ಮೀಸಲಾತಿ ಹೆಚ್ಚಿಸದೆ ಎಸ್‌ಟಿಗೆ ಬುಡಕಟ್ಟು ಸೇರ್ಪಡೆ ಸಲ್ಲ 


Team Udayavani, Sep 21, 2018, 4:53 PM IST

21-sepctember-25.jpg

ಧಾರವಾಡ: ಎಸ್‌.ಟಿ. ಮೀಸಲಾತಿ ಪ್ರಮಾಣವನ್ನು ಕನಿಷ್ಠ ಶೇ.7 ಕ್ಕೆ ಹೆಚ್ಚು ಮಾಡದೇ ಬೇರೆ ಯಾವುದೇ ಬುಡಕಟ್ಟುಗಳನ್ನು ಎಸ್‌ಟಿಗೆ ಸೇರಿಸಬಾರದು ಎಂದು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಜಿಲ್ಲೆಯ ವಾಲ್ಮೀಕಿ ಸಮುದಾಯದ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿದವು. ನಗರದ ಡಿಸಿ ಕಚೇರಿಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ಸದಸ್ಯರಾದ ಮಾಯಾ ಚಿಂತಾಮಣಿ ವನಾತೆ ಹಾಗೂ ಹರ್ಷದ್‌ ಬಾಯ್‌ ಚುನಿಲಾಲ್‌ ಅವರಿಗೆ ಜಿಲ್ಲೆಯ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ, ವೀರ ಸಿಂಧೂರ ಲಕ್ಷ್ಮಣ ಹೋರಾಟ ಸಮಿತಿ, ಎಸ್‌ಟಿ ನೌಕರರ ಸಂಘಗಳಿಂದ ಮನವಿ ಸಲ್ಲಿಸಲಾಯಿತು.

ಕರ್ನಾಟಕ ಏಕೀಕರಣಗೊಂಡ ಸಮಯದಲ್ಲಿ ರಾಜ್ಯದಲ್ಲಿ ಎಸ್‌ಟಿ ವರ್ಗದಲ್ಲಿ ಕೇವಲ ಆರು ಸಮುದಾಯಗಳಿದ್ದವು. ಈಗ 51 ಸಮುದಾಯಗಳಿವೆ. ಆದರೆ ಮೀಸಲು ಪ್ರಮಾಣ ಮಾತ್ರ ಹೆಚ್ಚಾಗಿಲ್ಲ. ಜಾತಿಗಣತಿ ವರದಿ ಬಹಿರಂಗವಾದರೆ ನಮ್ಮ ಜನಸಂಖ್ಯೆಯ ಅನುಪಾತದಲ್ಲಿ ಶೇ. 7.5ಕ್ಕಿಂತ ಅಧಿಕ ಮೀಸಲಾತಿ ಸಿಗಲು ಸಾಧ್ಯವಿದೆ. ಸದ್ಯ ಇರುವ ಸಮುದಾಯಗಳಿಗೆ ನ್ಯಾಯ ಸಿಗದಿರುವಾಗ ಹೊಸ ಹೊಸ ಜನಾಂಗಗಳನ್ನು ಸೇರ್ಪಡೆ ಮಾಡುತ್ತ ಹೋದರೆ ಸಂವಿಧಾನದ ಆಶಯಕ್ಕೆ ಧಕ್ಕೆ ಉಂಟು ಮಾಡಿದಂತಾಗುತ್ತದೆ. ಈಗಿನ ಜನಸಂಖ್ಯೆಗೆ ಅನುಗುಣವಾಗಿ ಮೀಸಲು ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸಬೇಕು. ನಂತರ ಎಸ್‌ಟಿ ಸೇರಲು ಅರ್ಹತೆ ಹೊಂದಿರುವ ಶೋಷಿತ ಸಮುದಾಯಗಳನ್ನು ಆ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯಲ್ಲಿ ಹೆಚ್ಚಳ ಮಾಡಿ ಸೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. 

ರವೀಂದ್ರ ಬೆಂತೂರ, ಡಾ| ತ್ಯಾಗರಾಜ, ಮಂಜುನಾಥ ಹುಡೇದ, ಮಂಜುನಾಥ ಓಲೇಕಾರ, ಬಸವರಾಜ ವಾಲೀಕಾರ, ಲಕ್ಷ್ಮಣ ಬಕ್ಕಾಯಿ, ಚಂದ್ರು ನೂಲ್ವಿ, ಮಹಾಂತೇಶ ಹವಳಣ್ಣವರ ಇನ್ನಿತರರಿದ್ದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.