ಪ್ರತಿನಿತ್ಯ ಒಂದು ಗಂಟೆ ದೇಶಸೇವೆಗೆ ಮೀಸಲಿಡಿ


Team Udayavani, Feb 13, 2017, 2:27 PM IST

hub3.jpg

ಧಾರವಾಡ: ನಮ್ಮ ಹಿಂದು ಸಮಾಜ ಅನೇಕ ಜಾತಿಗಳ ಆಗಾರ. ಇಂಥ ಸಮಾಜವನ್ನು ಜಾತಿಗಳ ಆಧಾರದಿಂದ ಒಡೆಯುವುದು ತಕ್ಷಣ ನಿಲ್ಲಬೇಕು ಎಂದು ಉತ್ತರ ಪ್ರಾಂತ ಸಹಪ್ರಚಾರಕ ಸುಧಾಕರ ಹೇಳಿದರು. 

ನಗರದ ಹುರಕಡ್ಲಿ ಅಜ್ಜ ಕಾನೂನು ಮಹಾವಿದ್ಯಾಲಯದಲ್ಲಿ ರವಿವಾರ ನಡೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಹಾಸಾಂಘಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಜಾತಿಗಳೇ ಹಿಂದುತ್ವಕ್ಕೆ ತೊಡಕಾಗಿವೆ. ಎಲ್ಲರೂ ಸಹೋದರಂತೆ ಬಾಳಬೇಕು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೊದಲು ಅಭಿವ್ಯಕ್ತಿ ಗುಣ ಅಳವಡಿಸಿಕೊಂಡು ಒಡೆದಾಳುವ ನೀತಿಯ ವಿರುದ್ಧ ಕಿಡಿ ಕಾರಬೇಕು ಎಂದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಪ್ರತಿನಿತ್ಯ ಒಂದು ಘಂಟೆ ಅವಧಿಧಿ ದೇಶಸೇವೆಗೆ ಮುಡುಪಾಗಿ ಇಡಬೇಕು. 

ಭಾರತ ಪುನಃ ವಿಶ್ವ ಗುರು ಆಗಲು ಸಮೃದ್ಧ ಭಾರತ ನಿರ್ಮಾಣದ ಅಗತ್ಯವಿದೆ. ಇಂಥ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಸಂಘದ ಕಾರ್ಯಕರ್ತರ ಮೇಲಿದೆ ಎಂದರು. ಮಕ್ಕಳಿಗೆ ಉತ್ತಮ ಸದ್ಗುಣ ತಿಳಿಸಿಕೊಡಬೇಕು. ದೇಶದೊಳಗೆ ಮಾದಕ ವಸ್ತುಗಳ ಸಾಗಾಣಿಕೆ ಮೂಲಕ ಭಾರತ ಶಕ್ತಿ ಕುಂದಿಸುವ ಹುನ್ನಾರು ನಡೆಯುತ್ತಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಸಂಸ್ಕಾರ ಈ ಕುಲಗೆಟ್ಟ ಸಮಾಜಕ್ಕೆ ಸಿಗಬೇಕಿದೆ. ದೈವತ್ವ, ಧರ್ಮ, ಧಾರ್ಮಿಕತೆ, ಎಲ್ಲರಲ್ಲಿ ಹಿಂದುತ್ವ ಬಿತ್ತುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು. ಗಡಿಗಳಲ್ಲಿ ಅಕ್ರಮ ಚಟುವಟಿಕೆ ಸದ್ದಿಲ್ಲದೆ ನಡೆಯುತ್ತಿವೆ.

ಬಾಂಗ್ಲಾದ ನುಸುಳುಕೋರರ ದೇಶದೊಳಗೆ ನುಗ್ಗಿ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿ ಮಾಧಕ ವಸ್ತುಗಳ ಸಾಗಾಣಿಕೆ, ಯುವಶಕ್ತಿ ದುರ್ಬಲಗೊಳಿಸುವ ದುಷ್ಕೃತ್ಯ ಅಡಗಿದೆ. ಹೀಗಾಗಿ ಸರ್ಕಾರದ ಜತೆಗೆ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಸಹ ದೇಶದ ರಕ್ಷಣೆಗೆ ಮುಂದಾಗಬೇಕು ಎಂದರು. 

ಭಾರತವನ್ನು ಪುನಃ ಪರಮ ವೈಭವಕ್ಕೆ ಒಯ್ಯಬೇಕಿದೆ. ಭಾರತ ಜಗತ್ತಿಗೆ ಮತ್ತೂಮ್ಮೆ ವಿಶ್ವಗುರು ಆಗುವಂತ ಕಾಲ ಬಂದೊಂದಿಗೆ. ಹೀಗಾಗಿ ಎಲ್ಲರೂ ಒಗ್ಗೂಡಿಕೊಂಡು ಕೆಲಸ ಮಾಡಬೇಕು. ಸಂಸ್ಕೃತಿ- ಸಂಸ್ಕಾರ, ಯೋಗ, ಶಿಕ್ಷಣ, ಜೀವನ ಮೌಲ್ಯಗಳು, ಸದ್ಗುಣಗಳು, ಆದರ್ಶ ವ್ಯಕ್ತಿತ್ವ ಇತ್ಯಾದಿಗಳ ಮೂಲಕ ಸಮೃದ್ಧ ಭಾರತದ ನಿರ್ಮಿಸಬೇಕು ಎಂದರು. 

ಉತ್ತರ ಪ್ರಾಂತ ಸಹಕಾರ್ಯವಾಹ ಶ್ರೀಧರ ನಾಡಿಗೇರ ಸೇರಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೂರಾರು ಕಾರ್ಯಕರ್ತರು ಹಾಗೂ ಮಕ್ಕಳು ಇದ್ದರು. 

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.