ಒಂದು ಜಿಲ್ಲೆ ಒಂದು ಬೆಳೆಯಡಿ ಮಾವು ಆಯ್ಕೆ: ನಿತೇಶ


Team Udayavani, Aug 1, 2020, 11:41 AM IST

ಒಂದು ಜಿಲ್ಲೆ ಒಂದು ಬೆಳೆಯಡಿ ಮಾವು ಆಯ್ಕೆ: ನಿತೇಶ

ಧಾರವಾಡ: ಆತ್ಮ ನಿರ್ಭರ ಅಭಿಯಾನದ ಭಾಗವಾಗಿ ಸೂಕ್ಷ್ಮ ಮತ್ತು ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪೊÅàತ್ಸಾಹಿಸಲು ರಾಜ್ಯ ಸರಕಾರದ ಸಹಯೋಗದಲ್ಲಿ ಕೇಂದ್ರ ಸರಕಾರ ಆರಂಭಿಸಿರುವ ಪಿಎಂಎಫ್‌ಎಂಎಫ್‌ ಯೋಜನೆಗೆ ಜಿಲ್ಲೆಯಿಂದ ಒಂದು ಜಿಲ್ಲೆ ಒಂದು ಬೆಳೆ ಕಾರ್ಯಕ್ರಮದಡಿ ಮಾವು ಬೆಳೆ ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿಯ ಅಧ್ಯಕ್ಷರಾದ ಡಿಸಿ ನಿತೇಶ ಪಾಟೀಲ ಹೇಳಿದರು.

ನಗರದ ಡಿಸಿ ಕಚೇರಿಯ ನೂತನ ಸಭಾಂಗಣದಲ್ಲಿ ಜರುಗಿದ ಆತ್ಮ ನಿರ್ಭರ ಅಭಿಯಾನದ ಪಿಎಂಎಫ್‌ ಎಂಎಫ್‌ (Scheme for formalization of micro food Processing Enterprises) ಕಾರ್ಯಕ್ರಮದ ಒಂದು ಜಿಲ್ಲೆ ಒಂದು ಉತ್ಪನ್ನ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಎರಡನೇಯ ಬೆಳೆ ಶಿಫಾರಸಿಗಾಗಿ ಮೆಣಸಿನಕಾಯಿ ಸೇರಿಸಲು ಸಮಿತಿ ಉತ್ಸಾಹ ತೋರಿದೆ ಎಂದರು.

ಅಸಂಘಟಿತ ವಲಯದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಿ, ಅವುಗಳ ಸ್ಪರ್ಧಾತ್ಮಕತೆ ಹೆಚ್ಚಿಸುವುದು, ಅವುಗಳನ್ನು ಸಂಘಟಿತ ವಲಯಕ್ಕೆ ಒಳಪಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಮತ್ತು ಉತ್ಪಾದಕ ಸಹಕಾರಿ ಸಂಘಗಳನ್ನು ಆಹಾರ ಸಂಸ್ಕರಣ ಉದ್ದಿಮೆಗಳೊಂದಿಗೆ ಬೆಸೆಯುವುದು ಪಿಎಂಎಫ್‌ಎಂಎಫ್‌ ಯೋಜನೆಯ ಪ್ರಮುಖ ಉದ್ದೇಶ ಎಂದರು.

ಸಮಿತಿ ಉಪಾಧ್ಯಕ್ಷ ಜಿಪಂ ಸಿಇಒ ಡಾ| ಬಿ.ಸಿ.ಸತೀಶ ಮಾತನಾಡಿ, ಜಿಲ್ಲೆಯ ಮಾವು ಬೆಳೆಯೊಂದಿಗೆ ಈರುಳ್ಳಿ, ಹೆಸರು, ಮೆಣಸಿನಕಾಯಿ, ಜೋಳ, ಮೆಕ್ಕೆಜೋಳ ಬೆಳೆಯುತ್ತಾರೆ. ಆದರೆ ಮಾವು ಉತ್ಪನ್ನವೂ ಕಾಲ ಮಿತಿಯಲ್ಲಿ ಬಳಕೆಯಾಗಬೇಕು ಎಂದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ.ಐ.ಬಿ. ಪ್ರಾಸ್ತಾವಿಕ ಮಾತನಾಡಿದರು. ಸಮಿತಿ ಸದಸ್ಯರಾದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮೋಹನ ಭರಮಕ್ಕನವರ, ತೋಟಗಾರಿಕೆ ಇಲಾಖೆ ಪ್ರಭಾರಿ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಸೇರಿದಂತೆ ರೈತ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿ ಗಳು ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಕೆ. ಈಶ್ವರನಾಥ, ನರ್ಬಾಡ್‌ ಜಿಲ್ಲಾ ವ್ಯವಸ್ಥಾಪಕ ಮಯೂರ ಕಾಂಬಳೆ, ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಮಂಜುನಾಥ ಹೂಗಾರ, ರೈತ ಉತ್ಪಾದಕ ಸಂಸ್ಥೆಗಳ ಮುಖ್ಯಸ್ಥ ಅಶೋಕ ದೊಡವಾಡ, ಪರಮೇಶ್ವರ, ಚನ್ನಬಸಯ್ಯ ಹುಬ್ಬಳ್ಳಿ, ಬಸವರಾಜ ತಾಮ್ರಗುಂಡ, ನಾರಾಯಣ ಯಲಿಗಾರ ಸೇರಿದಂತೆ ನೀರಾವರಿ, ಲೋಕೋಪಯೋಗಿ, ಪಶುಸಂಗೋಪನೆ, ಹೆಸ್ಕಾಂ, ಸಾರಿಗೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಜಿಲ್ಲೆಯಲ್ಲಿ ಸುಮಾರು 8734 ಹೆಕ್ಟೆರ್‌ ಪ್ರದೇಶದಲ್ಲಿ ಮಾವು ಬೆಳೆ ಇದ್ದು, ಮುಖ್ಯವಾಗಿ ಆಪೂಸ್‌, ಕೇಸರ, ಪೈರಿ, ಮಲ್ಲಿಕಾ ತಳಿಗಳನ್ನು ಬೆಳೆಯಲಾಗುತ್ತದೆ. ಪ್ರತಿ ವರ್ಷ ಸುಮಾರು 77,458 ಮೆಟ್ರಿಕ್‌ ಟನ್‌ ಮಾವು ಉತ್ಪಾದನೆ ಇದೆ. ಮಾವು ಬೆಳೆಗಾರರು, ಮಾರಾಟಗಾರರು, ಸಂಸ್ಕರಿಸಿ ಮಾವಿನ ಉಪ ಉತ್ಪನ್ನಗಳನ್ನು ತಯಾರಿಸುವರನ್ನು ಒಂದು ಗುಂಪು ಮಾಡಿ ಅವರ ಕಾರ್ಯಗಳಿಗೆ ಪ್ರೋತ್ಸಾಹ ನೀಡುವುದು. ಈ ಮೂಲಕ ಸ್ಥಳಿಯವಾಗಿ ಹೆಚ್ಚು ಉದ್ಯೋಗ ಸೃಷ್ಟಿಸಿ, ವೈಜ್ಞಾನಿಕವಾಗಿ ಸಂಸ್ಕರಣೆ, ಪ್ಯಾಕ್‌ ಮಾಡುವುದು, ರಫ್ತು, ಮಾರಾಟಕ್ಕೆ ಉತ್ತೇಜಿಸುವುದು ನಮ್ಮ ಆದ್ಯತೆ. –ನಿತೇಶ ಪಾಟೀಲ, ಡಿಸಿ, ಧಾರವಾಡ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.