ಆಯುಷ್ ಪದ್ಧತಿಗಳಿಗೆ ಸಿಗಲಿ ಅಗ್ರಸ್ಥಾನ
Team Udayavani, May 30, 2020, 9:29 AM IST
ಧಾರವಾಡ: ಭಾರತೀಯ ಆಯುಷ್ ವೈದ್ಯ ಪದ್ಧತಿಗಳಿಗೆ ಅಗ್ರಸ್ಥಾನ ಸಿಗಬೇಕು ಎಂದು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ| ಸಂಗಮೇಶ ಕಲಹಾಳ ಹೇಳಿದರು.
ಬಿ.ಡಿ. ಜತ್ತಿ ಹೋಮಿಯೋಪತಿ ಮೆಡಿಕಲ್ ಕಾಲೇಜಿನಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ದೇಶಿಯವಾಗಿರುವ ಚಿಕಿತ್ಸಾ ಪದ್ಧತಿಗಳಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಭಾರತದಲ್ಲಿ ಆಯುಷ್ ವೈದ್ಯಕೀಯ ಚಿಕಿತ್ಸೆಗಳು ಪ್ರಧಾನವಾಗಬೇಕು ಎಂದರು.
ಚೀನಾ ದೇಶದಲ್ಲಿ ಅಲ್ಲಿನ ಅಕ್ಯುಪಂಕ್ಚರ್ ಮತ್ತು ಅಕ್ಯುಪ್ರಷರ್ ವೈದ್ಯ ಪದ್ಧತಿಗಳು ಪ್ರಧಾನವಾಗಿವೆ. ಅದೇ ರೀತಿ ಭಾರತದಲ್ಲಿಯೂ ಆಯುಷ್ ಪದ್ಧತಿಗಳಿಗೆ ಮೊದಲ ಸ್ಥಾನ ಸಿಗಬೇಕು. ಉಳಿದ ವೈದ್ಯ ಪದ್ಧತಿಗಳು ಪರ್ಯಾಯವಾಗುವ ರೀತಿಯಲ್ಲಿ ಬೆಳೆಯಬೇಕು. ಆಯುಷ್ ಮೆಡಿಕಲ್ ಕಾಲೇಜುಗಳು ಸಂಶೋಧನೆ, ಅಧ್ಯಯನಗಳ ಮೂಲಕ ಆಯುಷ್ ಮಹತ್ವವನ್ನು ಜನತೆಗೆ ತಿಳಿಸಬೇಕು ಎಂದರು.
ಮೇ 31ರಂದು ಸೇವಾ ನಿವೃತ್ತಿ ಹೊಂದಲಿರುವ ಡಾ| ಸಂಗಮೇಶ ಕಲಹಾಳ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಪ್ರಾಚಾರ್ಯ ಡಾ|ಆನಂದ ಕುಲಕರ್ಣಿ, ಡಾ| ಶಶಿಧರ ಹೊಂಬಳ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್