ಇಷ್ಟ ಲಿಂಗದಲ್ಲಿ ದೇವರ ಕಂಡಿದ್ದಾರೆ ಶರಣರು


Team Udayavani, Apr 18, 2018, 5:41 PM IST

18-April-29.jpg

ಬನಹಟ್ಟಿ: ಇಷ್ಟಲಿಂಗ ಪೂಜೆಯಿಂದ ನೆಮ್ಮದಿ ಜೊತೆಗೆ ಸುಗಮ ಹಾಗು ಸಂತೃಪ್ತಿ ಜೀವನ ನಡೆಯಲು ಕಾರಣವಾಗಲಿದೆ. ಇಷ್ಟಲಿಂಗದಲ್ಲಿಯೇ ದೇವರನ್ನು ಶರಣರು ಕಂಡಿದ್ದಾರೆ. ಇದರ ಪೂಜೆಯಿಂದ ಎಲ್ಲವೂ ಸಾಧ್ಯ ಎಂದು ಶಿರೂರ ಡಾ. ಬಸವಲಿಂಗ ಸ್ವಾಮಿಗಳು ಹೇಳಿದರು.

ಈಶ್ವರಲಿಂಗ ಮೈದಾನದ ಡಾ. ಎಂ.ಎಂ. ಕಲಬುರ್ಗಿ ವೇದಿಕೆಯಲ್ಲಿ ಸೋಮವಾರ ರಾತ್ರಿ ಬಸವ ಸಮಿತಿ ಆಶ್ರಯದಲ್ಲಿ ನಡೆದ ಬಸವ ಜಯಂತಿ ಉತ್ಸವ ನಿಮಿತ್ತ 41ನೇ ವಚನ ದರ್ಶನ ಪ್ರವಚನದ ಕಾರ್ಯಕ್ರಮ ಉದ್ಘಾಟನೆಯಲ್ಲಿ ಅವರು ಮಾತನಾಡಿದರು. ದೇವರು ಎಲ್ಲರ ಮನದಲ್ಲಿಯೂ ಇದ್ದಾನೆ. ಎಲ್ಲೆಲ್ಲೂ ಹುಡುಕುವ ಬದಲಾಗಿ ಮನದಲ್ಲಿಯೇ ದೇವರ ಸ್ಮರಣೆಯಿಂದ ಭಗವಂತನನ್ನು ಕಾಣಲು ಸಾಧ್ಯ ಎಂದರು. ಮುಮುಕ್ಷ ಮಠದ ಮಹಾದೇವ ಸರಸ್ವತಿ ಸ್ವಾಮೀಜಿ ಮಾತನಾಡಿ, ಬಸವ ತತ್ವ ಪ್ರಾಬಲ್ಯವಾದುದು. ಇದನ್ನು ಜಯಂತಿಗಷ್ಟೇ ಸೀಮಿತಗೊಳಿಸದೆ ನಿತ್ಯ ಕೃತಿಯ ಮೂಲಕ ಆಚರಣೆಗೆ ಪ್ರತಿಯೊಬ್ಬರು ತರಬೇಕು. ಜಾತ್ಯತೀತ ಲಿಂಗಾಯತ ಧರ್ಮ ಲಿಂಗ ಕಟ್ಟಿಕೊಂಡವರೆಲ್ಲರೂ ಲಿಂಗಾಯತರೇ ಎಂದರು.

ಇದೇ ಸಂದರ್ಭ ಉನ್ನತ ಶಿಕ್ಷಣ ವಿಭಾಗದಲ್ಲಿ ಉಪವಿಭಾಗಾ ಧಿಕಾರಿಗಳಾದ ನಗರದ ಅಬಿದ್‌ ಇಸ್ಮಾಯಿಲ್‌ ಗದ್ಯಾಳ, ಪ್ರಶಾಂತ ಹಣಗಂಡಿ, ಮೋಹನ ಭಸ್ಮೆ, ಶಿಕ್ಷಣ ವಿಭಾಗದಲ್ಲಿ ಪಲ್ಲವಿ ಶಿರಹಟ್ಟಿ, ವೈದ್ಯಕೀಯ ವಿಭಾಗದಲ್ಲಿ ಡಾ. ಸಿದ್ಮಲ್ಲಪ್ಪ ಬಾವಲತ್ತಿ, ಕೃಷಿಯಲ್ಲಿ ಸದಾಶಿವ ಬಂಗಿ, ಪತ್ರಿಕಾ ಮಾಧ್ಯಮದಲ್ಲಿ ಮಲ್ಲಿಕಾರ್ಜುನ ತುಂಗಳ ಹಾಗೂ ಶೈಕ್ಷಣಿಕ ವಿಭಾಗದಲ್ಲಿ ಸತೀಶ ಹಜಾರೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಚನಪರಪ್ಪ ಚಿಂಚಖಂಡಿ ಬಸವಭಾವ ಪೂಜೆ ನೆರವೇರಿಸಿದರು. ಮಲ್ಲಪ್ಪ ಜಗದಾಳ ಅನುಭಾವ ನೀಡಿದರು. ಶಂಕರ ಜಾಲಿಗಿಡದ, ಹುಚ್ಚಪ್ಪ ಬಾಗೇವಾಡಿ, ರಮೇಶ ಮಹಿಷವಾಡಗಿ ಇದ್ದರು.

ಶಂಕರ ಹೋಳಗಿ, ಶೇಖರ ಮಂಟೂರ, ಮಹೇಶ ಬಂಡಿಗಣ, ಶೇಖರ ಮುನ್ನೊಳ್ಳಿ, ಅಶೋಕ ಜೇವರೆ, ಸದಾಶಿವ ಕೋಪರ್ಡೆ, ಸಿದ್ದರಾಮ ಖಾನಾಪುರ, ಶಶಿಕಾಂತ ಮಹಾ ಜನ, ಜಯವಂತ ಕುಲಗೋಡ, ಶ್ರೀಶೈಲ ಮಡಿವಾಳ ಸೇರಿದಂತೆ ಅನೇಕರಿದ್ದರು. ಮಹಾನಂದಾ ಕುಳ್ಳಿ ವಚನ ಗಾಯನ ಹಾಡಿದರು. ಸದಾಶಿವ ಗಾಯಕವಾಡ ಸ್ವಾಗತಿಸಿದರು. ಮಹಾದೇವ ಗುಟ್ಲಿ ಹಾಗೂ ಈರಣ್ಣ ಬಾಣಕಾರ ನಿರೂಪಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.