ಜೀವ ಬೆದರಿಕೆ ಆರೋಪ : ಬಚ್ಚಾಖಾನ್ ನ್ಯಾಯಾಲಯಕ್ಕೆ ಹಾಜರು
Team Udayavani, Dec 28, 2020, 1:23 PM IST
ಧಾರವಾಡ: ಮೈಸೂರು ಕಾರಾಗೃಹದಲ್ಲಿದ್ದುಕೊಂಡು ಹುಬ್ಬಳ್ಳಿ ಧಾರವಾಡ ಅವಳಿ ನಗರದ ಉದ್ಯಮಿಗಳು, ವ್ಯಾಪಾರಸ್ಥರಿಗೆ ಹಫ್ತಾ ವಸೂಲಿ ಮತ್ತ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧಿತನಾಗಿರುವ ಭೂಗತ ಪಾತಕಿ ಬಚ್ಚಾಖಾನ್ ನನ್ನು ಧಾರವಾಡ ಪೋಲಿಸರು ಸೋಮವಾರ ನ್ಯಾಯಾಲಯಕ್ಕೆ ಹಾಜರು ಪಡೆಸಿದರು.
ರವಿವಾರ ರಾತ್ರಿಯೇ ಮೈಸೂರುನಿಂದ ಧಾರವಾಡ ಕೇಂದ್ರ ಕಾರಾಗೃಹಕ್ಕೆ ಬಚ್ಚಾಖಾನನ್ನು ತರಲಾಗಿತ್ತು. ಸೋಮವಾರ ಮಧ್ಯಾಹ್ನ ಉಪ ನಗರ ಠಾಣೆ ಪೋಲಿಸರು ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ಬಚ್ಚಾಖಾನ್ ನನ್ನು ಹಾಜರು ಪಡಿಸಿದರು.
ಪ್ರೂಟ್ ಇರ್ಪಾನ್ ಕೊಲೆ ಪ್ರಕರಣದ ನಂತರ ಅವಳಿ ನಗರದಲ್ಲಿ ಬಚ್ಚಾಖಾನ್ ಬೆಂಬಲಿಗರ ಹಾವಳಿ ಹೆಚ್ಚಾಗುತ್ತಿದ್ದು ಅಲ್ಲಲ್ಲಿ ಜೀವ ಬೆದರಿಕೆ ಹಫ್ತಾ ವಸೂಲಿ ಪ್ರಕರಣಗಳು ನಡೆಯುತ್ತಿವೆ.
ಇದನ್ನೂ ಓದಿ : ಬೆಳಗಾವಿ ಪಾಲಿಕೆಯ ಎದುರು ಕನ್ನಡ ಧ್ವಜ ಹಾರಿಸಿದ ಹೋರಾಟಗಾರರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ