ಲಾಕ್‌ಡೌನ್‌ ನಡುವೆ ಪರ್ಯಾಯ ವ್ಯಾಪಾರ!

ಬದುಕಿನ ಬಂಡಿ ಸಾಗಿಸಲು ಅನಿವಾರ್ಯ­, ಮನೆ ಬಾಗಿಲಿಗೇ ಸರಕು-ಸೇವೆ ಸೌಕರ್ಯ

Team Udayavani, Jun 14, 2021, 4:28 PM IST

dwd1a

ವರದಿ: ಶಶಿಧರ್‌ ಬುದ್ನಿ

ಧಾರವಾಡ: ಹೊಸ ಮೊಬೈಲ್‌, ಲ್ಯಾಪ್‌ಟಾಪ್‌ ಬೇಕೆ? ಅಥವಾ ರಿಪೇರಿ ಆಗಬೇಕೆ? ಇಲೆಕ್ಟ್ರಾನಿಕ್‌ ವಸ್ತುಗಳು ಬೇಕೆ? ಸೀರೆ, ಬಟ್ಟೆ ಬೇಕೆ? ಬಂಗಾರ ಆಭರಣ ಕೊಳ್ಳಬೇಕೆ? ನಮ್ಮನ್ನು ಸಂಪರ್ಕಿಸಿ ನಿಮಗೆ ತಲುಪಿಸುವ ವ್ಯವಸ್ಥೆ ಮಾಡುತ್ತೇವೆ!

ಕೋವಿಡ್‌ 2ನೇ ಅಲೆಯ ನಿಯಂತ್ರಣಕ್ಕೆ ಒಂದುವರೆ ತಿಂಗಳಿಂದ ಜಾರಿ ಮಾಡಿರುವ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಮೊಬೈಲ್‌, ಇಲೆಕ್ಟ್ರಾನಿಕ್‌, ಬಟ್ಟೆ ಹಾಗೂ ಇತರ ಅಂಗಡಿಗಳ ವರ್ತಕರು ವ್ಯಾಪಾರಕ್ಕಾಗಿ ಕಂಡುಕೊಂಡ ಪರ್ಯಾಯ ಮಾರ್ಗವಿದು. ಲಾಕ್‌ಡೌನ್‌ ಕಾರಣ ಜಿಲ್ಲಾದ್ಯಂತ ಇರುವ ಚಿನ್ನ-ಬೆಳ್ಳಿ ಅಂಗಡಿ, ಸೀರೆ, ಬಟ್ಟೆ, ಮೊಬೈಲ್‌ ಅಂಗಡಿಗಳು ಬಾಗಿಲು ಮುಚ್ಚಿವೆ. ಆದರೂ ಗ್ರಾಹಕರನ್ನು ಸೆಳೆಯಲು ಮೊಬೈಲ್‌, ಆನ್‌ಲೈನ್‌ ಬಳಕೆಗೆ ವರ್ತಕರು ಮುಂದಾಗಿದ್ದಾರೆ.

ಅಂಗಡಿ, ಶೋರೂಂ ಶಟರ್ಸ್‌ ಬೀಗ ಹಾಕಿದ್ದರೂ ಅದರ ಮುಂದೆ ಎದ್ದುಕಾಣುವಂತೆ ಮೊಬೈಲ್‌ ನಂಬರ್‌ ಹಾಕಿ, ಗ್ರಾಹಕರೇ ಒಂದು ಕರೆಮಾಡಿ ನಿಮಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಿ ಎಂದು ಬರೆದು ಅಂಟಿಸಿದ್ದಾರೆ. ಇದಲ್ಲದೇ ಹೊಸ ಖರೀದಿಯ ಜತೆಗೆ ಹಳೆಯ ಮೊಬೈಲ್‌, ಲ್ಯಾಪ್‌ಟಾಪ್‌ ರಿಪೇರಿ ಕಾರ್ಯ ಸಾಗಿದೆ. ಆದರೆ ರಿಪೇರಿಗಾಗಿ ನಿಗದಿಗಿಂತ ಅ ಧಿಕ ಹಣ ಆಕರಣೆ ಮಾಡಲಾಗುತ್ತಿದ್ದು, ತುರ್ತು ಇದ್ದವರು ದುಪ್ಪಟ್ಟು ನೀಡುವಂತಾಗಿದೆ.

ಮನೆಯಲಿಯೇ ಸಂಗ್ರಹ

ಬಹುತೇಕ ವ್ಯಾಪಾರಿಗಳು ಅಂಗಡಿಯಲ್ಲಿದ್ದ ವಸ್ತುಗಳನ್ನು ಮನೆಗೆ ಕೊಂಡೊಯ್ದು ಸಂಗ್ರಹ ಮಾಡಿಕೊಂಡಿದ್ದಾರೆ. ನಿತ್ಯ ಅಗತ್ಯ ಸಾಮಗ್ರಿ ಖರೀದಿಸಲು ಇರುವ ಸಮಯದಲ್ಲಿಯೇ ಬೇಡಿಕೆ ಸಲ್ಲಿಸುವ ಗ್ರಾಹಕರಿಗೆ ಮೊಬೈಲ್‌ನಲ್ಲೋ, ಸಾಮಾಜಿಕ ಜಾಲತಾಣದ ಮೂಲಕವೋ ವ್ಯಾಪಾರ ಕುದುರಿಸಿಕೊಂಡು ಅವರ ಮನೆಗೆ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇದಕ್ಕೆ ಉತ್ತಮ ಸ್ಪಂದನೆ ಲಭಿಸಿದೆ.

ಇನ್ನು ಕಳೆದ 2-3 ದಿನಗಳ ಹಿಂದೆ ಟಿಕಾರೆ ರಸ್ತೆಯ ಕೆಲ ಮೊಬೈಲ್‌ ಅಂಗಡಿಗಳ ಕಳ್ಳತನವೂ ಆಗಿದೆ. ಲಕ್ಷಾಂತರ ಮೌಲ್ಯದ ಮೊಬೈಲ್‌ಗ‌ಳನ್ನು ಕಳ್ಳರು ದೋಚಿದ್ದಾರೆ. ಇದರಿಂದ ಆತಂಕಕ್ಕೆ ಒಳಗಾಗಿರುವ ಮೊಬೈಲ್‌ ಅಂಗಡಿ ಮಾಲೀಕರು ಅಂಗಡಿಗಳಲ್ಲಿನ ಮೊಬೈಲ್‌ಗ‌ಳನ್ನು ಸುರಕ್ಷಿತ ಸ್ಥಳಕ್ಕೆ ಹಸ್ತಾಂತರ ಮಾಡಿದ್ದು, ಕೆಲವರು ಮನೆಗೆ ತಂದಿಟ್ಟುಕೊಂಡಿದ್ದಾರೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.