ಕವಿವಿಯಲ್ಲಿ ಅಮರ ಜವಾನ್ ಸ್ತೂಪಕ್ಕೆ ಗೌರವಾರ್ಪಣೆ
Team Udayavani, Jan 27, 2021, 2:51 PM IST
ಧಾರವಾಡ: ಕವಿವಿಯಲ್ಲಿ 72ನೇ ಗಣರಾಜ್ಯೋತ್ಸವದ ಅಂಗವಾಗಿ ಅಮರ ಜವಾನ್ ಸ್ತೂಪಕ್ಕೆ ಮಾಲಾರ್ಪಣೆ ಮಾಡಿದ ಕುಲಪತಿ ಪ್ರೊ|ಕೆ.ಬಿ.ಗುಡಸಿ ಅವರು ಹಸಿರು ವಿದ್ಯಾರ್ಜನೆ ಉದ್ಯಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಕುಲಸಚಿವ ಡಾ|ಹನುಮಂತಪ್ಪ ಕೆ.ಟಿ, ಮೌಲ್ಯಮಾಪನ ಕುಲಸಚಿವ ಡಾ|ರವೀಂದ್ರ ಕದಂ, ಹಣಕಾಸು ಅಧಿ ಕಾರಿ, ಡಾ|ಆರ್. ಆರ್. ಬಿರಾದರ ಸೇರಿದಂತೆ ಹಲವರು ಇದ್ದರು. ಇನ್ನೂ ಧಾರವಾಡಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜರುಗಿದ 72ನೇ ಗಣರಾಜ್ಯೋತ್ಸವದಲ್ಲಿ ಕೇಂದ್ರದ ನಿರ್ದೇಶಕ ಡಾ| ವೀರಣ್ಣ ಬೋಳಿಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.
ಕೃಷಿ ವಿವಿ: ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಕುಲಪತಿ ಡಾ|ಮಹಾದೇವ ಚೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಕೃಷಿ ವಿವಿಯ ಗೀತೆಯನ್ನು ಚಿತ್ರೀಕರಿಸಿ ಹಾಗೂ ಸಂಗೀತ ಸಂಯೋಜಿಸಿ ನಿರ್ದೇಶಿಸಿದ ಸುರೇಶ ಹೆಬ್ಳಿಕರ ಹಾಗೂ ಚೆನ್ನಪ್ಪಾ ಅಂಗಡಿ ರಚಿಸಿದ ಗೀತೆಯನ್ನು ಪ್ರಥಮ ಕುಲಪತಿ ಡಾ| ಜೆ.ವಿ. ಗೌಡರು ಬಿಡುಗಡೆ ಮಾಡಿದರು.
ಇದನ್ನೂ ಓದಿ:ಗಣರಾಜ್ಯೋತ್ಸವಕ್ಕೆ ಹೊಸ ಪೋಸ್ಟರ್ ಮೂಲಕ ರಾಬರ್ಟ್ ವಿಶ್
ಆಯುಕ್ತರ ಕಚೇರಿ: ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತರ ಕಚೇರಿ ಆವರಣದಲ್ಲಿ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಅವರು ಧ್ವಜಾರೋಹಣ ನೆರವೇರಿಸಿದರು. ಮಮತಾ ನಾಯಕ, ಮೃತ್ಯುಂಜಯ ಕುಂದಗೋಳ, ಉಪನಿರ್ದೇಶಕ ಆರ್.ಎಸ್. ಮುಳ್ಳೂರ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ