಟಿನಲ್ಲಿ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.