ಜನತಾ ಪರಿವಾರ ಒಗ್ಗೂಡಿಸಲು “ಘರ್ ವಾಪ್ಸಿ’: ಹೊರಟ್ಟಿ
Team Udayavani, Jan 26, 2021, 5:30 AM IST
ಹುಬ್ಬಳ್ಳಿ: ಜನತಾ ಪರಿವಾರವನ್ನು ಒಂದುಗೂಡಿಸಲು ಹಾಗೂ ಜೆಡಿಎಸ್ ಪಕ್ಷವನ್ನು ಇನ್ನಷ್ಟು ಬಲವರ್ಧನೆಗೊಳಿಸಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪಕ್ಷ ಬಿಟ್ಟು ಹೋದವರನ್ನು ವಾಪಸ್ ಕರೆತರಲಾಗುವುದು. ಯುವಕರಿಗೆ ಶೇ.45 ಸ್ಥಾನಗಳನ್ನು ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ಪಕ್ಷದ ಬೆಳಗಾವಿ ವಿಭಾಗ ಮಟ್ಟದ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನತಾ ಪರಿವಾರದವರನ್ನು ಹಾಗೂ ಪಕ್ಷ ತೊರೆದು ಹೋದವ
ರನ್ನು ಮರಳಿ ತರಲು ಪ್ರಯತ್ನಿಸಲಾಗುವುದು ಎಂದರು.
ನಾನೇ ಸಭಾಪತಿ ಅಭ್ಯರ್ಥಿ :
ಜೆಡಿಎಸ್ನಲ್ಲಿ ನಾನೇ ಸಭಾಪತಿ ಅಭ್ಯರ್ಥಿ ಎಂಬ ಒಮ್ಮತದ ಅಭಿಪ್ರಾಯವಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಲ್ಲಿ ನಾನೇ ಸಭಾಪತಿ ಅಭ್ಯರ್ಥಿ. ಬಿಜೆಪಿ ಉಪ ಸಭಾಪತಿಗೆ ಸ್ಪರ್ಧಿಸಿದರೆ ನಾನು ಸಭಾಪತಿ ಆಗುವುದು ನಿಶ್ಚಿತ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA