ಬಸವಲಿಂಗ ಶಿವಯೋಗಿಗಳು ಮಹಾಗುರುವಿನ ಗುರು


Team Udayavani, Jan 24, 2021, 12:29 PM IST

Basavalinga Shiva is the master of Mahaguru

ಅಣ್ಣಿಗೇರಿ: ವಚನ ಸಾಹಿತ್ಯವನ್ನು ಸಂಗ್ರಹಿಸಿ, ಪ್ರಕಟಿಸಿ ಬೆಳಕಿಗೆ ತಂದವರು ಹಳಕಟ್ಟಿ ಫಕ್ಕೀರಪ್ಪನವರು. ಹಳಕಟ್ಟಿಯವರಿಗೆ ಸಹಾಯ ಮಾಡಿದವರು ಹಾನಗಲ್‌ ಕುಮಾರ ಶಿವಯೋಗಿಗಳು. ಆ ಮಹಾಗುರುವಿನ ಗುರು ಲಿಂ| ಯಳಂದೂರು ಬಸವಲಿಂಗ ಶಿವಯೋಗಿಗಳು. ಅವರ ಜಾಗೃತ ಗದ್ದುಗೆ ಅಣ್ಣಿಗೇರಿಯ ತೋಂಟದಾರ್ಯ ಮಠದಲ್ಲಿರುವುದು ನಮ್ಮೆಲ್ಲರ ಭಾಗ್ಯ ಎಂದು ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

ಪಟ್ಟಣದ ತೋಂಟದಾರ್ಯ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಹುಬ್ಬಳ್ಳಿಯ ಸಿದ್ಧಾರೂಢಮಠದಲ್ಲಿ ಯಳಂದೂರಿನಿಂದ ಬಂದ ಬಸವಲಿಂಗ ಶಿವಯೋಗಿಗಳು ಬರೀ ವೇದಾಂತದ ಜ್ಞಾನವೊಂದೇ ಮುಖ್ಯವಲ್ಲ, ಆ ಜ್ಞಾನ ಕ್ರಿಯೆಯಾಗಬೇಕೆಂದು ಚರ್ಚಿಸಿ ತಿಳಿಸಿದ್ದರು ಎಂದು ಹೇಳಿದರು.

ಭೈರನಟ್ಟಿ ಶಾಂತಲಿಂಗ ಸ್ವಾಮಿಗಳು, ದಾಸೋಹ ಮಠದ ಶಿವಕುಮಾರ ಸ್ವಾಮಿಗಳು, ನೀಲಗುಂದ ಪ್ರಭು ಸ್ವಾಮಿಗಳು ಭಾಗವಹಿಸಿ ಯಳಂದೂರು ಬಸವಲಿಂಗ ಶ್ರೀಗಳ ಕುರಿತು ಮಾತನಾಡಿದರು. ಬಸವಲಿಂಗ ಸ್ವಾಮಿಗಳ ಕ್ರಿಯಾ ಸಮಾಧಿ  ನವೀಕರಣ ಹಾಗೂ ಅವರ ಪಂಚಲೋಹದ ಮೂರ್ತಿ ಮಾಡಿಸಿದ ಶ್ರೀಕಂಠ ಚೌಕಿಮಠ ಹಾಗೂ ಮಂಗಲಾದೇವಿ ದಂಪತಿ, ಸಮಾಧಿ ನವೀಕರಣ ಹಾಗೂ ಶ್ರೀಮಠದ ಇತರ ಕಾರ್ಯಕ್ಕೆ ಗ್ರೆನೈಟ್‌ ಸೇವೆ ಮಾಡಿದ ಶಂಕರ ಕೋಳಿವಾಡ ಹಾಗೂ ದಾಕ್ಷಾಯಣಿ ದಂಪತಿ, ದಾಸೋಹ ಕಾರ್ಯಕ್ಕೆ 25,000 ರೂ. ನೀಡಿದ ಪ್ರಕಾಶ ಲಿಂಬಯ್ಯಸ್ವಾಮಿಮಠ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ:ಎತ್ತಿಗೆ ಭಾರ ಕಡಿಮೆ ಮಾಡಲು ಹೊಸ ತಾಂತ್ರಿಕತೆ

ಬೆಳಗ್ಗೆ ಪ್ರೊ| ಜಿ.ಬಿ. ಹಳ್ಯಾಳ ಅವರು ಸಹಜ ಶಿವಯೋಗ ಕಾರ್ಯ ಕ್ರಮ ನಡೆಸಿಕೊಟ್ಟರು. ಬಿಜೆಪಿ ಧುರೀಣ ಷಣ್ಮುಖ ಗುರಿಕಾರ, ಮಾತೋಶ್ರೀ ಪಾರ್ವತಿತಾಯಿ, ರೇವಣಸಿದ್ದಯ್ಯ ಮರಿದೇವರಮಠ, ಮಲ್ಲಿಕಾರ್ಜುನ ಸುರಕೋಡ, ಮುತ್ತಣ್ಣ ನವಲಗುಂದ, ಶಿವಯೋಗಿ ಹುಬ್ಬಳ್ಳಿ,ಹಾಲಪ್ಪ ತುರಕಾಣಿ, ಮುತ್ತಣ್ಣ ಹಾಳದೋಟರ, ಈರಣ್ಣ ಹುಣಸಿಮರದ, ಸುರೇಶ ಬಿಳೇಬಾಳ, ಡಾ| ಎನ್‌.ಎಚ್‌.ಬಿಳೇಬಾಳ, ಡಾ| ಶಶಿಧರ ಹರ್ಲಾಪುರ ಭಾಗವಹಿಸಿದ್ದರು. ಭಾವನಾ ಹಡಪದ ಪ್ರಾರ್ಥಿಸಿದರು. ಪ್ರೊ| ಎಸ್‌.ಎಸ್‌. ಹರ್ಲಾಪುರ ಸ್ವಾಗತಿಸಿದರು. ಬಸವರಾಜ ನಲವಡಿ ನಿರೂಪಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.