ಆರ್ಥಿಕ ನೆರವಿಗಾಗಿ ಸಚಿವರಿಗೆ ಮನವಿ
Team Udayavani, May 11, 2020, 1:29 PM IST
ಹುಬ್ಬಳ್ಳಿ: ವಕೀಲರ ಗುಮಾಸ್ತರಿಗೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರಿಗೆ ಜಿ.ಆರ್. ಅಂದಾನಿಮಠ ಲಾ ಅಕಾಡೆಮಿಯಿಂದ ಮನವಿ ಸಲ್ಲಿಸಲಾಗಿದೆ.
ವಕೀಲರ ಗುಮಾಸ್ತರು ವಕೀಲರ ಕಾರ್ಯದಲ್ಲಿ ಅವಿಭಾಜ್ಯ ಅಂಗವಾಗಿದ್ದು, ಲಾಕ್ಡೌನ್ನಿಂದ ಅವರ ಸ್ಥಿತಿ ಹೇಳತೀರದಾಗಿದೆ. ವಕೀಲರ ಗುಮಾಸ್ತರಿಗೆ ಯಾವುದೇ ವೇತನ ಇರುವುದಿಲ್ಲ. ಬದಲಾಗಿ ಕಕ್ಷಿದಾರರು ನೀಡಿರುವ ಹಣವೇ ಅವರ ಜೀವನಕ್ಕೆ ಆಧಾರ. ಆದರೆ ಇತ್ತೀಚಿನ ತಂತ್ರಜ್ಞಾನ ಯುಗದಲ್ಲಿ ಎಲ್ಲವೂ ಗಣಕಯಂತ್ರ ದಾಖಲೆಯಾಗುತ್ತಿದ್ದು, ಇವರುಗಳಿಗೆ ಉದ್ಯೋಗವಿಲ್ಲದಂತಾಗಿದೆ.
ಆದ್ದರಿಂದ ವಕೀಲರ ಗುಮಾಸ್ತರಿಗೆ ಸರಕಾರದಿಂದ ಆರ್ಥಿಕ ನೆರವು ಕಲ್ಪಿಸಬೇಕೆಂದು ಮನವಿ ಸಲ್ಲಿಸಲಾಗಿದೆ. ಹುಬ್ಬಳ್ಳಿ ವಕೀಲರ ಕಾರಕೂನರ ಸಂಘದ ಅಧ್ಯಕ್ಷ ಬಸಯ್ಯ ಹಿರೇಮಠ, ಕಾರ್ಯದರ್ಶಿ ಪ್ರಕಾಶ ಅರಗಂಜಿ, ಪ್ರಕಾಶ ಅಂದಾನಿಮಠ, ಡಾ| ವಿನೋದ ಕುಲಕರ್ಣಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…