ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಮನವಿ
Team Udayavani, Jul 16, 2020, 3:09 PM IST
ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಪತ್ರ ಚಳುವಳಿ ನಡೆಸಿದರು.
ಕಲಘಟಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಶಿಶು ಅಭಿವೃದ್ಧಿ ಯೋಜನಾ ಧಿಕಾರಿಗಳ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿದರು.
ಅಂಗನವಾಡಿ ಕಾರ್ಯಕರ್ತೆಯರು ಕೊರೊನಾ ವಾರಿಯರ್ಸ್ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಯಾವುದೇ ರಕ್ಷಣೆ ಇಲ್ಲ. ಪಿಪಿಇ ಕಿಟ್, ಮಾಸ್ಕ್, ಕೈಗವಸು ಸೇರಿದಂತೆ ಇನ್ನಿತರೆ ಸುರಕ್ಷತಾ ಪರಿಕರ ಸಮರ್ಪಕವಾಗಿ ನೀಡುತ್ತಿಲ್ಲ. ಕಾರಣ 50 ಲಕ್ಷ ರೂ. ಜೀವವಿಮೆ ಅನ್ವಯಿಸಿ ಕೋವಿಡ್-19 ರ ಕರ್ತವ್ಯದಲ್ಲಿರುವ ಕಾರ್ಯಕರ್ತೆಯರಿಗೆ 25 ಸಾವಿರ ರೂ. ಪ್ರೊತ್ಸಾಹಧನ ನೀಡುವಂತೆ ಒತ್ತಾಯಿಸಿದರು. ಇನ್ನಿತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ಶಂಕ್ರಮ್ಮ ಭೋವಿ, ಶೋಭಾ ಗೌರಿ, ರೇಣುಕಾ ಕಂಪ್ಲಿ ಈ ಸಂದರ್ಭದಲ್ಲಿದ್ದರು. ಸಿಐಟಿಯು ಸಂಘಟನೆಯ ಗೀತಾ ಪಾಟೀಲ, ಕಲ್ಲವ್ವ ಹೂಲಿ, ವಿಜಯಲಕ್ಷ್ಮಿ
ಗಾಣಿಗೇರ, ಕುಸುಮಾ ಛಲವಾದಿ, ಪುಷ್ಪಾ ಯಾದವ, ರಾಜೇಶ್ವರಿ ಗೋನಾಳ, ದ್ರಾಕ್ಷಾಯಿಣಿ ಭಜಂತ್ರಿ, ಶ್ಯಾಮಲಾ ಶಿವಸಿಂಪಗೇರ ಮುಂತಾದವರು
ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ