ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!
Team Udayavani, Oct 17, 2021, 11:29 AM IST
ಹುಬ್ಬಳ್ಳಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ತಂಗಿದ್ದ ಹೋಟೆಲ್ ಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಪಹಾರ ಸೇವಿಸಿದರಾದರು, ಇಬ್ಬರು ನಾಯಕರು ಭೇಟಿಯಾಗಲಿಲ್ಲ.
ಶನಿವಾರ ಹಾವೇರಿ ಜಿಲ್ಕೆ ಹಾನಗಲ್ಲ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಪ್ರಚಾರ ಮುಗಿಸಿ ಸಿದ್ದರಾಮಯ್ಯ ಅವರು ಇಲ್ಲಿನ ವಿಮಾನ ನಿಲ್ದಾಣ ಬಳಿಯ ಫಾರ್ಚ್ಯೂನ್ ಹೋಟೆಲ್ ನಲ್ಲಿ ತಂಗಿದ್ದರು.
ಇದನ್ನೂ ಓದಿ:ಸಂಗೂರ ಸಕ್ಕರೆ ಕಾರ್ಖಾನೆ ಮುಚ್ಚುವುದರಲ್ಲಿ ಕಾಂಗ್ರೆಸ್ ಕೊಡುಗೆ ಬಹಳವಿದೆ: ಸಿಎಂ ಬೊಮ್ಮಾಯಿ
ಹಾನಗಲ್ಲ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕೆಂದು ರವಿವಾರ ಬೆಳಿಗ್ಗೆ ವಿಮಾನ ಮೂಲಕ ಹುಬ್ಬಳ್ಳಿ ಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫಾರ್ಚ್ಯೂನ್ ಹೋಟೆಲ್ ಗೆ ಆಗಮಿಸಿ ಉಪಹಾರ ಸೇವಿಸಿ ಹಾನಗಲ್ಲ ಪ್ರಚಾರಕ್ಕೆ ತರಳಿದರು.
ಇದೇ ವೇಳೆ ಹಲವರು ಸಿಎಂಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್